ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊನೆಯ ಶ್ರಾವಣ ಸೋಮವಾರ: ಭಕ್ತರಿಂದ ಮಲ್ಲಯ್ಯನ ದರ್ಶನ
ಶ್ರಾವಣಮಾಸದ ಕೊನೆಯ ಸೋಮವಾರ ನಿಮಿತ್ತ ಬೆಟ್ಟದ ಮೇಲಿನ ಮಲ್ಲಯ್ಯನ ವಿಗ್ರಹಕ್ಕೆ ಶಾಸಕ ಆರ್. ಬಸನಗೌಡ ತುರ್ವಿಹಾಳ ವಿಶೇಷ ಪೂಜೆ ಸಲ್ಲಿಸಿದರು.
ಸರ್ಕಾರದ ಖಜಾನೆ ಖಾಲಿ: ರಾಜ್ಯ ಅಭಿವೃದ್ಧಿ ಅಧೋಗತಿ: ಶಾಸಕ ಮಾನಪ್ಪ ವಜ್ಜಲ್
ಲಿಂಗಸುಗೂರಲ್ಲಿ ಬಿಜೆಪಿ ಪಕ್ಷದ ಸದಸ್ಯತ್ವ ಅಭಿಯಾನ, ನೂತನ ಪದಾಧಿಕಾರಿಗಳ ಪಗ್ರಹಣ ಸಮಾರಂಭವನ್ನು ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು.
ಕಾಂಗ್ರೆಸ್ ಪಾಲಾದ ಕವಿತಾಳ ಪಪಂ ಆಡಳಿತ
ಕವಿತಾಳ ಪಟ್ಟಣದ ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ 8ನೇ ವಾರ್ಡ್ ಸದಸ್ಯೆ ಕಾಸೀಂಬೀ ಚಾಂದ್ ಪಾಶಾ ಮತ್ತು ಉಪಾಧ್ಯಕ್ಷರಾಗಿ 7ನೇ ವಾರ್ಡ್ ಕಾಂಗ್ರೆಸ್ ಸದಸ್ಯೆ ಎಲಿಜಾ ಒವಣ್ಣ ಆಯ್ಕೆಯಾದರು.
ವಿಶೇಷಚೇತನರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ವಿಕಲಚೇತನರಿಗೆ ಮಾಸಿಕ ಪಿಂಚಣಿ 10ಸಾವಿರಕ್ಕೆ ಹೆಚ್ಚಿಸಬೇಕು, ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ಅನುಗುಣವಾಗಿ ಉದ್ಯೋಗ ನೀಡಬೇಕು, ಉಚಿತವಾಗಿ ಸಾರಿಗೆ ಸೇವೆ ಕಲ್ಪಿಸಬೇಕು.
ನೈತಿಕತೆಯೇ ಸ್ವಾತಂತ್ರ್ಯದ ಭರವಸೆ ಅಭಿಯಾನ ನಾಳೆಯಿಂದ
ರಾಯಚೂರಿನ ಪತ್ರಿಕಾ ಭವನದ ಸುದ್ದಿಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ ಸೆ.1ರಿಂದ 30 ವರೆಗೆ ಹಮ್ಮಿಕೊಂಡಿರುವ ಸ್ವಾತಂತ್ರ್ಯದ ಭರವಸೆ ಎಂಬ ಧ್ಯೇಯವಾಕ್ಯದಡಿ ರಾಷ್ಟ್ರವ್ಯಾಪಿ ಅಭಿಯಾನದ ಫೋಸ್ಟರ್ ಬಿಡುಗಡೆಗೊಳಿಸಲಾಯಿತು.
ಸಿಂಧನೂರಿಗೆ ಕಚೇರಿಗಳ ಸ್ಥಳಾಂತರ ಲಿಂಗಸುಗೂರಲ್ಲಿ ಮುಂದುವರೆದ ಆಕ್ರೋಶ
ಲಿಂಗಸುಗೂರು ನ್ಯಾಯವಾದಿಗಳ ಸಂಘದಿಂದ ಕೃಷಿ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ ನಡೆಯಿತು.
ತುರ್ವಿಹಾಳ ಪಪಂ ಅಧ್ಯಕ್ಷರಾಗಿ ಶಾಮಿದ, ಉಪಾಧ್ಯಕ್ಷರಾಗಿ ಗಂಗಮ್ಮ
ತುರ್ವಿಹಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ 3ನೇ ವಾರ್ಡ್ ಸದಸ್ಯ ಕೆ.ಶಾಮಿದಸಾಬ್ ಚೌದ್ರಿ ಹಾಗೂ ಉಪಾಧ್ಯಕ್ಷರಾಗಿ 11ನೇ ವಾರ್ಡ್ ಗಂಗಮ್ಮ ಯಲ್ಲಪ್ಪ ಭೋವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ದೇವದುರ್ಗದಲ್ಲಿ ಪೊಲೀಸ್ ವಸತಿ ಗೃಹಗಳಿಗೆ ಶಾಸಕಿ ಕರೆಮ್ಮರಿಂದ ಭೂಮಿಪೂಜೆ
ದೇವದುರ್ಗ ಪಟ್ಟಣದ ಪೊಲೀಸ್ ವಸತಿ ನಿಲಯ ಆವರಣದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕಾಮಗಾರಿಗೆ ಗಣ್ಯರು ಭೂಮಿ ಪೂಜೆಯನ್ನು ನೆರವೇರಿಸಿದರು.
ಚಿಕ್ಕ ವಯಸ್ಸಿನಲ್ಲಿಯೇ ಕಾಯಿಲೆ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ: ವಿಹಾನ ಆಸ್ಪತ್ರೆ ಡಾ.ಅರುಣ್
ದೇಶದ ಮುರ್ನಾಲ್ಕು ಕಡೆ ಮಾತ್ರ 18 ವರ್ಷದ ಮಕ್ಕಳಲ್ಲಿ ಕಂಡು ಬರುವ ಎಲ್ಲ ರೋಗಗಳಿಗೆ ಚಿಕಿತ್ಸೆ ನೀಡುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಲಭ್ಯವಿವೆ
ಸರ್ಕಾರ ಅಸ್ಥಿರಗೊಳಿಲು ಆಪರೇಷನ್ ಕಮಲ ಸಕ್ರಿಯ: ಸಚಿವ ಎನ್.ಎಸ್.ಬೋಸರಾಜು
ರಾಜ್ಯದಲ್ಲಿ ಆಪರೇಶನ್ ಕಮಲ ಆನ್ ಆಗಿದ್ದು. ಆದರೆ, ಯಾವ ಶಾಸಕರು ಅದಕ್ಕೆ ಅವಕಾಶ ನೀಡಿಲ್ಲ ಅದಕ್ಕಾಗಿಯೇ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಲಾಗಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.
< previous
1
...
52
53
54
55
56
57
58
59
60
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ