• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
26 ರಿಂದ ಎರಡು ದಿನ ಕಾರ್ಮೀಕ ಸಮ್ಮೇಳನ
A two-day labor conference from 26
ಬಸವಕಲ್ಯಾಣ ಉದ್ಯಮಿ ಸುಗುರೆ ಹೈದ್ರಾಬಾದ್‌ನಲ್ಲಿ ಪತ್ತೆ
Basavakalyan entrepreneur Suguere found in Hyderabad
ನಿವೇಶನಕ್ಕಾಗಿ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಪ್ರತಿಭಟನೆ
Protest demanding allotment of land for settlement
ಫೋಕ್ಸೋ ಕೇಸ್‌ ದಾಖಲಿಸಿದ ಮಹಿಳೆ ಕೊಲೆ
The woman who filed the FOXO case was murdered
ವಿಮಾನಯಾನ ಆರಂಭಕ್ಕೆ ಮ್ಯಾಕ್ರೋ ಅನುದಾನ : ಸಚಿವ ಖಂಡ್ರೆ
Macro grant for start of aviation: Minister Khandre
ರಾಯಣ್ಣ, ಕನಕದಾಸರ ನೂತನ ವೃತ್ತಕ್ಕೆ ಅಡಿಗಲ್ಲು
ಪಟ್ಟಣದಲ್ಲಿ ಭಕ್ತ ಕನಕದಾಸರು, ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ನೂತನ ವೃತ್ತಗಳ ನಿರ್ಮಾಣಕ್ಕೆ ಶಾಸಕ ಆರ್‌. ಬಸನಗೌಡ ತುರ್ವಿಹಾಳ ಹಾಗೂ ಪಟ್ಟಣದ ವಿವಿಧ ಮಠಗಳ ಶ್ರೀಗಳಿಂದ ಭೂಮಿಪೂಜೆ ನೆರವೇರಿತು. ನಂತರ ಪಟ್ಟಣದ ಎಪಿಎಂಸಿ ಯಲ್ಲಿ ನಡೆಯುತ್ತಿವ ಚರಂಡಿ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿದರು.
ಕಿತ್ತೂರು ಉತ್ಸವ ವಿಜಯ ಜ್ಯೋತಿಗೆ ಅದ್ದೂರಿ ಸ್ವಾಗತ
ತ್ತೂರು ಉತ್ಸವದ ಪ್ರಯುಕ್ತ ರಾಜ್ಯಾದಂತ್ಯ ಹಮ್ಮಿಕೊಂಡಿರುವ ವಿಜಯ ಜ್ಯೋತಿ ಯಾತ್ರೆಯು ಭಾನುವಾರ ರಾಯಚೂರು ನಗರ ತಲುಪಿತು. ಸ್ಥಳೀಯ ಬಸವೇಶ್ವರ ವೃತ್ತದಲ್ಲಿ ವಿಜಯ ಜ್ಯೋತಿಗೆ ರಾಯಚೂರು ತಹಸೀಲ್ದಾರ್ ಸುರೇಶ ವರ್ಮ ಜ್ಯೋತಿಯನ್ನು ಸ್ವಾಗತಿಸಿ, ಪೂಜೆ ಸಲ್ಲಿಸಿದರು.
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಡಿಸಿ ಕಚೇರಿ ಮುತ್ತಿಗೆ ಹಾಕಲು ನಿರ್ಧಾರ
ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಜಾರಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಹಾಗೂ ಬೇಡಿಕೆ ಈಡೇರುವ ತನಕ ಯಾವುದೇ ರೀತಿಯ ಹುದ್ದೆಗಳ ಭರ್ತಿ ಮಾಡಬಾರದೆಂದು ಆಗ್ರಹಿಸಿ ಇದೇ ಅ.16 ರಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಸ್ಸಿ ಒಳ ಮೀಸಲಾತಿ ಜಾತಿ ಐಕ್ಯ ಹೋರಾಟ ಸಮಿತಿ ಸಂಚಾಲಕ ಎಂ. ವಿರೂಪಾಕ್ಷಿ ಎಚ್ಚರಿಸಿದರು.
ದೇವದುರ್ಗ: ನಾಡಹಬ್ಬ ದಸರಾ ಸಂಭ್ರಮಾಚರಣೆ
ತಾಲೂಕಿನಾದ್ಯಂತ ನಾಡಹಬ್ಬದಸರಾ ಆಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.ಗಬ್ಬೂರಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ, ಜಾಲಹಳ್ಳಿ ಶ್ರೀ ಲಕ್ಷ್ಮೀ ರಂಗನಾಥ, ಮಾನಸಗಲ್ ಶ್ರೀ ಲಕ್ಷ್ಮೀ ರಂಗನಾಥ, ಕೊಪ್ಪರ ಶ್ರೀ ಲಕ್ಷ್ಮೀ ನರಸಿಂಹ, ದೇವದುರ್ಗ ಪಟ್ಟಣದ ಶ್ರೀ ಅಂಬಾಭವಾನಿ, ಶಿಖರ ಮಠ, ಅರಕೇರಾ ಭಗಮ್ಮ ದೇವಸ್ಥಾನ ಸೇರಿದಂತೆ ಅನೇಕ ಗ್ರಾಮಗಳಲ್ಲಿ ನವರಾತ್ರಿ ಉತ್ಸವ ಆಚರಿಸಲಾಯಿತು.
ಗ್ಯಾರಂಟಿ ಯೋಜನೆಗಳ ಜಾರಿ, ಪ್ರಗತಿಗೆ ಹಿನ್ನಡೆ
ಜನ ಸಾಮಾನ್ಯರಿಗೆ ಗ್ಯಾರಂಟಿಗಳ ಭಾಗ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿ, ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್‌ ಸರ್ಕಾರವು ಅವುಗಳ ಅನುಷ್ಠಾನದ ವಿಚಾರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಾಳಜಿ ತೋರದ ಹಿನ್ನಲೆ, ಅಭಿವೃದ್ಧಿ ಯೋಜನೆಗಳ ಜಾರಿಯಲ್ಲಿ ಸಾಕಷ್ಟು ಅಡೆತಡೆಗಳು ಎದುರಾಗುತ್ತಿವೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved