• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಸೇನಪುರದಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಸಮೀಪದ ಹುಸೇನಪುರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುತ್ತಿದ್ದಾರೆ. ನೀರು ಪೂರೈಕೆ ಸ್ಥಗಿತವಾಗಿ ನಾಲ್ಕು ದಿನಗಳಾದರೂ ಸ್ಥಳೀಯ ಆಡಳಿತ ಗಮನ ಹರಿಸುತ್ತಿಲ್ಲ ಎಂದು ಮಹಿಳೆಯರು ಆರೋಪಿಸಿದರು.
ಸಂಕಷ್ಟಗಳಿವೆ ಆದರೆ ಸೇವಾ ಸಂತೃಪ್ತಿ ನಮಗಿದೆ: ದಶರಥ ಸಾವೂರ
ಪತ್ರಿಕಾರಂಗ,ಮಾಧ್ಯಮ ರಂಗ ಇಂದು ಉದ್ಯಮವಾಗಿ ರೂಪುಗೊಂಡಿದೆ.ಆದರೆ ಆದರ್ಶಗಳು ಜೀವಂತವಾಗಿವೆ.ಪತ್ರಕರ್ತರಿಗೆ ಅನೇಕ ಸಂಕಷ್ಟಗಳಿದ್ದರೂ ಸೇವಾ ಸಂತೃಪ್ತಿ ನಮಗಿದೆ ಎಂದು ಟಿವಿ 5 ಚಾನಲ್ ಸಂಪಾದಕ ದಶರಥ ಸಾವೂರ ತಿಳಿಸಿದರು.
ಮಧ್ಯಸ್ಥಗಾರರ ಮೂಲಕ ಪ್ರಕರಣಗಳ ಸಂಧಾನ ಅಭಿಯಾನ: ನ್ಯಾ.ಮಂಜುಳ
ಮಧ್ಯಸ್ಥಗಾರರ ಮೂಲಕ ರಾಜಿ ಸಂಧಾನ ಏರ್ಪಡಿಸಿ ಪ್ರಕರಣಗಳ ಇತ್ಯರ್ಥಕ್ಕೆ ಅಭಿಯಾನ ಆರಂಭಿಸಲಾಗಿದೆ. ಕಕ್ಷಿದಾರರು ಇದರ ಸದುಪಯೋಗಪಡಿಸಿ ಕೊಳ್ಳಬೇಕೆಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ಕರೆ ನೀಡಿದರು.
ಮಸ್ಕಿ ನಾಲೆ ಭರ್ತಿ: ಹಿರೇಹಳಕ್ಕೆ 400 ಕ್ಯುಸೆಕ್ ನೀರು
ಮಾರಲದಿನ್ನಿ ಸಮೀಪದ ಮಸ್ಕಿ ನಾಲ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಮಸ್ಕಿಯ ಹಿರೇಹಳ್ಳಕ್ಕೆ ಜಲಾಶಯದಿಂದ ನೀರು ಬಿಡಲಾಗಿದ್ದು, ಹಳ್ಳದ ಸಮೀಪದ ಮಾರಲದಿನಿ, ವೆಂಕಟಾಪುರ, ಉದ್ಬಾಳ, ಹುಲ್ಲೂರು, ಬಳಗಾನೂರು, ಬೆಳ್ಳಿಗನೂರು, ಸೇರಿದಂತೆ ಹಳ್ಳದ ಸುತ್ತಮುತ್ತಲಿನ ಗ್ರಾಮದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಾಲೂಕು ಆಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಮಲಗಿದ್ದಾಗ ಹಾವು ಕಡಿತ; ಬಾಲಕಿ ಸಾವು
ತಾಲೂಕಿನ ಹೊನ್ನಟಗಿ ಗ್ರಾಮದ ಮನೆಯಲ್ಲಿ ಮಲಗಿದ್ದಾಗ ಹಾವು ಕಡಿತದಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ.
ಶಾಸಕರು ಗರಂ, ಉಸ್ತುವಾರಿ ಸಚಿವರು ನರಂ

ಹಲವಾರು ವಿಚಾರಗಳಿಗೆ ಶಾಸಕರು ಗರಂಗೊಂಡಿದ್ದನ್ನು ಕಂಡು ಉಸ್ತುವಾರಿ ಸಚಿವರ ನರಂ, ಟೋಲ್‌ ಗೇಟ್‌ ನಿಲ್ಲಿಸುವಂತೆ ಒತ್ತಾಯಿಸಿ ಶಾಸಕಿಯಿಂದ ಮಿಂಚಿನ ಧರಣಿ 

ಯಾದಗಿರಿಯ ಸೀಝ್ ಮಾಡಿದ್ದ ಕೆಮಿಕಲ್‌ ಕಂಪನಿಯ ಬೀಗಮುದ್ರೆ ತೆರವು
ಪರಿಸರ ಮಾಲಿನ್ಯ ಮಂಡಳಿ ಷರತ್ತುಗಳ ಉಲ್ಲಂಘಿಸಿದ ಆರೋಪದಡಿ, ಇದೇ ಜೂ. 9 ರಂದು ಇಲ್ಲಿನ ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಮೆ. ಶ್ರೀ ಆದಿತ್ಯ ಫಾರ್ಮಾಕೆಮ್‌ ಕಂಪನಿಗೆ ಜಿಲ್ಲಾಡಳಿತ ಜಡಿದಿದ್ದ ಬೀಗಮುದ್ರೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದನ್ವಯ ಶುಕ್ರವಾರ ತೆರವುಗೊಳಿಸಲಾಗಿದೆ.
20ಕ್ಕೆ ಮುದಗಲ್‌ಗೆ ಮಂತ್ರಾಲಯಶ್ರೀ
ಕಿಲ್ಲಾದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ 50 ವರ್ಷಗಳ ಸಂಭ್ರಮ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳೊಂದಿಗೆ ರಾಘವೇಂದ್ರಸ್ವಾಮಿಗಳ ಆರಾಧನೆ ಆಯೋಜಿಸಿದ್ದು, ಅದರ ಪ್ರಯುಕ್ತವಾಗಿ ಮಂತ್ರಾಲಯ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಇದೇ ಜು. 20ರಂದು ಪಟ್ಟಣಕ್ಕೆ ಆಗಮಸಲಿದ್ದಾರೆ ಎಂದು ಶ್ರೀಮಠದ ಅಧ್ಯಕ್ಷ ನಾರಾಯಣರಾವ್ ದೇಶಪಾಂಡೆ ತಿಳಿಸಿದರು.
ಸಿಂಧನೂರಿನಲ್ಲಿ ಸರಿಯಾಗಿ ಗೇಜ್ ನಿರ್ವಹಿಸಲು ಆಗ್ರಹಿಸಿ ಪ್ರತಿಭಟನೆ
ನಗರದ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ನೀರಾವರಿ ಇಲಾಖೆಯ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದಿಂದ ಶುಕ್ರವಾರ ಸರಿಯಾಗಿ ಗೇಜ್ ನಿರ್ವಹಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ನವಿಲು ಗರಿ ಹಾರ ಧರಿಸಿ ಮಾಜಿ ಸಚಿವನ ವಿವಾದ
ಮಾಜಿ ಸಚಿವ ಕೆ.ಶಿವನಗೌಡ ನಾಯಕ ಅವರು ಹೊಸ ವಿವಾದವೊಂದನ್ನು ಹುಟ್ಟುಹಾಕಿದ್ದು, ನವಿಲು ಗರಿಗಳಿಂದ ತಯಾರಿಸಿದ ಹಾರ ಧರಿಸುವುದರ ಮುಖಾಂತರ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಅವರ ವಿರುದ್ಧ ದೂರು ದಾಖಲಾಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved