ಶ್ರೀಪಾದಂಗಳರಿಂದ ಭಕ್ತರನ್ನುದ್ದೇಶಿಸಿ ಅನುಗ್ರಹ ಸಂದೇಶಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಹಿನ್ನೆಲೆ ಸಪ್ತರಾತ್ರೋತ್ಸವದ ಮೂರನೇ ದಿನ ರಾಯರ ಪೂರ್ವಾರಾಧನೆ ನಿಮಿತ್ತ ತಮಿಳುನಾಡಿನ ಶ್ರೀರಂಗಂ ರಂಗನಾಥ ಸ್ವಾಮಿ ದೇವಸ್ಥಾನದಿಂದ ಆಗಮಿಸಿದ ಶೇವವಸ್ತ್ರದ ಮೆರವಣಿಗೆಯನ್ನು ನಡೆಸಲಾಯಿತು.