ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ, ಪುತ್ರನ ಬಂಧನಕ್ಕೆ ದೇವದುರ್ಗದಲ್ಲಿ ಒತ್ತಾಯ
ದೇವದುರ್ಗ ಪಟ್ಟಣದ ಮಿನಿವಿಧಾನ ಸೌಧದಲ್ಲಿ ಛಲವಾದಿ ಮಹಾಸಭಾ ತಾಲೂಕು ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಮೃತ ಪಿಎಸ್ಐ ಪತ್ನಿಗೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ದೂರವಾಣಿ ಕರೆ, ಸಾಂತ್ವಾನ
ರಾಯಚೂರಿನ ಐಡಿಎಸ್ಎಂಟಿ ಬಡಾವಣೆಯಲ್ಲಿರುವ ಮೃತ ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ಅವರ ತವರು ಮನೆಗೆ ಜೆಡಿಎಸ್ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು.
ಪಿಎಸ್ಐ ಪರುಶರಾಮ ಸಾವು: ಶಾಸಕರ ವೇಷ ಧರಿಸಿ ಭಿಕ್ಷೆ ಬೇಡಿ ಪ್ರತಿಭಟಿಸಿದರು
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪಿಎಸ್ಐ ಸಾವು ಪ್ರಕರಣ ಖಂಡಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಶಾಸಕ ಚನ್ನಾರೆಡ್ಡಿ ವೇಷಹಾಕಿ ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮುಖಾಂತರ ವಿನೂತನವಾಗಿ ಪ್ರತಿಭಟಿಸಲಾಯಿತು.
ದೇವದುರ್ಗದಲ್ಲಿ ಸಿನಿಮೀಯ ರೀತಿಯಲ್ಲಿ ವ್ಯಕ್ತಿ ಕಿಡ್ನ್ಯಾಪ್
ದರ್ಬಾರ ಓಣಿ ಮಲ್ಲಿಕಾರ್ಜುನ ಎಂಬ ಯುವಕ ಜು.28ರಂದು ಪಟ್ಟಣದ ಶಂಭುಲಿಂಗೇಶ್ವರ ಬೆಟ್ಟದ ಮಾರ್ಗದಲ್ಲಿ ವಾಕಿಂಗ್ ಮಾಡುತ್ತಿರುವಾಗ ಈಘಟನೆ ಜರುಗಿದ್ದು, ಜನರು ಭಯಭೀತಗೊಂಡಿದ್ದಾರೆ
ಪರಿಹಾರ ವಿಳಂಬ: ಎನ್ಇಕೆಆರ್ಟಿಸಿ ಬಸ್ ಜಪ್ತಿ
ಸಿಂಧನೂರಿನ ನ್ಯಾಯಾಲಯದ ಆವರಣದಲ್ಲಿ ಯಲಬುರ್ಗಾ ಘಟಕದ ಬಸ್ಸನ್ನು ನ್ಯಾಯಾಲಯದ ಸಿಬ್ಬಂದಿ ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ಹಾಡುಹಗಲೇ ಮನೆ ಕಳ್ಳತನ: ಬಂಗಾರ, ಹಣ ದೋಚಿ ಪರಾರಿ
ಮುದಗಲ್ ಪಟ್ಟಣದಲ್ಲಿ ನಡೆದ ಕಳ್ಳತನದ ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೋಲೀಸ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ಹರೀಶ ಭೇಟಿ ನೀಡಿ ಪರಿಶೀಲಿಸಿದರು.
ಮಂತ್ರಾಲಯ ಮಠದ ಶ್ರೀಗಳಿಂದ 12ನೇ ಚಾತುರ್ಮಾಸ ದೀಕ್ಷೆ ಸ್ವೀಕಾರ
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು 12 ನೇ ಚಾತುರ್ಮಾಸ ದೀಕ್ಷೆಯನ್ನು ಸ್ವೀಕರಿಸಿದರು.
ವಿಷಪೂರಿತ ಆಹಾರ ಸೇವನೆ: ನಾಲ್ವರ ದುರ್ಮರಣ, ಮತ್ತೊಬ್ಬರ ಸ್ಥಿತಿ ಗಂಭೀರ
ಕುಟುಂಬಕ್ಕೆ ಒಂದು ಎಕರೆ ಜಮೀನಿದ್ದು, ಎಲ್ಲರೂ ಕೃಷಿ ಚಟುವಟಿಕೆಗಳ ಮೂಲಕ ದುಡಿಯುತ್ತಿದ್ದರು, ಕುಟುಂಬಕ್ಕೆ ಗ್ರಾಮದಲ್ಲಿ ಯಾರ ವೈರತ್ವವೂ ಇರದೇ ಸಭ್ಯಸ್ಥ ಕುಟುಂಬವಾಗಿತ್ತು ಎಂದು ಗ್ರಾಮಸ್ಥ ಹಾಗೂ ಸಂಬಂಧಿ ವೆಂಕಟೇಶ ತಿಳಿಸಿದ್ದಾರೆ
ಸಿಎಂ ಸಿದ್ದರಾಮಯ್ಯ ಆಡಳಿತದ ಅಂತ್ಯ ಸಮೀಪ: ಛಲವಾದಿ ನಾರಾಯಣಸ್ವಾಮಿ
ಕಾಂಗ್ರೆಸ್ ಚುನಾವಣೆ ವೇಳೆ ಹೊರಡಿಸಿದ ಪ್ರಣಾಳಿಕೆಯಂತೆ ಆಡಳಿತ ನಡೆಸುತ್ತಿಲ್ಲ. ದಲಿತರಿಗೆ ಸೇರಿದ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ದೂರಿದರು.
ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಸಿ: ಶಾಸಕ ಆರ್.ಬಸನಗೌಡ
ಮಸ್ಕಿ ತಾಲೂಕಿನ ಕವಿತಾಳ ಸಮೀಪದ ತುಂಗಭದ್ರಾ ಎಡನಾಲೆ 73ನೇ ಉಪಕಾಲುವೆಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೇಟಿ ನೀಡಿ ಪರಿಶೀಲಿಸಿದರು.
< previous
1
...
50
51
52
53
54
55
56
57
58
...
139
next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು