ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
₹1.50 ಕೋಟಿ ಮೊತ್ತದ ಸಭಾ ಭವನ ನಿರ್ಮಾಣಕ್ಕೆ ಶಾಸಕ ವಜ್ಜಲ ಭೂಮಿ ಪೂಜೆ
ಮುದಗಲ್ ಪಟ್ಟಣದ ಎಸ್ಪಿಆರ್ಡಿಪಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಭಾ ಭವನಕ್ಕೆ ಶಾಸಕ ಮಾನಪ್ಪ ವಜ್ಜಲ ಭೂಮಿ ಪೂಜೆ ನೆರವೇರಿಸಿದರು.
ದರ್ವೇಶ ಗ್ರೂಪ್ ವಂಚನೆ ಪ್ರಕರಣ: ಸಿಐಡಿ ತನಿಖೆ ಚುರುಕು
ರಾಯಚೂರಿನ ದರ್ವೇಶ ಗ್ರೂಪ್ ಕಂಪನಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಮೂರು ಜನ ಆರೋಪಿತರನ್ನು 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ವಾಪಸ್ಸು ಕರೆದುಕೊಂಡು ಹೋಗುತ್ತಿರುವ ಪೊಲೀಸ್ ಹಾಗೂ ಸಿಐಡಿ ಅಧಿಕಾರಿಗಳು.
ಪಿಎಂ ಆವಾಸ್ನ 250 ಮನೆ ಕಾಮಗಾರಿ ವೀಕ್ಷಿಸಿದ ಶಾಸಕ ಅಬ್ಬಯ್ಯ
ರಾಯಚೂರು ಜಿಲ್ಲೆ ಸಿಂಧನೂರು ನಗರದ ಮಂಡಳಿಯಿಂದ ಅನುಷ್ಠಾನಗೊಳಿಸಲಾದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಹಂತ-7, 8ರಲ್ಲಿ 250 ಮನೆಗಳ ಕಾಮಗಾರಿಯನ್ನು ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ ವೀಕ್ಷಿಸಿದರು.
ಕೇಂದ್ರ ಬಜೆಟ್ನಲ್ಲಿ ಅಲ್ಪಸಂಖ್ಯಾತರ ಯೋಜನೆ ಕಡಿತ ಖಂಡಿಸಿ ಪ್ರತಿಭಟನೆ
ರಾಯಚೂರು ನಗರದ ಡಿಸಿ ಕಚೇರಿ ಮುಂದೆ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದರು.
ಮಳೆಗೆ ಹಾನಿಯಾದ ಮನೆ, ಬೆಳೆಗೆ ಸೂಕ್ತ ಪರಿಹಾರ: ಸಚಿವ ಈಶ್ವರ ಖಂಡ್ರೆ
ಬೆಳೆ ಹಾನಿಯಾದಂತಹ ಜಮೀನಗಳ ಸರ್ವೇ ಮಾಡಿ ಸರ್ಕಾರಕ್ಕೆ ನಿಖರವಾದ ವರದಿ ಸಲ್ಲಿಸಬೇಕು. ಸಕಾಲಕ್ಕೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ ಸಚಿವರ ಸೂಚನೆ
ನಿಷ್ಪಕ್ಷಪಾತ ಪತ್ರಿಕೋದ್ಯಮದಿಂದ ಪ್ರಜಾಪ್ರಭುತ್ವ ಜೀವಂತ: ಶರಣಪ್ರಕಾಶ ಪಾಟೀಲ
ರಾಯಚೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನರಿಗೆ ಮೂಲಭೂತ ಸವಲತ್ತು ಕಲ್ಪಿಸಿ: ಸಚಿವ ಡಾ.ಶರಣಪ್ರಕಾಶ ಪಾಟೀಲ
ನಗರಸಭೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ. ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚು ಜನರು ವಾಸವಿರುವ ಕಡೆ ಕುಡಿಯುವ ನೀರು ಹಾಗೂ ಲೈಟ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ರಾಯಚೂರು: ಬರ ಹೋಯ್ತು ನೆರೆ ಬಂತು...!
ಕಳೆದ ವರ್ಷ ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿದ ಜನತೆ ಈ ಬಾರಿ ನೆರೆ ಆತಂಕ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷ್ಣಾ-ತುಂಗಭದ್ರಾ ನದಿ ಪಾತ್ರದಲ್ಲಿ ನೆರೆ ಸನ್ನಿವೇಶ. ಈ ಹಿನ್ನೆಲೆ ಜಿಲ್ಲಾಡಳಿತದಿಂದ ಜನರಿಗೆ ಕಟ್ಟೆಚ್ಚರ ನೀಡಲಾಗಿದೆ.
ಜೆಜೆಎಂನಿಂದ ಕುಡಿಯುವ ನೀರಿನ ಸಮಸ್ಯೆ ಆಗದಿರಲಿ: ಸೂಚನೆ
ಮಸ್ಕಿ ತಾಲೂಕಿನ ಗುಡದೂರು ಗ್ರಾಪಂಯ ಮೇರನಾಳ ಶಾಲೆಗೆ ಕೇಂದ್ರ ತಂಡದ ಜಗಜಿತ್ ಸಿಂಗ್ ಸೌದಿ, ದೇವೇಶ್ ಕುಮಾರ್ ಭಾರಧ್ವಾಜ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಹೂವಿನಹೆಡಗಿ ಸೇತುವೆ ಮುಳುಗಡೆ: ಅಂತರ ಜಿಲ್ಲೆ ಸಂಪರ್ಕ ಕಡಿತ
ದೇವದುರ್ಗ ತಾಲೂಕಿನ ಹೂವಿನಹೆಡಗಿ ಸೇತುವೆ ಮುಳುಗಿದ್ದು, ಅಂತರ ಜಿಲ್ಲೆ ಸಂಪರ್ಕ ಕಡಿತಗೊಂಡಿದೆ. ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ
< previous
1
...
51
52
53
54
55
56
57
58
59
...
139
next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು