• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಹಟ್ಟಿ ಚಿನ್ನದಗಣಿಗೆ ಸಿಎಂ
ಕ್ಷೇತ್ರ ವ್ಯಾಪ್ತಿಯ ಹಟ್ಟಿ ಚಿನ್ನದಗಣಿ ಪಟ್ಟಣಕ್ಕೆ ಕಾರ್ಮಿಕರಿಗಾಗಿ ನಾನಾ ಅಭಿವೃದ್ಧಿ ಕಾಮಗಾರಿಗಳು ಶಂಕುಸ್ಥಾಪನೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ. ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ಕ್ಷೇತ್ರದ ಜನರು ಯಶಸ್ವಿ ಮಾಡೋಣ ಎಂದು ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಡಿ.ಎಸ್.ಹೂಲಗೇರಿ ಹೇಳಿದರು.
ಕ್ಷೇತ್ರದ ಅಭಿವೃದ್ಧಿಗೆ ಎಂಎಲ್‌ಸಿ ಬಯ್ಯಾಪೂರ ಅಡ್ಡಗಾಲು: ಗೋವಿಂದ ನಾಯಕ
ಮೀಸಲು ಕ್ಷೇತ್ರದಲ್ಲಿ ಪರಿಶಿಷ್ಟರ ಪ್ರಗತಿ ಸಹಿಸದ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಲಿಂಗಸೂಗೂರು ಸೀಮಿತಗೊಂಡು ಕ್ಷೇತ್ರದ ಅಭಿವೃದ್ಧಿಗೆ ಅಡ್ಡಗಾಲು ಆಗುತ್ತಿದ್ದಾರೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ತಮ್ಮದೇ ಪಕ್ಷದ ಎಂ ಎಲ್ ಸಿ ವಿರುದ್ಧ ಹರಿಹಾಯ್ದರು.
ಕ್ರಿಶ್ಚಿಯನ್ ಮಹಿಳೆಯರ ಮೇಲೆ ದೌರ್ಜನ್ಯ ಖಂಡಿಸಿ ಮೌನ ಮೆರವಣಿಗೆ
ಛತ್ತೀಸ್‌ಗಡದಲ್ಲಿ ಕಾನೂನು ಬಾಹಿರವಾಗಿ ಬಂಧಿಸಿರುವ ಕ್ಯಾಥೋಲಿಕ್ ಮಹಿಳೆಯರು ಹಾಗೂ ಮುಗ್ಧ ಜನರ ಮೇಲೆ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಭಾನುವಾರ ಮಹಾತ್ಮಗಾಂಧಿ ವೃತ್ತದಲ್ಲಿ ಬಳ್ಳಾರಿ ಧರ್ಮಕ್ಷೇತ್ರದ ಸಿಂಧನೂರು ವಲಯದ ಕ್ರಿಶ್ಚಿಯನ್ ಸಮುದಾಯದವರು ಹಾಗೂ ಯು.ಸಿ.ಎಫ್.ಪದಾಧಿಕಾರಿಗಳು ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಗೆ ಸಿಗದ ಸವಲತ್ತು: ನೊಂದು ಸಿಎಂಗೆ ಪತ್ರ
ಕರ್ನಾಟಕದಲ್ಲಿಯೇ ಕನ್ನಡ ಶಾಲೆಗಳು ಕಣ್ಮುಚ್ಚುತ್ತಿರುವ ಈ ತರುಣದಲ್ಲಿ ಗಡಿನಾಡಿನಲ್ಲಿ ಐಸಿಯು ತಲುಪಿರುವ ಕನ್ನಡ ಶಾಲೆಗಳು ಒಂದೊಂದಾಗಿ ಕಣ್ಮರೆಯಾಗುತ್ತಿವೆ.
ಒಳಮೀಸಲು ಜಾರಿಗಾಗಿ ಬೃಹತ್‌ ಹೋರಾಟ
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಜವಾಬ್ದಾರಿ ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟ ಸಂಗತಿಯಾಗಿದೆ ಎಂದು ಸುಪ್ರೀಂ ಕೋರ್ಟ್‌ ಸೂಚನೆ ನೀಡಿ ಒಂದು ವರ್ಷ ಗತಿಸಿದರು ಸಹ ರಾಜ್ಯದ ಕಾಂಗ್ರೆಸ್‌ ಸರ್ಕಾರ ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವುದರ ವಿರುದ್ಧ ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಬೃಹತ್‌ ಹೋರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ರಸಗೊಬ್ಬರ ಅಭಾವ ಸೃಷ್ಟಿ ವಿರುದ್ಧ ಹೋರಾಟ
ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆ ಹೋಗಲಾಡಿಸಲು ಆಗ್ರಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಹೋರಾಟ ಮಾಡಲಾಗುವುದೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಹೇಳಿದರು.
ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಹಟ್ಟಿ ಚಲೋ: ಆರ್.ಮಾನಸಯ್ಯ
ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ 2 ಬಾರಿ ಆಗಮಿಸಿದಾಗ ಜಿಲ್ಲೆಯ ಸಮಸ್ಯೆಗಳ ಪರಿಹಾರ ಆಗುತ್ತವೆ ಎಂಬ ಭಾವನೆ ಇತ್ತು, ಜಿಲ್ಲೆಯ ಜನರಿಗೆ ಲಾಭವಾಗಿಲ್ಲ
ಬಂಗಾರದ ದಿನಗಳ ಬೆಳ್ಳಿಹಬ್ಬಕ್ಕೆ ಮುದಗಲ್‌ನಲ್ಲಿ ವಿಧ್ಯುಕ್ತ ಚಾಲನೆ
ಐತಿಹಾಸಿಕ ಪಟ್ಟಣದ ಕಿಲ್ಲಾದಲ್ಲಿ ನೆಲೆಸಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಕ್ಷೇತ್ರಕ್ಕೆ 50 ವರ್ಷಗಳ ಬಂಗಾರದ ದಿನಗಳ ಸುವರ್ಣ ಮಹೋತ್ಸವ ಜರುಗುತ್ತಿದ್ದು, ಸರ್ವರೂ ಶ್ರೀಕ್ಷೇತ್ರದ ಏಳಿಗೆಗೆ ಶ್ರಮಿಸಬೇಕು ಎಂದು ಕ್ಷೇತ್ರದ ಟ್ರಸ್ಟ್‌ನ ಅಧ್ಯಕ್ಷ ನಾರಾಯಣರಾವ್ ದೇಶಪಾಂಡೆ ತಿಳಿಸಿದರು.
ಹಾಸ್ಟೆಲ್‌ನಲ್ಲಿ ಮೂಲಸೌಲಭ್ಯಕ್ಕೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಹಾಗೂ ವಿವಿಧ ಹಾಸ್ಟೆಲ್‌ಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕ ಸ್ಥಳೀಯ ಬಸವೇಶ್ವರ ವೃತ್ತದಿಂದ ಮಿನಿ ವಿಧಾನಸೌಧ ಕಚೇರಿಯವರೆಗೆ ಮೆರವಣಿಗೆ ನಡೆಸಿತು.
ಆ.18ಕ್ಕೆ ಮಾದಿಗರ ಮಹಾಯುದ್ಧ, ಬೃಹತ್‌ ಸಮಾವೇಶ: ಬಿ.ನರಸಪ್ಪ
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣ ಜಾರಿಗೆ ಒತ್ತಾಯಿಸಿ ಮಾದಿಗರ ಮಹಾಯುದ್ಧ ಬೃಹತ್‌ ಸಮಾವೇಶವನ್ನು ಬರುವ ಆ.18 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದು, ಈ ಹೋರಾಟಕ್ಕೆ ಪದ್ಮಶ್ರೀ ಮಂದಕೃಷ್ಣ ಮಾದಿಗ ಅವರು ಭಾಗವಹಿಸಲಿದ್ದಾರೆ ಎಂದು ಮಾದಿಗ ದಂಡೋರ (ಮಾದಿಗ ಮೀಸಲಾತಿ ಹೊರಾಟ ಸಮಿತಿ) ರಾಜ್ಯಾಧ್ಯಕ್ಷ ಬಿ.ನರಸಪ್ಪ ದಂಡೋರ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved