• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ 26ವರೆಗೆ ಅಗ್ನಿವೀರ್ ಸೇನಾ ರ್‍ಯಾಲಿ
ಈ ಭಾಗದ ಅದರಲ್ಲಿಯೂ ರಾಯಚೂರು ಜಿಲ್ಲೆಯ ಯುವಕರು ಭಾರತೀಯ ಸೇನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು ಎನ್ನುವ ಸದುದ್ದೇಶದಿಂದ ಆಯೋಜಿಸಿರುವ ಅಗ್ನಿವೀರ್ಸೇನಾ ರ್ಯಾಲಿಗೆ ಅಗತ್ಯವಾದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಎಂಎಲ್ಸಿ ಮೇಲೆ ಹಲ್ಲೆ ಯತ್ನ ಪ್ರಕರಣ: ಠಾಣೇಲಿ ದೂರು ಪ್ರತಿದೂರು ದಾಖಲು
ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಮಂಗಳವಾರ ಎಂಎಲ್ಸಿ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಹೂಲಗೇರಿ ಬಣ ಹಾಗೂ ಬಯ್ಯಾಪುರ ಬಣದ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.
ಅರಕೇರಾ ಹೊಸ ತಾಲೂಕು ಸೇರ್ಪಡೆ ಗ್ರಾಪಂಗಳ ನಕಾರ
ಹೊಸದಾಗಿ ರಚನೆಗೊಂಡಿರುವ ಅರಕೇರಾ ತಾಲೂಕಿಗೆ ಸ್ಥಳೀಯರ ವಿರೋಧದ ಮಧ್ಯೆ ಕೆಲ ಗ್ರಾ.ಪಂ.ಗಳನ್ನು ಸೇರ್ಪಡೆ ಮಾಡಲಾಗಿದ್ದು, ಕೂಡಲೇ ರದ್ದುಪಡಿಸಬೇಕೆಂದು ದೇವದುರ್ಗ ತಾಲೂಕುನಲ್ಲಿ ಉಳಿವಿಗಾಗಿ ಹೋರಾಟ ಸಮಿತಿ ಒತ್ತಾಯಿಸಿದೆ.
ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕ ಪರದಾಟ
ಸಾರಿಗೆ ನೌಕರರ ಮುಷ್ಕರದಿಂದಾಗಿ ಪ್ರಯಾಣಿಕರು ಇಡೀ ದಿನ ಪರದಾಡಿದ ಘಟನೆಗಳು ಮಂಗಳವಾರ ಘಟಿಸಿದವು.
ನಂದವಾಡಗಿ ಏತ ನೀರಾವರಿ ಕಾಮಗಾರಿಯ ತ್ವರಿತಗೊಳಿಸಿ: ಬಸವಂತರಾಯ ಕುರಿ
ಕೃಷ್ಣಾ ಮೇಲ್ದಂಡೆ ಯೋಜನ ವ್ಯಾಪ್ತಿಯ ನಂದವಾಡಗಿ ಏತ ನೀರಾವರಿ ಕಾಮಗಾರಿ ತ್ವರಿತಗೊಳಿಸಲು ಕೂಡಲೇ ತಾಂತ್ರಿಕ ಸಲಹೆ ನೀಡಿ ಕಾಮಗಾರಿ ಪೂರ್ಣಗೊಳಿಸಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ನಂದವಾಡಗಿ ಏತ ನೀರಾವರಿ ಹೋರಾಟ ಪ್ರಚಾರ ಸಮಿತಿ ಅಧ್ಯಕ್ಷ ಬಸವಂತರಾಯ ಕುರಿ ಆಗ್ರಹಿಸಿದರು.
ನಾಯಕತ್ವದ ಗುಣವೃದ್ಧಿಗೆ ಕ್ರೀಡೆ ಸಹಕಾರಿ: ಮಲ್ಲಯ್ಯ ಪ್ರತಿಪಾದನೆ
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವೃದ್ಧಿಯಾಗಬೇಕಾದರೆ ಕ್ರೀಡೆಗಳು ಸಹಕಾರಿಯಾಗುತ್ತವೆ ಎಂದು ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಹೇಳಿದರು.ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗಳಲ್ಲಿ ಸೋಲು, ಗೆಲವು ಮುಖ್ಯ ಅಲ್ಲ. ಅದರಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.
8ರಿಂದ ಗುರುರಾಯರ 354ನೇ ಆರಾಧನೆ
ಕಲಿಯುಗದ ಕಾಮದೇನು, ಕಲ್ಪವೃಕ್ಷ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವನ್ನು ಇದೇ 8 ರಿಂದ 14 ವರೆಗೆ ಮಂತ್ರಾಲಯ ಮಠದಲ್ಲಿ ಅದ್ದೂರಿಯಾಗಿ ಆಚರಿಸುತ್ತಿದ್ದು, ಆರಾಧನೆ ಹಿನ್ನೆಲೆಯಲ್ಲಿ ನಡೆಯಲಿರುವ ಸಪ್ತರಾತ್ರೋತ್ಸವದಲ್ಲಿ ಹತ್ತು ಹಲವು ಧಾರ್ಮಿಕ-ಸಾಂಸ್ಕೃತಿ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು, ಮಹೋತ್ಸವ ಆಚರಣೆಗೆ ಅಗತ್ಯವಾದ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ತಿಳಿಸಿದರು.
ಗೊರೇಬಾಳ ಕ್ಯಾಂಪಿನಲ್ಲಿ ಚಿನ್ನ,ಬೆಳ್ಳಿ, ಹಣ ಕಳ್ಳತನ
ತಾಲ್ಲೂಕಿನ ಗೊರೇಬಾಳ ಕ್ಯಾಂಪಿನಲ್ಲಿ ಶುಕ್ರವಾರ ರಾತ್ರಿ ಜೆ.ನಾಗರಾಜ ಮ್ಯಾದಾರ ಎಂಬುವವರ ಮನೆಯಲ್ಲಿನ 10 ತೊಲ ಬಂಗಾರ, 23 ತೊಲ ಬೆಳ್ಳಿ ಹಾಗೂ ನಗದು ಹಣ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹತ್ಯೆ ಆರೋಪ: ಬಂಗಾಲಿ ಕ್ಯಾಂಪಲ್ಲಿ ವ್ಯಕ್ತಿಯ ಮೇಲೆ ಸಾಮೂಹಿಕ ಥಳಿತ
ತಾಲ್ಲೂಕಿನ ಪುನರ್ವಸತಿ ಕ್ಯಾಂಪ್-3ರಲ್ಲಿ ಭಾನುವಾರ ರಾತ್ರಿ ವ್ಯಕ್ತಿಯ ಮೇಲೆ ಗುಂಪೊಂದು ಸಾಮೂಹಿಕ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ತೀವ್ರ ಹೋರಾಟ ನಡೆಸುತ್ತಿದ್ದಾನೆ. ಈ ಗಲಾಟೆಯಲ್ಲಿ ನಾಲ್ಕು ಜನ ಪೊಲೀಸರಿಗೂ ಗಾಯಗಳಾಗಿವೆ
ಜಲಧಾರೆ ಯೋಜನೆ ತ್ವರಿತ ಪೂರ್ಣಗೊಳಿಸಿ: ತುರ್ವಿಹಾಳ
ಕೃಷ್ಣ ನದಿಯಿಂದ ಕ್ಚೇತ್ರದ ನಗರ ಮತ್ತು ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಜಲಧಾರೆ ಯೋಜನೆಯ ಜಾಕವೆಲ್ ಕಾಮಗಾರಿ ಶೇ.60 ರಷ್ಟು ಪೂರ್ಣಗೊಂಡಿದೆ, ಆದರೆ, ಫೈಪ್‌ಲೈನ್ ಅಳವಡಿಕೆ ತೃಪ್ತಿ ತಂದಿಲ್ಲ. ಆದ್ದರಿಂದ ತ್ವರಿತವಾಗಿ ಯೋಜನೆ ಪೂರ್ಣ ಗೊಳಿಸಿ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved