• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲು ವಿಳಂಬ:‘ಕೈ’ ವಿರುದ್ಧ ಆಕ್ರೋಶ: ಎ.ನಾರಾಯಣಸ್ವಾಮಿ
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಆದೇಶಿಸಿ ವರ್ಷ ಕಳೆಯುತ್ತಿದ್ದರೂ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯವಾಗಿದೆ. ಶೀಘ್ರದಲ್ಲಿಯೇ ಬೇಡಿಕೆ ಈಡೇರಿಸದೇ ಇದ್ದಲ್ಲಿ ತೀವ್ರ ಹೋರಾಟವನ್ನು ನಡೆಸಿ ಬಿಸಿ ಮುಟ್ಟಿಸಬೇಕಾಗುತ್ತದೆ ಎಂದು ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ ಎಚ್ಚರಿಸಿದರು.
ಸಭೆ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಉಸ್ತುವಾರಿ ಸಚಿವರ ಎದುರು ಸದಸ್ಯರ ಅಸಮಾಧಾನ
ಮಹತ್ವದ ಸಭೆಯ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಉಸ್ತುವಾರಿ ಸಚಿವರ ಎದುರು ಕೆಡಿಪಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದಂತಹ ಘಟನೆ ಭಾನುವಾರ ನಡೆಯಿತು
ಜಿಲ್ಲೆಯಲ್ಲಿ 79 ಟನ್‌ ಯೂರಿಯಾ ಕಾಳ ಸಂತೆಗೆ !
ಕನ್ನಡಪ್ರಭ ವಾರ್ತೆ ರಾಯಚೂರುರಾಜ್ಯಾದ್ಯಂತ ರಸಗೊಬ್ಬರ ಕೃತಕ ಕೊರತೆಯ ಸಮಸ್ಯೆ ತೀವ್ರವಾಗಿರುವ ಸಮಯದಲ್ಲಿಯೇ ಜಿಲ್ಲೆಯಲ್ಲಿ ಸುಮಾರು 79 ಟನ್‌ ಯೂರಿಯಾ ಕಾಳ ಸಂತೆಯಲ್ಲಿ ಮಾರಾಟ ಮಾಡಿರುವ ಪ್ರಕರಣ ಬಯಲಿಗೆ ಬಂದಿದ್ದು, ರಸಗೊಬ್ಬರ ಅಭಾವದ ಪರಿಸ್ಥಿತಿಗೆ ಕಾರಣವಾಗಿರುವ ಹಲವಾರು ಅಂಶಗಳಲ್ಲಿ ಇದೊಂದು ಎನ್ನುವ ಸಂಗತಿಯನ್ನು ಪ್ರತಿಬಿಂಬಿಸುವಂತೆ ಮಾಡಿದೆ.
ಇಂದು ಪತ್ರಿಕೋದ್ಯಮ ತನ್ನ ಕಾರ್ಯಶೈಲಿ ಬದಲಿಸಿಕೊಳ್ಳಬೇಕಿದೆ: ಸಚಿವ ಡಾ. ಶರಣಪ್ರಕಾಶ ಪಾಟೀಲ್‌
ಪ್ರಸ್ತುತ ಅತ್ಯಾಧುನಿಕ ಯುಗದಲ್ಲಿ ಜನರ ಮನಸ್ಥಿತಿಗೆ ತಕ್ಕಂತೆ ಪತ್ರಿಕೋದ್ಯಮವು ತನ್ನ ಕಾರ್ಯಶೈಲಿಯನ್ನು ಬದಲಿಸಿಕೊಳ್ಳುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮೂರು ದಿನಗಳ ಕಾನೂನು ಕಾರ್ಯಗಾರಕ್ಕೆ ಚಾಲನೆ
ನಿರಂತರ ಪರಿಶ್ರಮ, ಶ್ರದ್ಧೆ, ಪ್ರಾಮಾಣಿಕತೆಗಳನ್ನು ಆಳವಡಿಸಿಕೊಂಡರೆ ವಕೀಲರು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಲಕ್ಷ್ಮೀಕಾಂತ ಮಿಸ್ಕಿನ್ ಹೇಳಿದರು.
ಎಸ್ಸೆಸ್ಸೆಎಲ್ಸಿ ತೇರ್ಗಡೆಗೆ 33 ಅಂಕ ನಿಗದಿ ಶೈಕ್ಷಣಿಕ ಪ್ರಗತಿಗೆ ಮಾರಕ
10ನೇ ತರಗತಿ ತೇರ್ಗಡೆಗೆ ಕನಿಷ್ಠ 33 ಅಂಕ ನಿಗದಿ ಮಾಡುವುದು ಶಿಕ್ಷಣ ಇಲಾಖೆಯ ನೀತಿ ಶೈಕ್ಷಣಿಕ ಪ್ರಗತಿಗೆ ದೌರ್ಭಾಗ್ಯವಾಗಲಿದೆ ಎಂದು ಹಿರಿಯ ರಾಜಕೀಯ ಧುರೀಣ, ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ವಿರೋಧ ವ್ಯಕ್ತಪಡಿಸಿದರು.
ಮಾರಲದಿನ್ನಿ ಜಲಾಶಯಕ್ಕೆ ಬಾಗಿನ ಅರ್ಪಣೆ
ಯಾವುದೇ ಸರ್ಕಾರಗಳು ರೈತರಿಗೆ ಏನೇ ಕೊಟ್ಟರು ಸಾಲದು ಭಗವಂತ ಕೃಪೆಯಿಂದ ಸಕಾಲದಲ್ಲಿ ಮಳೆ ಬಂದು ಉತ್ತಮ ಬೆಳೆ ಬೆಳೆದಾಗ ಮಾತ್ರ ರೈತರಿಗೆ ಹಬ್ಬದಿನ ಇರುತ್ತದೆ ಎಂದು ಖಾದಿ ಗ್ರಾಮದ್ಯೋಗ ನಿಗಮದ ಅಧ್ಯಕ್ಷ, ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಲಿಂಗಸುಗೂರಿನಲ್ಲಿ ಜುಲೈ 27ಕ್ಕೆ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ: ಆರ್‌.ಗುರುನಾಥ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಹಾಗೂ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ಸಹಯೋಗದಲ್ಲಿ ಇದೇ ಜು.27 ರಂದು ಲಿಂಗಸುಗೂರಿನ ವಿಜಯಮಹಾಂತೇಶ್ವರ ಶಾಖಾ ಮಠದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್‌.ಗುರುನಾಥ ತಿಳಿಸಿದರು.
ಚವಳೆಕಾಯಿ ಪಲ್ಯ ಸೇವಿಸಿ ಕುಟುಂಬದ ಮೂವರು ಸಾವು
ಕ್ರಿಮಿನಾಶಕ ಸಿಂಪಡಿಸಿದ್ದ ಚವಳೆಕಾಯಿ ಪಲ್ಯ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಸಮೀಪದ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ದುರಂತದಲ್ಲಿ ತೀವ್ರ ಅಸ್ವಸ್ಥಗೊಂಡ ಮಹಿಳೆ ಮತ್ತು ಇಬ್ಬರು ಮಕ್ಕಳಿಗೆ ರಾಯಚೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜನರಿಗೆ ಅತ್ಯುತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ: ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಸ್ವಾಮಿ
ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಸ್ಥಳೀಯ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿಸುವ ದಿಸೆಯಲ್ಲಿ ಮನೆ ಮನೆಗೆ ಪೊಲೀಸರು ಎಂಬ ವಿನೂತನ ಪರಿಕಲ್ಪನೆಯ ಕಾರ್ಯಕ್ರಮಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಸ್ವಾಮಿ ಮಂಗಳವಾರ ಚಾಲನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved