• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನತೆ ಸಹಕಾರದಿಂದ ಸ್ವಚ್ಛ ನಗರ ನಿರ್ಮಾಣ ಸಾಧ್ಯ: ಸಚಿವ ಎನ್.ಎಸ್.ಬೋಸರಾಜು
ನಗರದ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಜಾಗೃತಿ ಅವಶ್ಯಕತೆವಿದ್ದು, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಜನರ ಸಹಕಾರವು ಅತ್ಯಗತ್ಯ
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸರ್ಕಾರ ಬದ್ಧ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಆವರಣದಲ್ಲಿ ತಾಲ್ಲೂಕಾಡಳಿತದಿಂದ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು
ಕಲ್ಯಾಣ ಕರ್ನಾಟಕ ಉತ್ಸವ ಕಾಟಾಚಾರದ ಆಚರಣೆ ಬೇಡ
ಲಿಂಗಸುಗೂರು ಪಟ್ಟಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ಶಾಸಕ ಮಾನಪ್ಪ ವಜ್ಜಲ್ ಮಾತನಾಡಿದರು.
ಈದ್‌ ಮೆರವಣಿಗೆಗೆ ಸ್ವಾಗತ ಕೋರಿದ ಬಿಜೆಪಿಗರು
ಬೀದರ್‌ನಲ್ಲಿ ನಡೆದ ಈದ ಮೆರವಣಿಗೆಯಲ್ಲಿ ಬಿಜೆಪಿ ಮುಖಂಡರು ಪಾಲ್ಗೊಂಡಿರುವುದಕ್ಕೆ ಅವರಿಗೆ ಶಾಲು ಹಾಕಿ ಸನ್ಮಾನಿಸಲಾಯಿತು.
ಶೈಕ್ಷಣಿಕ ಅಭಿವೃದ್ಧಿಗೆ ಖಾಸಗಿ ಶಿಕ್ಷಣ ಸಂಸ್ಥೆ ಸೇವೆ ಸ್ಮರಣೀಯ: ಶಾಸಕಿ ಕರೆಮ್ಮ ಜಿ.ನಾಯಕ
ದೇವದುರ್ಗ ತಾಲೂಕಿನ ಹೂವಿನಹೆಡಗಿ ಶ್ರೀ ಗಡ್ಡೆಗೂಳಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಗೌರವ ಸಮರ್ಪಣೆ, ಸನ್ಮಾನ ಸಮಾರಂಭ ನಡೆಯಿತು.
ಎಲ್ಲೆಡೆ ಸಂಭ್ರಮ ಸಡಗರದಿಂದ ಈದ್‌ ಮಿಲಾದ್ ಆಚರಣೆ
ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮುಹಮ್ಮದ್ (ಸ) ಪೈಗಂಬರ್ ಅವರ ಜನ್ಮದಿನ ನಿಮಿತ್ತ ಮುಸ್ಲಿಂ ಬಾಂಧವರು ಆಚರಿಸುವ ಈದ್ ಮಿಲಾದ್ ಅತ್ಯಂತ ಸಂಭ್ರಮ, ಸಡಗರದಿಂದ ವಿಜೃಂಭಣೆಯಿಂದ ನಡೆಯಿತು.
ಲಿಂಗಸುಗೂರು ತಾಲೂಕಿನಲ್ಲಿ ಅಬಕಾರಿ ಸಚಿವರಿಂದ ಸರ್ಕಾರಿ ಭೂಮಿ ಅತಿಕ್ರಮಣ ಆರೋಪ : ದೂರು
ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಅವರು ಸರ್ಕಾರಿ ಭೂಮಿ ಅತಿಕ್ರಮಣ ಮಾಡಿದ ಆರೋಪ ಕೇಳಿಬಂದಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ರೈತರಿಂದ ಭೂಮಿ ಕಬಳಿಸಿದ್ದಾರೆ ಎಂದು ರೈತ ಸಂಘದ ಮುಖಂಡರು ದೂರು ನೀಡಿದ್ದಾರೆ.
ಸರ್ಕಾರದ ಸಂಪುಟ ಸಭೆಯಲ್ಲಿ ಮಸ್ಕಿಗೆ ಬಂಪರ್ ನಿರೀಕ್ಷೆ
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ (ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ) ಉತ್ಸವ ದಿನಾಚರಣೆಯಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಎರಡನೇ ಸಚಿವ ಸಂಪುಟದ ಸಭೆಯಲ್ಲಿ ಮಸ್ಕಿ ತಾಲೂಕಿಗೆ ಬಂಪರ್‌ ಕೊಡುಗೆ ನಿರೀಕ್ಷೆಯಿದೆ.
ಓಂ ಸಾಯಿ ಗಜಾನನ ಮಂಡಳಿಯ ಗಣಪತಿ ಭವ್ಯ ಮೆರವಣಿಗೆ
ಸಿಂಧನೂರಿನ ಪ್ರಶಾಂತ್ ನಗರದಲ್ಲಿರುವ ಓಂ ಸಾಯಿ ಗಜಾನನ ಯುವಕ ಮಂಡಳಿಯವರು ನಡೆಸಿದ ಗಣೇಶ ವಿಸರ್ಜನೆಯ ಅದ್ಧೂರಿ ಮೆರವಣಿಗೆಯಲ್ಲಿ ಗಣ್ಯರು ಮುಖಂಡರು ಭಾಗವಹಿಸಿದ್ದರು.
ಮನೆ ಮಂದಿ ಕಟ್ಟಿಹಾಕಿ ನಗದು, ಚಿನ್ನಾಭರಣ ದರೋಡೆ
ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿನ ಶ್ರೀ ಲಕ್ಷ್ಮೀ ನರಸಿಂಹ ಬಡಾವಣೆಯ ನಿವಾಸಿ ಬಸನಗೌಡ ಮಟಮಾರಿ ಎಂಬುವವರ ಮನೆ ದರೋಡೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved