• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ಲಕ್ಷಣ ಬಂದರೆ ಸೂಕ್ತ ಚಿಕಿತ್ಸೆ ಪಡೆಯಿರಿ: ಬಾಲಪ್ಪ
ಡೆಂಘೀ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು
ದರ್ವೇಶ ಗ್ರೂಪ್ ಕಂಪನಿ ವಂಚನೆ ಪ್ರಕರಣ: ಸಿಐಡಿ ತನಿಖೆ ಶುರು
ರಾಯಚೂರಿನ ದರ್ವೇಶ ಗ್ರೂಪ್‌ ಕಂಪನಿ ಹಣ ಹೂಡಿಕೆಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡವು ತನಿಖೆಯನ್ನು ಆರಂಭಿಸಿದೆ.
ತುರ್ವಿಹಾಳದಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ: ಜನರ ಆಕ್ರೋಶ
ಹೇಮ್ಮಡಗ ರಸ್ತೆ ಅಗಲೀಕರಣ ಮತ್ತು ವಿಭಜಿಕರಣ ಕಾಮಗಾರಿಯು ಆಮೆ ಗತಿಯಲ್ಲಿ ಸಾಗಿದ್ದು, ವಾಹನ ದಟ್ಟಣೆಗೆ ಕಾರಣವಾಗಿದೆ. ವಾಹನ ದಟ್ಟಣೆಯಿಂದ ಪಟ್ಟಣದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಬಸವಸಾಗರ ಅಣೆಕಟ್ಟೆಯಿಂದ ಕೃಷ್ಣಾನದಿಗೆ 2 ಲಕ್ಷ ಕ್ಯುಸೆಕ್ ನೀರು
ಕೃಷ್ಣಾನದಿಯಲ್ಲಿ ಪ್ರವಾಹ ಮೊದಲೆ ನಡುಗಡ್ಡೆ ಗ್ರಾಮಗಳಾದ ಜಲದುರ್ಗ, ಹಂಚಿನಾಳ, ಯಳಗುಂದಿ, ಯರಗೋಡಿ, ಕಡದರಗಡ್ಡಿ ಗ್ರಾಮಗಳಿಗೆ ಆಹಾರ ಇಲಾಖೆಯಿಂದ ದವಸ ದಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಮಾಡಲಾಗಿದೆ. ನಡುಗಡ್ಡೆ ಗ್ರಾಮಗಳಿಗೆ ಹೆಚ್ಚಿನ ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗುವುದೆಂದು ತಾಲೂಕು ಆಡಳಿತ ಸ್ಪಷ್ಟಪಡಿಸಿದೆ.
ಕಲುಷಿತ ನೀರು ಸೇವಿಸಿ 20 ಜನರ ಅಸ್ವಸ್ಥ
ಸಿರವಾರ ತಾಲೂಕಿ ಮಾಡಗಿರಿಯಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ವಿಚಾರಿಸುತ್ತಿರುವ ಮುಖಂಡ ರವಿ ಬೋಸರಾಜು
ನೆಲಕ್ಕುರುಳಿದ ಬೃಹತ್ ಗಾತ್ರದ ಸ್ವಾಗತ ಕಮಾನು
ಸಿಂಧನೂರಿನ ಗಾಂಧಿ ವೃತ್ತದಲ್ಲಿ ಬಸನಗೌಡ ಬಾದರ್ಲಿ ಅವರಿಗೆ ಸ್ವಾಗತ ಕೋರಿ ಹಾಕಿದ್ದ ಬೃಹತ್ ಗಾತ್ರದ ಕಬ್ಬಿಣದ ಸರಳಿನ ಕಮಾನು ಗಾಳಿಗೆ ಬಿದ್ದಿರುವುದು
ಕನ್ನಡಪ್ರಭ ವರದಿಗೆ ಎಚ್ಚೆತ್ತ ಶಿಕ್ಷಣ ಇಲಾಖೆ
ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಪ್ರಸ್ತಾವನೆ
ಪಿಂಜಾರ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆಗೆ ಆಗ್ರಹ
ಪಿಂಜಾರ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪಿಂಜಾರ್‌ ಸಮುದಾಯದ ಮುಖಂಡರು ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸೊಳ್ಳೆ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕೈಗೊಳ್ಳಿ
ಮಸ್ಕಿ ತಾಪಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ್ ಮಾತನಾಡಿದರು.
ಕೊಳವೆ, ತೆರೆದ ಬಾವಿಗೆ ಅಳವಡಿಸಿರುವ ಪಂಪ್‌ಸೆಟ್‌ಗೆ ಆಧಾರ್ ಲಿಂಕ್ ಕಡ್ಡಾಯ : ಅಭಿಯಂತರ ವಿಷ್ಣು
ವಿದ್ಯುತ್ ಗ್ರಾಹಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಮಾಡಲು ಸಭೆ ಆಯೋಜಿಸಲಾಗಿದೆ. ಇದಕ್ಕೂ ಮೊದಲಿಗೆ ರೈತರೆಲ್ಲರೂ ಕೊಳವೆ, ತೆರೆದ ಬಾವಿಗೆ ಅಳವಡಿಸಿರುವ ಪಂಪ್‌ಸೆಟ್‌ಗೆ ಆಧಾರ್ ಲಿಂಕ್ ಕಡ್ಡಾಯವಾಗಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 139
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved