ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ರಿಮಿನಲ್ ಪ್ರಕರಣಗಳ ಪರಿಣಾಮಕಾರಿ ನಡೆಸಲು ತರಬೇತಿ ಅವಶ್ಯ: ಎನ್.ರಾಮನಗೌಡ
ಸಿಂಧನೂರಿನ ವಕೀಲರ ಸಂಘದ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕ್ರಿಮಿನಲ್ ಪ್ರಕರಣಗಳ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಶಶಿಧರಗೌಡರನ್ನು ಸನ್ಮಾನಿಸಲಾಯಿತು.
ಕಾಯಕಕ್ಕೆ ಬಾಗುವವರೇ ನಿಜ ಶರಣರು ಎಂದು ಅಪ್ಪಣ್ಣ ನಂಬಿದ್ರು: ಎಚ್.ಜಿ.ಹಂಪಣ್ಣ
ಸಿಂಧನೂರಿನ ಮಿನಿವಿಧಾನಸೌಧ ಕಾರ್ಯಾಲಯದಲ್ಲಿ ತಾಲೂಕು ಆಡಳಿತದಿಂದ ನಡೆದ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಗಣ್ಯರು, ಅಧಿಕಾರಿಗಳು ಪುಷ್ಪನಮನ ಸಲ್ಲಿಸಿದರು.
ಅವೈಜ್ಞಾನಿಕ ರಸ್ತೆ ವಿಭಜಕ: ಸಂಚಾರಕ್ಕೆ ಸಮಸ್ಯೆ
ರಸ್ತೆಯಲ್ಲಿನ ಮಣ್ಣನ್ನು ತೆರವುಗೊಳಿಸಿ ಮರಂ ಹಾಕಿ ತಾತ್ಕಾಲಿಕ ದುರಸ್ತಿ ಮಾಡದ ಅಧಿಕಾರಿಗಳು ಈ ರೀತಿ ಕೆಸರುಮಯವಾದ ಮಣ್ಣನ್ನು ರಸ್ತೆಗೆ ಹರಡುತ್ತಿರುವುದನ್ನು ಜನರು ಖಂಡಿಸಿ ಆಕ್ರೋಶ ಹೊರಹಾಕಿದರು.
ಪತ್ರಕರ್ತರು ಒತ್ತಡ ಮಧ್ಯೆಯೂ ಕ್ರೀಡೆ, ವ್ಯಾಯಾಮದಲ್ಲಿ ತೊಡಗಿ: ಜಿಲ್ಲಾಧಿಕಾರಿ ನಿತೀಶ್ ಕೆ. ಚಾಲನೆ
ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗೆ ಡಿಸಿ ನಿತೀಶ್ ಕೆ. ಚಾಲನೆ ನೀಡಿದರು.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಪ್ರತಿಭಟನೆ
ರಾಯಚೂರು ನಗರದ ಡಿಸಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ (ಎಚ್.ಶಿವರಾಮೇಗೌಡ ಬಣ) ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮುಖಾಂತರ ಸಿಎಂಗೆ ಮನವಿ ಸಲ್ಲಿಸಲಾಯಿತು.
ಕೃಷ್ಣಾನದಿಗೆ ಹೆಚ್ಚಿನ ನೀರು: ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ
ಪ್ರಕೃತಿ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದ್ದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯ್ತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು
ರೈತರ, ಕೃಷಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
ರಾಯಚೂರಿನ ಡಿಸಿ ಕಚೇರಿ ಸಮೀಪದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚುವರಿ ನೀರು: ಸುರಕ್ಷಿತ ಕ್ರಮ ಪಾಲಿಸಿ
ದೇವದುರ್ಗ ತಾಲೂಕಿನ ಕೊಪ್ಪರ, ಯಾಟಗಲ್, ಗೂಗಲ್, ಇಟಗಿ ಸೇರಿ ಅನೇಕ ಗ್ರಾಮಗಳಿಗೆ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ಪ್ರವಾಹದ ಜಾಗೃತಿ ಮೂಡಿಸಿದರು.
ಏಮ್ಸ್ ಹೋರಾಟ ನಿಯೋಗದಿಂದ ಕೇಂದ್ರ ಸಚಿವ ಎಚ್ಡಿಕೆಗೆ ಮನವಿ
ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಲ್ಲಿ ಕೇಂದ್ರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ
ರಾಯಚೂರಿನಲ್ಲಿ ಪ್ರತಿಭಟನಾ ಮೆರವಣಿಗೆ, ಸಮಾವೇಶ ನಡೆಸಲಾಯಿತು. ಸಂಸದ ಜಿ.ಕುಮಾರ ನಾಯಕಗೆ ಮನವಿ. ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರದಲ್ಲಿ ಹೋರಾಟ ನಡೆಸಲಾಯಿತು.
< previous
1
...
53
54
55
56
57
58
59
60
61
...
139
next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು