ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಯಚೂರು ಏಮ್ಸ್ ಹೋರಾಟಗಾರರ ವಿರುದ್ಧ ಬಿಜೆಪಿ ಬೈಕ್ ರ್ಯಾಲಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸ್ಥಳೀಯ ಶಾಸಕ ಡಾ.ಶಿವರಾಜ ಪಾಟೀಲ್ ಅವರ ಬಗ್ಗೆ ಏಮ್ಸ್ ಹೋರಾಟ ಸಮಿತಿ ಪದಾಧಿಕಾರಿಗಳು ಅಸಾಂವಿಧಾನಿಕ ಪದ ಬಳಸಿದ್ದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಬುಧವಾರ ಬೈಕ್ ರ್ಯಾಲಿ ಮಾಡಲಾಯಿತು.
ಮುಸ್ಲಿಂರನ್ನು ಹೆದುರಿಸಲು ಕಾಯ್ದೆ, ಆಸ್ತಿ ಪಡೆಯುವ ಹುನ್ನಾರ; ಒವೈಸಿ ಗುಡುಗು
ಕೇಂದ್ರ ಬಿಜೆಪಿ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಂಮರ ಮಸೀದಿ, ಮದರಸಾ, ಖಬರಸ್ಥಾನ್ ವನ್ನು ವಶಕ್ಕೆ ಪಡೆಯಲು ಹುನ್ನಾರ ನಡೆಸುತ್ತಿದೆ, ಕಾಯ್ದೆಗಳಿಂದ ಮುಸ್ಲಿಂರನ್ನು ಬೆದರಿಸಲು ಹೊರಟಿದೆ ಆದರೆ ನಾವು ಹೆದರುವುದಿಲ್ಲ ಯಾವುದೇ ಕಾರಣಕ್ಕೂ ಅವರ ಕಾರ್ಯವನ್ನು ಫಲಿಸಲು ಬಿಡುವುದಿಲ್ಲ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಗುಡುಗಿದರು.
ಶಾಸಕ ರಮೇಶ ಬಂಡಿ ಸಿದ್ದೇಗೌಡ ವಜಾಗೊಳಿಸಲು ಎಸ್ಡಿಪಿಐ ಆಗ್ರಹ
ಮುಸ್ಲಿಂರಿಗೆ ಜಮೀನು ನೀಡಿದರೆ ಅಧಿಕಾರಿಯನ್ನು ನೇಣಿಗೇರಿಸುತ್ತೆನೆಂದು ಮಾತನಾಡಿರುವ ಕಾಂಗ್ರೆಸ್ ಶಾಸಕ ರಮೇಶ ಬಂಡಿ ಸಿದ್ದೇಗೌಡರನ್ನು ರಾಜ್ಯ ಸರಕಾರ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಪಟ್ಟಣದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಜೋಳ ಖರೀದಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರ್ಕಾರ ರೈತರು ಬೆಳೆದ ಜೋಳವನ್ನು ಸಂಪೂರ್ಣವಾಗಿ ಖರೀದಿಸಬೇಕೆಂದು ಒತ್ತಾಯಿಸಿ ಸೋಮವಾರ ರೈತ ಸಂಘಟನೆಗಳ ಒಕ್ಕೂಟ, ಜೋಳ ಬೆಳೆಗಾರರ ಒಕ್ಕೂಟ ಹಾಗೂ ವಿವಿಧ ಸಂಘ-ಸಂಸ್ಥೆಗಳ ಬೆಂಬಲದ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ಹಾಗೂ ಸಿಂಧನೂರು ಬಂದ್ ಯಶಸ್ವಿಯಾಯಿತು.
ವಿಕಸಿತ ಕೃಷಿ ಸಂಕಲ್ಪಅಭಿಯಾನ
ತಾಲೂಕಿನ ಕುರ್ಡಿ, ಅರೋಲಿ, ಜಾಗೀರವೆಂಕಟಪಾರು, ಗೋನಾಳ, ಪತೇಪುರ, ರಾಜೋಳಿ ಗ್ರಾಮಗಳ ರೈತರ ಜಮೀನಿಗಳಿಗೆ ವಿಜ್ಞಾನಿಗಳ, ಅಧಿಕಾರಿಗಳ ತಂಡವು ಭೇಟಿ ನೀಡಿ ರೈತರೊಂದಿಗೆ ನೇರ ಸಂವಾದ ಮತ್ತು ಮಾಹಿತಿ ಕಾರ್ಯಾಗಾರಗಳನ್ನು ನಡೆಸಿತು
ನ್ಯಾಯಾಂಗಕ್ಕೆ ವಕೀಲರೇ ಬೆನ್ನೆಲುಬು: ದೊಡ್ಡಬಸವರಾಜ
ಮಸ್ಕಿಯಲ್ಲಿ ಇದೀಗ ನೂತನವಾಗಿ ನ್ಯಾಯಾಲಯ ಆರಂಭವಾಗಿದ್ದು, ಆದ್ದರಿಂದ ಇಂದಿನ ಕಿರಿಯ ವಕೀಲರೇ ಮುಂದೆ ಸೀನಿಯರ್ ವಕೀಲರಾಗಿ ಕಾರ್ಯ ನಿರ್ವಹಿಸುವ ಅವಕಾಶಗಳು ಬರುತ್ತವೆ.
ಮಂತ್ರಾಲಯಕ್ಕೆ ಮಾಜಿ ಸಚಿವ ಎಚ್ಡಿ ರೇವಣ್ಣ ಭೇಟಿ
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಲೆಕ್ಕಿಸದೇ ಕಾಂಗ್ರೆಸ್ ಸರ್ಕಾರ ಸಮಾವೇಶ ಮಾಡಿದ ವಿಚಾರಕ್ಕೆ ಉತ್ತರಿಸಿದ ರೇವಣ್ಣ, ರಾಜ್ಯದ ಜನರಿಗೇ ಬಿಡಲಾಗಿದೆ. ಸರ್ಕಾರ ಎರಡು ವರ್ಷ ಏನು ಕೆಲಸ ಮಾಡಿದೆ ಎಂಬುವುದನ್ನು ಅವರೇ ತೀರ್ಮಾನಿಸಲಿದ್ದಾರೆ ಎಂದರು.
ಮಳೆ ಪರಿಹಾರದ ಮೊತ್ತ ಹೆಚ್ಚಳಕ್ಕೆ ಆಗ್ರಹ
ಸರ್ಕಾರ ಈ ತಕ್ಷಣವೇ ಸತ್ತವರ ಕುಟುಂಬದ ಸದಸ್ಯರಿಗೆ ಪರಿಹಾರ ಧನವಾಗಿ 20 ಲಕ್ಷ ರುಪಾಯಿಗಳನ್ನು ಹಾಗೂ ಗಾಯಗೊಂಡವರಿಗೆ 10 ಲಕ್ಷ ರುಪಾಯಿಗಳು ಮರಣ ಹೊಂದಿದ ಜಾನುವಾರುಗಳಿಗೆ 5 ಲಕ್ಷ ರುಪಾಯಿಗಳ ಪರಿಹಾರ ಹಣ ಬಿಡುಗಡೆಗೆ ಒತ್ತಾಯಿಸಿದ್ದಾರೆ.
ರಾಯಚೂರಲ್ಲಿ ವಕ್ಫ್ ಜಾಗದ ಅನಧಿಕೃತ ಮನೆ, ಅಂಗಡಿ ತೆರವು
ವಕ್ಫ್ ಸೇರಿದ ಜಾಗದಲ್ಲಿ ಅನಧಿಕೃತ ಮನೆ ಹಾಗೂ ಅಂಗಡಿಗಳ ತೆರವು ಕಾರ್ಯಾಚರಣೆಯನ್ನು ಬುಧವಾರ ಆರಂಭಿಸಲಾಯಿತು.
ಸೇನೆ ಭಾರತದ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಿದೆ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್
‘ಅಪರೇಷನ ಸಿಂದೂರ’ ಮೂಲಕ ಪಾಕಿಸ್ತಾನಕ್ಕೆ ನುಗ್ಗಿ 9ಕ್ಕೂ ಹೆಚ್ಚು ಉಗ್ರ ನೆಲೆಗಳನ್ನು ಧ್ವಂಸ ಮಾಡುವ ಮೂಲಕ ನಮ್ಮ ದೇಶದ ವೀರಯೋಧರು ಇಡೀ ವಿಶ್ವಕ್ಕೆ ಭಾರತದ ಶಕ್ತಿ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
< previous
1
2
3
4
5
6
7
8
9
10
...
143
next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್ ಹಬ್!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ