• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಗ್ರ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಮತ್ತು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಹಿಂದೂ ಸಮಾಜದ ವತಿಯಿಂದ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟಿಸಿ ಉಪತಹಸೀಲ್ದಾರ್‌ ಮಂಜುನಾಥ ಅವರಿಗೆ ಮನವಿ ಸಲ್ಲಿಸಲಾಯಿತು.
ಬಳೆಗೆ ಇರುವ ಶಕ್ತಿ ಯಾರಿಗೂ ತಿಳಿಯದು
ಮಹಿಳೆ ಎಂದರೆ ಬೆಳಕು, ಬಳೆಗೆ ಇರುವ ಶಕ್ತಿ ಯಾರಿಗೂ ತಿಳಿಯದು ಎಂದು ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.
ರೈತರಿಗೆ ಭೂಮಿ ಪಟ್ಟಾ ನೀಡದ ಕಂದಾಯ ಅಧಿಕಾರಿ
ತಾಲೂಕಿನ ಗುರುಗುಂಟಾ ಕಂದಾಯ ಹೋಬಳಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ರೈತರಿಗೆ ಭೂಮಿ ಪಟ್ಟಾ ನೀಡುತ್ತಿಲ್ಲ. ಅಲ್ಲದೇ ರೈತರ ಭೂಮಿ ಸಮಸ್ಯೆ ಪರಿಹಾರಕ್ಕೆ ವಿಪರೀತ ಹಣ ವಸೂಲಿ ಮಾಡುತ್ತಿದ್ದೂ ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಸಿಪಿಐ (ಎಂಎಲ್) ಮಾಸ್ಲೈನ್ ಕರ್ನಾಟಕ ರೈತ ಸಂಘ ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಸಿಲ್ ಕಚೇರಿ ಮುಂದೆ ಧರಣಿ ನಡೆಸಿದರು.
ಕಾಕರಗಲ್‌ ಸಮೀಪ ಶಾಸಕಿ ಕರೆಮ್ಮ ಪುತ್ರನ ಗುಂಪಿನಿಂದ ಟೋಲ್‌ಗೇಟ್‌ ಧ್ವಂಸ

  ರಾಜ್ಯ ಹೆದ್ದಾರಿಯ ಕಾಕರಗಲ್‌ ಸಮೀಪ ನಿರ್ಮಿಸಿದ್ದ ಟೋಲ್‌ಗೇಟ್‌ನಿಂದ ತೀವ್ರ ವಿರೋಧದ ನಡುವೆಯೂ ಹಣ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಶಾಸಕಿ ಕರೆಮ್ಮ ಜಿ.ನಾಯಕ ಪುತ್ರ ಸಂತೋಷ ಜಿ.ನಾಯಕ ನೇತೃತ್ವದ ತಂಡವು ಟೋಲ್‌ಗೇಟ್‌ಗೆ ನುಗ್ಗಿ ಧ್ವಂಸ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಬಡವರ ಆರ್ಥಿಕ ವೃದ್ಧಿಗೆ ಗ್ಯಾರಂಟಿ ಯೋಜನೆ ಸಹಕಾರಿ
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ಜಾತಿ, ಜನಾಂಗದವರಿಗೂ ಅನುಕೂಲವಾಗಿ ಆರ್ಥಿಕವಾಗಿ ಶಕ್ತಿ ತುಂಬಿದೆ ಎಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ, ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ದೇಶಕ್ಕಿದೆ ಉಗ್ರರನ್ನು ಮಟ್ಟ ಹಾಕುವ ಶಕ್ತಿ
ಕಾಶ್ಮೀರದಲ್ಲಿ ನಡೆದಿರುವ ದುರ್ಘಟನೆಗೆ ಭಾರತ ತಕ್ಕ ಉತ್ತರ ನೀಡಲಿದೆ. ಉಗ್ರರನ್ನು ಮಟ್ಟಹಾಕುವ ಶಕ್ತಿ ದೇಶಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಯಾವುದೇ ಕಾರಣಕ್ಕೂ ಉಗ್ರರನ್ನು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಅಭಿವೃದ್ಧಿ ಕೆಲಸಕ್ಕೆ ಬೆಂಗಳೂರಿಗೆ ಹೋಗೋದು ಅನಿವಾರ್ಯ
ಕ್ಷೇತ್ರದ ಅಭಿವೃದ್ದಿಗೆ ಅನುದಾನದ ಅಗತ್ಯ ಇದೆ. ಅದಕ್ಕಾಗಿ ಶಾಸಕರಾದವರು ಬೆಂಗಳೂರಿಗೆ ಹೋಗಬೇಕಾಗುತ್ತದೆ. ಮುಖ್ಯಮಂತ್ರಿ, ಮಂತ್ರಿ ಮಹೋದಯರು ಹೇಳಿದ ಸಮಯಕ್ಕೆ ಸರಿಯಾಗಿ ಭೇಟಿಯಾಗಿ ಜನರ ಸಮಸ್ಯೆಗಳ ಗಮನಕ್ಕೆ ತಂದಾಗ ಅವರು ಪರಿಹಾರ ನೀಡುತ್ತಾರೆ. ಇದನ್ನು ಸಹಿಸದೇ ಬೆಂಗಳೂರು ಶಾಸಕ ಎಂದು ಆರೋಪ ಮಾಡುವವರಿಗೆ ಅನುಭವದ ಕೊರತೆ ಇದೆ ಎಂದು ಶಾಸಕ ಮಾನಪ್ಪ ಡಿ. ವಜ್ಜಲ್ ತಿವಿದರು
ಹೆದ್ದಾರಿ ವಿಸ್ತರಣೆ ಕಾಮಗಾರಿ ಅರ್ಧಕ್ಕೆ ಬಂದ್, ಜನ ಪರದಾಟ
ಪಟ್ಟಣದಲ್ಲಿ ಹುಸೇನಪುರ ಕ್ರಾಸ್‌ನಿಂದ ಮಸ್ಕಿ ಕ್ರಾಸ್ ವರೆಗೆ ಕೈಗೊಂಡ ಬೆಳಗಾವಿ ಹೈದರಾಬಾದ್ ರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಬೇಸಿಗೆಯ ಬಿಸಿಲಿನ ಜೊತೆ ವಿಪರೀತ ಧೂಳಿನಿಂದ ಸಾರ್ವಜನಿಕರು ಪರದಾಡುವಂತಾಗಿದೆ.
ಕಾರ್ಪೋರೇಟ್ ಬಳಗ ಬೆಳೆಸುತ್ತಿದೆ ಬಿಜೆಪಿ
ಸಂವಿಧಾನ ವಿವಿಧ ವರ್ಗಗಳಿಗೆ ಕೊಟ್ಟಿದ್ದ ಹಕ್ಕುಗಳ ತದ್ವಿರುದ್ಧ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ಕಾನೂನುಗಳನ್ನು ರೂಪಿಸಿ ತನ್ನ ಕಾರ್ಪೋರೇಟ್ ಬಳಗವನ್ನು ಬೆಳೆಸಿ ಜನಸಾಮಾನ್ಯರನ್ನು ದೋಚಲಾಗುತ್ತಿದೆ. ಆದ್ದರಿಂದ ದೇಶ ಉಳಿಸುವ ಮಹಾ ಅಭಿಯಾನದ ಭಾಗವಾಗಿ ಏ. 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಮಹಾಅಭಿಯಾನದ ಜಿಲ್ಲಾ ಸಂಯೋಜಕ ಶರಣು ಕುಮಾರ ತಿಳಿಸಿದರು.
ವಕೀಲರ ಮೇಲಿನ ಹಲ್ಲೆ ನಿಯಂತ್ರಿಸಿ
ರಾಜ್ಯ ವಕೀಲರ ಪರಿಷತ್ತಿನ ಸದಸ್ಯ, ಹಿರಿಯ ವಕೀಲ ಸದಾಶಿವರೆಡ್ಡಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಾನ್ವಿ ತಾಲೂಕು ವಕೀಲರ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 143
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved