• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಸ್ಲಿಮರ ಅವಹೇಳನೆ; ಶಾಸಕ ಯತ್ನಾಳ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ, ಹಾಗೂ ಸಂವಿಧಾನದ ವಿರೋಧಿ ಹೇಳಿಕೆ ನೀಡಿ ಜನರಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಬ್ರಿಗೇಡ್ ರಾಯಚೂರು ಜಿಲ್ಲಾ ಘಟಕ ಆರೋಪಿಸಿದೆ.
ನಗರದ ಸಾರ್ವಜನಿಕರ ಆಸ್ಪತ್ರೆಯು ಅವ್ಯವಸ್ಥೆಯ ಆಗರ
ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವು ಪ್ರಕರಣ: ಸಿಂಧನೂರಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ನಮ್ಮ ಕರ್ನಾಟಕ ಸೇನೆಯಿಂದ ಮಂಗಳವಾರ ಅನಿರ್ದಿಷ್ಠಾವಧಿ ಧರಣಿ ನಡೆಸಲಾಯಿತು.
ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಎಡಿಸಿ ಶಿವಾನಂದ ಅಧಿಕಾರಿಗಳಿಗೆ ಸೂಚನೆ
ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು.
(ಮಿಡಲ್‌) ಹುಡಾ ಶಾಲೆಗೆ ಅಗತ್ಯ ಶಿಕ್ಷಕರ ನೇಮಕಕ್ಕೆ ಒತ್ತಾಯ
ಸಿಂಧನೂರು ತಾಲೂಕಿನ ಹುಡಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಗತ್ಯ ಶಿಕ್ಷಕರ ಕೊರತೆ ಬಗ್ಗೆ ಮುಖಂಡರು ಮುಖ್ಯಶಿಕ್ಷಕರೊಂದಿಗೆ ಚರ್ಚಿಸಿದರು.
ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ: ಡಾ.ಸುರೇಂದ್ರ ಬಾಬು
ರಾಯಚೂರು ನಗರದಲ್ಲಿ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆಯ ನಿಮಿತ್ತ ಜಾಗೃತಿ ಜಾಥಾ ನಡೆಸಲಾಯಿತು.
1.43 ಕೋಟಿ ರು. ಮೌಲ್ಯದ 2ಕೆಜಿ ಬಂಗಾರ ಜಪ್ತಿ; ಕಳ್ಳನ ಬಂಧನ
ವಿಶೇಷ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ 2 ಕೆಜಿ 5 ತೊಲೆ ಬಂಗಾರ ಆಭರಣಗಳೊಂದಿಗೆ ಪೊಲೀಸ್‌ ಸಿಬ್ಬಂದಿ ಹಾಗೂ ಎಸ್ಪಿ ಪುಟ್ಟಮಾದಯ್ಯ ಇದ್ದಾರೆ.
ಬಣಜಿಗ ಸಮಾಜದ ಏಳಿಗೆಗೆ ಒಗ್ಗಟ್ಟಾಗಿ ಶ್ರಮಿಸಿ
ಮುದಗಲ್ ನ ವಿಜಯ ಮಹಾತೇಂಶ್ವರ ಮಠದ ಸಭಾಂಗಣದಲ್ಲಿ ಬಣಜಿಗ ಸಮಾಜದ ಸಭೆ ಜರುಗಿತು.
ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರ ಸಾವು
ರಾಯಚೂರು ತಾಲೂಕಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವನಪ್ಪಿದ್ದಾರೆ.
ರಾಯಚೂರು : ವಾಯುಭಾರ ಕುಸಿತದಿಂದ ಹಿಂಗಾರು ಮಳೆಯಬ್ಬರ ಈರುಳ್ಳಿ ಬೆಳೆ ಸಂಪೂರ್ಣ ಹಾನಿ
ರಾಯಚೂರು ತಾಲೂಕಿನ ಕಡಗಮದೊಡ್ಡಿ ಗ್ರಾಮದಲ್ಲಿ ಸತತ ಮಳೆಯಿಂದಾಗಿ ರೈತ ಮಹಿಳೆ ಅಂಜನಮ್ಮ ಹಾಗೂ ರೈತ ಮುಖಂಡ ಲಕ್ಷ್ಮಣ ಗೌಡ ಕಡಗಮದೊಡ್ಡಿ ಅವರ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆನಾಶಗೊಂಡಿದೆ.
ಸಂಚಾರ ನಿಯಮಗಳ ಪಾಲನೆ ಸಂಪೂರ್ಣ ಗೌಣ - ಹೆಚ್ಚುತ್ತಿವೆ ಅಪಘಾತ ಪ್ರಕರಣ; ವಾರ್ಷಿಕ 400 ಜನ ಮರಣ!
ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕುರಿತು ಚಾಲಕರಿಗೆ, ಪ್ರಯಾಣಿಕರಿಗೆ ಹಾಗೂ ಜನಸಾಮಾನ್ಯರಿಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಾ ಬರುತ್ತಿದ್ದರೂ ಸಹ ಅದರ ಫಲ ಸಿಗದಂತಾಗಿದೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved