ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ವಿವಿಧ ಕಾಮಗಾರಿಗಳಿಗೆ ಶಾಸಕ ಆರ್. ಬಸನಗೌಡರಿಂದ ಭೂಮಿ ಪೂಜೆ
ಮಸ್ಕಿ ತಾಲೂಕಿನ ಹೂವಿನಭಾವಿ, ಅಂಕುಶದೊಡ್ಡಿ ಮುಂತಾದ ಗ್ರಾಮಗಳಲ್ಲಿ ಶುಕ್ರವಾರ ಶಾಲಾ ಕೊಠಡಿ , ಸಿಸಿ ರಸ್ತೆ, ಬಿಸಿಯೂಟ ಕೊಠಡಿ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ
ಮುದಗಲ್: ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಮನವಿ
ಪುರಸಭೆ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೂಡಲೇ ಡಾಂಬರೀಕರಣ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು
ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ
ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ಲಾಭ ದೊರಕಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು
ಜಾಗ್ರತೆಯಿಂದ ವಾಹನ ಚಲಾಯಿಸಿ
ಸಿಂಧನೂರಿನ ಸಾರಿಗೆ ಘಟಕದಲ್ಲಿ ನಡೆದ ರಸ್ತೆ ಸುರಕ್ಷತಾ ಹಾಗೂ ಅಪಘಾತ ನಿಯಂತ್ರಣ ಕಾರ್ಯಕ್ರಮದಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಲಕ್ಷ್ಮಿಕಾಂತ ಜೆ.ಮಿಸ್ಕಿನ್ ಮಾತನಾಡಿದರು.
ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೊಳಿಸಿ
ದೇವದುರ್ಗ ತಾಪಂ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆ ನಡೆಯಿತು.
ಕೊಂಡ ಕೃಷ್ಣಮೂರ್ತಿ ಅವರ ಸೇವೆ ಇತರರಿಗೆ ಮಾದರಿ
ರಾಯಚೂರು ನಗರದ ಖಾಸಗಿ ಹಬ್ನ ಸಭಾಂಗಣದಲ್ಲಿ ಆರ್ಯವೈಶ್ಯ ಸಮಾಜ, ಶ್ರೀನಗರೇಶ್ವರ ದೇವಸ್ಥಾನ ಸಮಿತಿಯ ಸಹಯೋಗದಲ್ಲಿ ಹಿರಿಯ ಮುಖಂಡ ಕೊಂಡ ಕೃಷ್ಣಮೂರ್ತಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು.
ಯೋಜನೆಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ತಲುಪಿಸಿ
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಭಾಭವನದಲ್ಲಿ ಮಹಾತ್ವಕಾಂಕ್ಷಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ತುರ್ವಿಹಾಳ: ಸಾರಿಗೆ ಬಸ್-ಖಾಸಗಿ ಬಸ್ ಡಿಕ್ಕಿ, ವ್ಯಕ್ತಿ ಸಾವು
ಪ್ರಯಾಣಿಕರೊಬ್ಬರನ್ನು ಕೆಳಗೆ ಇಳಿಸಲು ನಿಲ್ಲಿಸಿದ ವೇಳೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ. ಹಾರಾಪುರ ಬಳಿ ಘಟನೆ. ಅಪಘಾತದ ರಭಸಕ್ಕೆ ಸಾರಿಗೆ ಬಸ್ ರಸ್ತೆ ಬದಿ ಉರುಳಿದ್ದು ಬಸ್ನ ಹಿಂಬದಿ ಜಖಂಗೊಂಡಿದೆ. ಸುಗಮ ಟ್ರಾವೆಲ್ಸ್ ಬಸ್ ಮುಂಬದಿ ನಜ್ಜುಗುಜ್ಜಾಗಿ ಓರ್ವ ಸಾವನ್ನಪ್ಪಿದ್ದು, 10 ಜನರಿಗೆ ಗಂಭೀರ ಗಾಯಗಳಾಗಿವೆ.
ಕಷ್ಟದಲ್ಲಿ ಜೊತೆಗಿದ್ದವರನ್ನು ಎಂದಿಗೂ ಮರೆಯದಿರಿ: ರಂಭಾಪುರಿ ಶ್ರೀಗಳು
ರಾಯಚೂರಿನ ಸಾವಿರದೇವರ ಸಂಸ್ಥಾನ ಕಿಲ್ಲೇಬೃಹನ್ಮಠದಲ್ಲಿ ಜರುಗಿದ ಶ್ರಾವಣ ಪುರಾಣ ಪ್ರವಚನ ಶತಮಾನೋತ್ಸವ ಮಂಗಲ ಸಮಾರಂಭದಲ್ಲಿ ಬಾಳೆಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಮತ ವ್ಯಕ್ತಪಡಿಸಿದರು.
ಕೋಲೆ ಪ್ರಕರಣ ಉಳಿದ ಅರೋಪಿತರು ಸಿಗುವರೆಗೂ ಸೂಕ್ತ ಭದ್ರತೆ ನೀಡಿ
ಸಂಜಯ ಅವರನ್ನು ಗಂಡನ ಸಹೋದರರು ಸೇರಿ 8 ಜನರು ಮಾರಕಸ್ತ್ರಗಳಿಂದ ಹತ್ಯೆ
< previous
1
...
38
39
40
41
42
43
44
45
46
...
137
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ