• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ 2ದಿನ 11ನೇ ಮೇ ಸಾಹಿತ್ಯ ಮೇಳ: ಸೂಳಿಬಾವಿ
ಸಿಂಧನೂರು: ಅಸಮಾನ ಭಾರತ ಸಮಾನತೆಗಾಗಿ ಸಂಘರ್ಷ ಅಂದು-ಇಂದು ಎಂಬ ಮೇನ್ ಥೀಮ್ ಅಡಿಯಲ್ಲಿ ಮೇ 17 ಮತ್ತು 18 ರಂದು ಎರಡು ದಿನಗಳ ಕಾಲ ಸಿಂಧನೂರು ನಗರದ ಸತ್ಯಗಾರ್ಡನ್ನಲ್ಲಿ 11ನೇ ಮೇ ಸಾಹಿತ್ಯ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೇ ಸಾಹಿತ್ಯ ಮೇಳ ಬಳಗದ ಪ್ರಧಾನ ಸಂಚಾಲಕ ಬಸವರಾಜ ಸೂಳಿಬಾವಿ ಹೇಳಿದರು.
ಕಾರ್ಮಿಕ ವರ್ಗ ಹಕ್ಕುಗಳಿಗಾಗಿ ಹೋರಾಡಬೇಕು
ಸಿಂಧನೂರು: ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಲು ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಮಾಲಕತ್ವದ ವಿರುದ್ಧ ಕಾರ್ಮಿಕ ದಂಗೆಗಳನ್ನು ಸಂಘಟಿಸಬೇಕಾಗಿದೆ. ದಂಗೆಗಳಿಗೆ ಹೆಗಲೊಡ್ಡಿ ಕಾರ್ಮಿಕ ವರ್ಗದ ಐಕ್ಯತೆ, ಹಕ್ಕುಗಳನ್ನು ದಕ್ಕಿಸಿಕೊಳ್ಳುವ ಕ್ರಾಂತಿಕಾರಿ ಕಾರ್ಯಭಾರಗಳನ್ನು ಕೈಗೊಳ್ಳಬೇಕಾಗಿದೆ ಎಂದು ಎಐಸಿಸಿಟಿಯು ರಾಜ್ಯ ಅಧ್ಯಕ್ಷ ಪಿ.ಪಿ.ಅಪ್ಪಣ್ಣ ಹೇಳಿದರು.
ರಾಷ್ಟೀಯ ಡೆಂಘೀ ದಿನ ಜನಜಾಗೃತಿ ರ್‍ಯಾಲಿ
ರಾಯಚೂರು: ಪರಿಶೀಲನೆ, ಸ್ವಚ್ಚಗೊಳಿಸಿ, ಮುಚ್ಚಿಡಿ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ರಾಷ್ಟ್ರೀಯ ಡೆಂಘೀ ದಿನ ಆಚರಿಸಲಾಗುತ್ತಿದೆ ಎಂದು ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಗಣೇಶ ತಿಳಿಸಿದರು.
ರಾಯರ ಮಠದಿಂದ ರಕ್ಷಣಾ ನಿಧಿಗೆ ₹25 ಲಕ್ಷ ಘೋಷಣೆ
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ 13 ನೇ ಪಟ್ಟಾಭಿಷೇಕ ಮಹೋತ್ಸವದಲ್ಲಿ ಶ್ರೀಗಳಿಗೆ ಶಿಷ್ಯರು ಹಾಗೂ ಭಕ್ತರು ತುಲಾಭಾರ ಸೇವೆಗೈದು ಗುರುವಂದನೆಯನ್ನು ಸಮರ್ಪಿಸಿದರು.
ಹೇಮರೆಡ್ಡಿ ಮಲ್ಲಮ್ಮ ತತ್ವ, ವಿಚಾರ ಅಳವಡಿಸಿಕೊಳ್ಳಿ: ಸುರೇಶ ವರ್ಮ
ಶಿವಶರಣರ ವಚನಗಳ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಸಿದ್ಧರಾಗಬೇಕು.
ಹೆಗ್ಗಾಪುರ ತಾಂಡ ಜಾತಿ ಸಮೀಕ್ಷೆ ಎಡವಟ್ಟು: ಕ್ರಮಕ್ಕೆ ಒತ್ತಾಯ
ಹೆಗ್ಗಾಪುರ ತಾಂಡಾದಲ್ಲಿ ಜಾತಿ ಸಮೀಕ್ಷೆಗೆ ನೇಮಕವಾದ ಶಿಕ್ಷಕ ಸೋಮಪ್ಪ ಜಾತಿ ಸಮೀಕ್ಷೆ ಕಾಲಂನದಲ್ಲಿ ಲಂಬಾಣಿ ಅಂತ ಬರೆದುಕೊಳ್ಳದೇ ಆದಿ ಆಂಧ್ರ ಎಂದು ನಮೂದಿಸಿದ್ದಾರೆ.
ಧಾರ್ಮಿಕ ಚಿಂತನೆಯ ಸ್ಫೂರ್ತಿ ಹೇಮರೆಡ್ಡಿ ಮಲ್ಲಮ್ಮ
ದೇಶದಲ್ಲಿ ಶಾಂತಿ, ನೆಮ್ಮದಿಯಾಗಿ ಬಾಳಬೇಕಾದರೆ ಹೇಮರೆಡ್ಡಿ ಮಲ್ಲಮ್ಮ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಿಕೊಂಡು ನಡೆದರೆ ಮಾತ್ರ ಒಳಿತು.
ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಮಾಕ್‌ ಡ್ರಿಲ್

 ಸ್ಥಳೀಯ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಬುಧವಾರ ಸಂಜೆ ನಾಗರಿಕ ರಕ್ಷಣಾ ಅಣಕು ಕವಾಯತು (ಮಾಕ್‌ ಡ್ರಿಲ್) ನಡೆಸಲಾಯಿತು.

ಪಹಲ್ಗಾಮ್‌ ಉಗ್ರ ದಾಳಿ ಖಂಡಿಸಿ ಮೇಣದ ಬತ್ತಿ ಮೆರವಣಿಗೆ
ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಮೇಣದ ಬತ್ತಿ ಮೆರವಣಿಗೆಯನ್ನು ನಡೆಸಲಾಯಿತು.
ನರೇಗಾ ಪರಿಶೀಲನೆಗೆ ಬಂದಿದ್ದ ತಂಡದೊಂದಿಗೆ ವಾಗ್ವಾದ
ತಾಲೂಕಿನ ಬೆಂಚಮರಡಿ ಗ್ರಾಮಕ್ಕೆ ಉದ್ಯೋಗ ಖಾತರಿ ಕಾಮಗಾರಿ ಪರಿಶೀಲನೆಗೆ ಆಗಮಿಸಿದ್ದ ಕೇಂದ್ರ ತಂಡದ ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ನಡೆದ ವಾಗ್ವಾದದಲ್ಲಿ ಗ್ರಾಮದ ಏಳು ಜನರ ವಿರುದ್ದ ಪ್ರಕರಣ ದಾಖಲಾಗಿದ್ದು ಅವರನ್ನು ಬಂಧಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 143
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved