ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರಸಭೆ ಬೆಜವಾಬ್ದಾರಿತನಕ್ಕೆ ಸದಸ್ಯರ ತೀವ್ರ ಅಸಮಧಾನ
ರಾಯಚೂರು ನಗರಸಭೆ ಸಭಾಂಗಣದಲ್ಲಿ ಡಿಸಿ,ಆಡಳಿತಾಧಿಕಾರಿ ನಿತೀಶ್ ಕೆ. ಅವರ ಅಧ್ಯಕ್ಷತೆಯಲ್ಲಿ ಸಿಎಂಸಿ ಸಾಮಾನ್ಯ ಸಭೆ ನಡೆಯಿತು,
ಪಿಕಾರ್ಡ್ ಬ್ಯಾಂಕ್ ಸೇರಿ 5 ಕಡೆ ಸರಣಿ ಕಳ್ಳತನ
ಸಿಂಧನೂರು ಡಿವೈಎಸ್ಪಿ ಬಿ.ಎಸ್.ತಳವಾರ ಅವರು ಶುಕ್ರವಾರ ಬೆಳಿಗ್ಗೆ ಕಳ್ಳತನ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
18 ರಿಂದ ರಾಯರ 353ನೇ ಆರಾಧನಾ ಮಹೋತ್ಸವ: ಸುಬುಧೇಂದ್ರ ತೀರ್ಥರು
ಆ.24ರವರೆಗೆ ಆಯೋಜನೆ, ಸಿಎಂ ಸಿದ್ದರಾಮಯ್ಯ, ಎಚ್ಡಿ ಕುಮಾರಸ್ವಾಮಿ ಸೇರಿದಂತೆ ವಿವಿಧ ಗಣ್ಯರ ಆಗಮನ. ಆರಾಧನಾ ಮಹೋತ್ಸವದಲ್ಲಿ ಪ್ರತಿವರ್ಷದಂತೆ ಮಠದಿಂದ ಪ್ರದಾನ ಮಾಡುವ ಶ್ರೀರಾಘವೇಂದ್ರ ಅನುಗ್ರಹ ಪ್ರಶಸ್ತಿಯನ್ನು ಈ ಬಾರಿಯೂ ನೀಡಲಾಗುವುದು.
ಕನ್ನಡ ಅನುಷ್ಠಾನಕ್ಕೆ ಪ್ರಮಾಣಿಕ ಪ್ರಯತ್ನ ಮಾಡಿ
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು
ಅಂಗಾಂಗ ದಾನಗಳಿಂದ ಜೀವ ಉಳಿಸಲು ಸಾಧ್ಯ
ಸಿಂಧನೂರಿನ ಸನ್ರೈಸ್ ನರ್ಸಿಂಗ್ ಕಾಲೇಜಿನಲ್ಲಿ ಮಂಗಳವಾರ ವಿಶ್ವ ಅಂಗಾಂಗ ದಾನ ದಿನಾಚರಣೆಯನ್ನು ಸಂಸ್ಥೆಯ ಕಾರ್ಯದರ್ಶಿ ಇರ್ಷಾದ್ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಕೂಡಲೇ ಬೇಸಿಗೆ ಸಂಭಾವನೆ ನೀಡಿ
:ಸಿಂಧನೂರು ತಾಪಂ ಕಚೇರಿ ಎದುರು ಮಂಗಳವಾರ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ (ಸಿಐಟಿಯು) ತಾಲೂಕು ಸಮಿತಿಯ ಗೌರವಾಧ್ಯಕ್ಷ ಶೇಕ್ಷಾಖಾದ್ರಿ ಮಾತನಾಡಿದರು.
ಬೆಂಡೋಣಿಯಲ್ಲಿ ಯಂತ್ರದಿಂದ ಭತ್ತದ ನಾಟಿ
ಲಿಂಗಸುಗೂರು ತಾಲೂಕಿನ ಬೆಂಡೋಣಿಯಲ್ಲಿ ಯಂತ್ರದಿಂದ ಭತ್ತದ ನಾಟಿ ಮಾಡುತ್ತಿರುವ ರೈತರು.
ಕಟಾಚಾರಕ್ಕೆ ಬಂದು ಹೋದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು
ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಕನ್ನಡಪರ ಸಂಘಟನೆಗಳೊಂದಿಗೆ ನಡೆಸಿದ ಸಮಾಲೋಚನ ಸಭೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಹಾಜರಾಗಿರುವುದು.
ಸಾರ್ವಜನಿಕರು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಿ: ಶಾಸಕ ಆರ್.ಬಸನಗೌಡ ತುರ್ವಿಹಾಳ
ಹೈಟೆಕ್ ಗ್ರಂಥಾಲಯದಿಂದ ಸ್ಥಳೀಯ ಓದುಗರ ಕನಸು ನನಸಾಗಿದೆ. ಗ್ರಂಥಾಲಯ ಕಟ್ಟಡದಲ್ಲಿ ಉತ್ತಮ ಪುಸ್ತಕ ಲಭ್ಯವಿದೆ.
ಕೃಷಿ ಸಂಶೋಧನೆಗಳು ರೈತರಿಗೆ ಸಹಕರಿಸುವಂತಾಗಲಿ: ಕುಲಪತಿ ಡಾ.ಪಿ.ಎಲ್.ಪಾಟೀಲ್
ರಾಯಚೂರಿನ ಕೃಷಿ ವಿವಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ 4ನೇ ರಾಷ್ಟ್ರೀಯ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನಕ್ಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ್ ಚಾಲನೆ ನೀಡಿದರು.
< previous
1
...
45
46
47
48
49
50
51
52
53
...
137
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ