• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಭೂಮಿಗೆ ಸೂಕ್ತ ಪರಿಹಾರ ನೀಡಲು ಆಗ್ರಹ
ಜಮೀನುಗಳಲ್ಲಿ ಬೆಳೆ ಇದ್ದು ಬೆಳೆ ನಾಶಪಡಿಸಿ ಕಾಮಗಾರಿ ಆರಂಭಿಸಲಾಗುತ್ತಿದೆ, ಆದ ಕಾರಣ ಬೆಳೆ ರೈತರ ಕೈ ಸೇರುವವರೆಗೆ ಕಾಮಗಾರಿ ಮಾಡಬಾರದು.
ಗ್ಯಾರಂಟಿಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ
ಮಸ್ಕಿ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ವರದಿ ನೀಡಿ, ನ್ಯಾಯ ಒದಗಿಸಬೇಕು : ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಆಗ್ರಹ
ನಮಗೆ ಉಂಟಾಗಿರುವ ನೋವು ಬೇರೆಯವರಿಗೆ ಆಗಬಾರದು ಅದಕ್ಕಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಆದಷ್ಟು ಬೇಗ ತನಿಖೆ ನಡೆಸಿ ವರದಿಯನ್ನು ನೀಡಿ, ನ್ಯಾಯ ಒದಗಿಸಬೇಕು, ಕೂಡಲೇ ಶಾಸಕ ಚೆನ್ನಾರೆಡ್ಡಿ ತುನ್ನೂರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಬೆಳೆ ಬೆಳೆಯಿರಿ: ಶಾಸಕ ಆರ್.ಬಸನಗೌಡ
ಮಸ್ಕಿ ನಾಲಾ ಜಲಾಶಯದ ವ್ಯಾಪ್ತಿ ಮೂರು ಗ್ರಾಪಂಗಳ ವತಿಯಿಂದ ಜಲಾಶಯದ ನಾಲೆಯ ಅಭಿವೃದ್ಧಿ ಕಾರ್ಯ ಮಾಡಬೇಕು. ಆದ್ದರಿಂದ ಪ್ರತಿವರ್ಷ ಮೂರು ತಿಂಗಳಲ್ಲಿ ಮುಗಿಸುವ ಕೆಲಸ ಮಾಡಬೇಕು
ಶಾಸಕ, ಪುತ್ರನ ಬಂಧನಕ್ಕೆ ದೇವದುರ್ಗದಲ್ಲಿ ಒತ್ತಾಯ
ದೇವದುರ್ಗ ಪಟ್ಟಣದ ಮಿನಿವಿಧಾನ ಸೌಧದಲ್ಲಿ ಛಲವಾದಿ ಮಹಾಸಭಾ ತಾಲೂಕು ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಮೃತ ಪಿಎಸ್‌ಐ ಪತ್ನಿಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ದೂರವಾಣಿ ಕರೆ, ಸಾಂತ್ವಾನ
ರಾಯಚೂರಿನ ಐಡಿಎಸ್‌ಎಂಟಿ ಬಡಾವಣೆಯಲ್ಲಿರುವ ಮೃತ ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಅವರ ತವರು ಮನೆಗೆ ಜೆಡಿಎಸ್‌ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು.
ಪಿಎಸ್‌ಐ ಪರುಶರಾಮ ಸಾವು: ಶಾಸಕರ ವೇಷ ಧರಿಸಿ ಭಿಕ್ಷೆ ಬೇಡಿ ಪ್ರತಿಭಟಿಸಿದರು
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಪಿಎಸ್‌ಐ ಸಾವು ಪ್ರಕರಣ ಖಂಡಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಶಾಸಕ ಚನ್ನಾರೆಡ್ಡಿ ವೇಷಹಾಕಿ ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮುಖಾಂತರ ವಿನೂತನವಾಗಿ ಪ್ರತಿಭಟಿಸಲಾಯಿತು.
ದೇವದುರ್ಗದಲ್ಲಿ ಸಿನಿಮೀಯ ರೀತಿಯಲ್ಲಿ ವ್ಯಕ್ತಿ ಕಿಡ್ನ್ಯಾಪ್
ದರ್ಬಾರ ಓಣಿ ಮಲ್ಲಿಕಾರ್ಜುನ ಎಂಬ ಯುವಕ ಜು.28ರಂದು ಪಟ್ಟಣದ ಶಂಭುಲಿಂಗೇಶ್ವರ ಬೆಟ್ಟದ ಮಾರ್ಗದಲ್ಲಿ ವಾಕಿಂಗ್ ಮಾಡುತ್ತಿರುವಾಗ ಈಘಟನೆ ಜರುಗಿದ್ದು, ಜನರು ಭಯಭೀತಗೊಂಡಿದ್ದಾರೆ
ಪರಿಹಾರ ವಿಳಂಬ: ಎನ್ಇಕೆಆರ್‌ಟಿಸಿ ಬಸ್ ಜಪ್ತಿ
ಸಿಂಧನೂರಿನ ನ್ಯಾಯಾಲಯದ ಆವರಣದಲ್ಲಿ ಯಲಬುರ್ಗಾ ಘಟಕದ ಬಸ್ಸನ್ನು ನ್ಯಾಯಾಲಯದ ಸಿಬ್ಬಂದಿ ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ಹಾಡುಹಗಲೇ ಮನೆ ಕಳ್ಳತನ: ಬಂಗಾರ, ಹಣ ದೋಚಿ ಪರಾರಿ
ಮುದಗಲ್ ಪಟ್ಟಣದಲ್ಲಿ ನಡೆದ ಕಳ್ಳತನದ ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೋಲೀಸ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ಹರೀಶ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved