• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಘ್ರದಲ್ಲಿ ಕಾಲೇಜಿನ ನೂತನ ಕಟ್ಟಡ ಶಂಕುಸ್ಥಾಪನೆ: ಶಾಸಕ ಹಂಪನಗೌಡ ಬಾದರ್ಲಿ
ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಸುವರ್ಣ ಸಂಭ್ರಮ-2024 ಕಾರ್ಯಕ್ರಮದಲ್ಲಿ ಸುವರ್ಣ ಸಿಂಧೂರ ವಿಶೇಷ ಸಂಚಿಕೆಯನ್ನು ಶಾಸಕ ಹಂಪನಗೌಡ ಬಾದರ್ಲಿ ಬಿಡುಗಡೆಗೊಳಿಸಿದರು.
ಕನಿಷ್ಠ ಬೆಂಬಲ ಬೆಲೆ ಜಾರಿ, ರೈತ ವಿರೋಧಿ ಮಸೂದೆ ವಾಪಸಿಗೆ ಆಗ್ರಹ
ರಾಯಚೂರಿನ ಡಿಸಿ ಕಚೇರಿ ಮುಂದೆ ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಭೂತ ದಹನ ಮಾಡಿ ಪ್ರತಿಭಟಿಸಲಾಯಿತು.
ಕಟ್ಟಡ ನಿರ್ಮಾಣ ಕಾಮಗಾರಿ ಗಟ್ಟಿಮುಟ್ಟಾಗಿ ಕೈಗೊಳ್ಳಿ: ಶರಣಗೌಡ ಪಾಟೀಲ್ ಬಯ್ಯಾಪುರ
ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಹುಲಿಗಡ್ಡ ಸರ್ಕಾರಿ ಶಾಲೆಗೆ ಕಾಂಪೌಂಡ ನಿರ್ಮಾಣ ಕಾಮಗಾರಿಗೆ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಚಾಲನೆ ನೀಡಿದರು.
ಇಳಿತು ಹೊಳೆ: ಬಂತು ಮಳೆ, ಬೆಳೆಗೆ ಜೀವ ಕಳೆ
ಹೊಳೆ ಬಂದಾಗ ಮಳೆ ಬರಲ್ಲ ಎಂಬುದು ಜನರ ಮಾತು ಅದರಂತೆ ಕೃಷ್ಣಾನದಿಯಲ್ಲಿ ನೆರೆ ಕಡಿಮೆ ಆಗುವ ತನಕ ಮಳೆ ಬರಲಿಲ್ಲ. ಇದರ ಮಧ್ಯೆ ಆಷಾಢದ ಗಾಳಿ ಬಿಸಿ ಮುಂಗಾರು ಬೆಳೆಗಳು ಬಾಡಿದ್ದವು
ರೈತರ ಟ್ರ್ಯಾಕ್ಟರ್ ಜಪ್ತಿ ಮಾಡಿದರೆ ಕಾನೂನು ಕ್ರಮ
ಸಿಂಧನೂರಿನ ಮಿನಿವಿಧಾನಸೌಧ ಸಭಾಂಗಣದಲ್ಲಿ ರೈತರು ಹಾಗೂ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳೊಂದಿಗೆ ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಸಭೆ ನಡೆಸಿದರು.
ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ: ಶಾಸಕ ಜಿ.ಹಂಪಯ್ಯ ನಾಯಕ
ಸಿರವಾರ ತಾಲೂಕಿನ ಕುರಕುಂದಾ ಶಾಲೆಯಲ್ಲಿ ನಡೆದ ಹೀರಾ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ಜಿ.ಹಂಪಯ್ಯ ನಾಯಕ ಉದ್ಘಾಟಿಸಿದರು.
ರೈತರ ಭೂಮಿಗೆ ಸೂಕ್ತ ಪರಿಹಾರ ನೀಡಲು ಆಗ್ರಹ
ಜಮೀನುಗಳಲ್ಲಿ ಬೆಳೆ ಇದ್ದು ಬೆಳೆ ನಾಶಪಡಿಸಿ ಕಾಮಗಾರಿ ಆರಂಭಿಸಲಾಗುತ್ತಿದೆ, ಆದ ಕಾರಣ ಬೆಳೆ ರೈತರ ಕೈ ಸೇರುವವರೆಗೆ ಕಾಮಗಾರಿ ಮಾಡಬಾರದು.
ಗ್ಯಾರಂಟಿಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ
ಮಸ್ಕಿ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ವರದಿ ನೀಡಿ, ನ್ಯಾಯ ಒದಗಿಸಬೇಕು : ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಆಗ್ರಹ
ನಮಗೆ ಉಂಟಾಗಿರುವ ನೋವು ಬೇರೆಯವರಿಗೆ ಆಗಬಾರದು ಅದಕ್ಕಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಆದಷ್ಟು ಬೇಗ ತನಿಖೆ ನಡೆಸಿ ವರದಿಯನ್ನು ನೀಡಿ, ನ್ಯಾಯ ಒದಗಿಸಬೇಕು, ಕೂಡಲೇ ಶಾಸಕ ಚೆನ್ನಾರೆಡ್ಡಿ ತುನ್ನೂರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಬೆಳೆ ಬೆಳೆಯಿರಿ: ಶಾಸಕ ಆರ್.ಬಸನಗೌಡ
ಮಸ್ಕಿ ನಾಲಾ ಜಲಾಶಯದ ವ್ಯಾಪ್ತಿ ಮೂರು ಗ್ರಾಪಂಗಳ ವತಿಯಿಂದ ಜಲಾಶಯದ ನಾಲೆಯ ಅಭಿವೃದ್ಧಿ ಕಾರ್ಯ ಮಾಡಬೇಕು. ಆದ್ದರಿಂದ ಪ್ರತಿವರ್ಷ ಮೂರು ತಿಂಗಳಲ್ಲಿ ಮುಗಿಸುವ ಕೆಲಸ ಮಾಡಬೇಕು
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 139
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved