• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೈತಿಕತೆಯೇ ಸ್ವಾತಂತ್ರ್ಯದ ಭರವಸೆ ಅಭಿಯಾನ ನಾಳೆಯಿಂದ
ರಾಯಚೂರಿನ ಪತ್ರಿಕಾ ಭವನದ ಸುದ್ದಿಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ ಸೆ.1ರಿಂದ 30 ವರೆಗೆ ಹಮ್ಮಿಕೊಂಡಿರುವ ಸ್ವಾತಂತ್ರ್ಯದ ಭರವಸೆ ಎಂಬ ಧ್ಯೇಯವಾಕ್ಯದಡಿ ರಾಷ್ಟ್ರವ್ಯಾಪಿ ಅಭಿಯಾನದ ಫೋಸ್ಟರ್‌ ಬಿಡುಗಡೆಗೊಳಿಸಲಾಯಿತು.
ಸಿಂಧನೂರಿಗೆ ಕಚೇರಿಗಳ ಸ್ಥಳಾಂತರ ಲಿಂಗಸುಗೂರಲ್ಲಿ ಮುಂದುವರೆದ ಆಕ್ರೋಶ
ಲಿಂಗಸುಗೂರು ನ್ಯಾಯವಾದಿಗಳ ಸಂಘದಿಂದ ಕೃಷಿ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ ನಡೆಯಿತು.
ತುರ್ವಿಹಾಳ ಪಪಂ ಅಧ್ಯಕ್ಷರಾಗಿ ಶಾಮಿದ, ಉಪಾಧ್ಯಕ್ಷರಾಗಿ ಗಂಗಮ್ಮ
ತುರ್ವಿಹಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ 3ನೇ ವಾರ್ಡ್‌ ಸದಸ್ಯ ಕೆ.ಶಾಮಿದಸಾಬ್ ಚೌದ್ರಿ ಹಾಗೂ ಉಪಾಧ್ಯಕ್ಷರಾಗಿ 11ನೇ ವಾರ್ಡ್‌ ಗಂಗಮ್ಮ ಯಲ್ಲಪ್ಪ ಭೋವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ದೇವದುರ್ಗದಲ್ಲಿ ಪೊಲೀಸ್ ವಸತಿ ಗೃಹಗಳಿಗೆ ಶಾಸಕಿ ಕರೆಮ್ಮರಿಂದ ಭೂಮಿಪೂಜೆ
ದೇವದುರ್ಗ ಪಟ್ಟಣದ ಪೊಲೀಸ್ ವಸತಿ ನಿಲಯ ಆವರಣದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕಾಮಗಾರಿಗೆ ಗಣ್ಯರು ಭೂಮಿ ಪೂಜೆಯನ್ನು ನೆರವೇರಿಸಿದರು.
ಚಿಕ್ಕ ವಯಸ್ಸಿನಲ್ಲಿಯೇ ಕಾಯಿಲೆ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ: ವಿಹಾನ ಆಸ್ಪತ್ರೆ ಡಾ.ಅರುಣ್
ದೇಶದ ಮುರ್ನಾಲ್ಕು ಕಡೆ ಮಾತ್ರ 18 ವರ್ಷದ ಮಕ್ಕಳಲ್ಲಿ ಕಂಡು ಬರುವ ಎಲ್ಲ ರೋಗಗಳಿಗೆ ಚಿಕಿತ್ಸೆ ನೀಡುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಲಭ್ಯವಿವೆ
ಸರ್ಕಾರ ಅಸ್ಥಿರಗೊಳಿಲು ಆಪರೇಷನ್‌ ಕಮಲ ಸಕ್ರಿಯ: ಸಚಿವ ಎನ್‌.ಎಸ್‌.ಬೋಸರಾಜು
ರಾಜ್ಯದಲ್ಲಿ ಆಪರೇಶನ್ ಕಮಲ ಆನ್‌ ಆಗಿದ್ದು. ಆದರೆ, ಯಾವ ಶಾಸಕರು ಅದಕ್ಕೆ ಅವಕಾಶ ನೀಡಿಲ್ಲ ಅದಕ್ಕಾಗಿಯೇ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಲಾಗಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.
ಮತ್ತೇ ಕಾಂಗ್ರೆಸ್‌ ವಶಕ್ಕೆ ರಾಯಚೂರು ನಗರಸಭೆ
ರಾಯಚೂರಿನ ನಗರಸಭೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನರಸಮ್ಮ ಮಾಡಗಿರಿ, ಉಪಾಧ್ಯಕ್ಷರಾಗಿ ಸಾಜೀದ್‌ ಸಮೀರ್‌ ಅವಿರೋಧವಾಗಿ ಆಯ್ಕೆ
ಕವಿತಾಳ ವಿವಿಧೆಡೆ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಕವಿತಾಳ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ವೆಂಕಟೇಶ ನಾಯಕ ಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಿಬ್ಬಂದಿ ಉಪಸ್ಥಿತರಿದ್ದರು.
ವಸತಿ ನಿಲಯಗಳಲ್ಲಿ ಸಮಸ್ಯೆಗಳ ಆಗರ
ಸಿಂಧನೂರಿನ ವಿವಿಧ ವಸತಿ ನಿಲಯಗಳಿಗೆ ಎಂಎಲ್‌ಸಿ ಬಸನಗೌಡ ಬಾದರ್ಲಿ ಭೇಟಿ ನೀಡಿ ಪರಿಶೀಲಿಸಿದರು.
ಸಮಾಜ ದ್ರೋಹಿ ಕೃತ್ಯಗಳಿಗೆ ಕಡಿವಾಣ ಹಾಕದಿರುವುದು ಶೋಚನೀಯ
ಅರಕೇರಾ ಸಮೀಪದ ಆಲ್ಕೋಡ್ ಮೊರಾರ್ಜಿ ವಸತಿ ಶಾಲೆಯಲ್ಲಿ ಸಂವಿಧಾನದ ಕಡೆ ವಿದ್ಯಾರ್ಥಿಗಳ ನಡೆ ಕಾರ್ಯಕ್ರಮದಲ್ಲಿ ಮಹೇಶ ನಾಯಕ ಮಾತನಾಡಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 139
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved