• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿ ವರದಿ ಬಗ್ಗೆ 17ಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ
ಜಾತಿಗಣತಿ ವರದಿ ಕುರಿತು ಏ.17 ಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು, ಸಾಧಕ-ಬಾಧಕಗಳ ಅವಲೋಕನೆ ನಂತರ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದು ಸಣ್ಣ ನೀರಾವರಿ,ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.
ವಕ್ಫ್‌ ಬಿಲ್ ತಿದ್ದುಪಡಿಗೆ ವಿರೋಧ ಸರಿಯಲ್ಲ: ಪ್ರಮೋದ ಮುತಾಲಿಕ್
ಕೇಂದ್ರ ಸರ್ಕಾರ ವಕ್ಪ್ ಬಿಲ್ ತಿದ್ದುಪಡಿ ಮಾಡಿರುವುರುದನ್ನು ಖಂಡಿಸಿ, ಮುಸ್ಲಿಮರು ವಿರೋಧ ಮಾಡುವುದು ಸರಿಯಲ್ಲ ಎಂದು ಶ್ರೀರಾಮ ಸೇನೆ ಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.
ಜಿಲ್ಲೆಯ ವಿವಿಧೆಡೆ ಗುಡುಕು ಸಹಿತ ಮಳೆ
ಮಸ್ಕಿ: ತಾಲೂಕಿನಾದ್ಯಂತ ಗುಡುಗು ಹಾಗೂ ಗಾಳಿಯಿಂದ ಕೂಡಿದ ಮಳೆಯಾಗಿದೆ. ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ರೈತರು ಬೆಳೆದಿದ್ದ ಭತ್ತದ ಬೆಳೆ ನೆಲ ಕಚ್ಚಿದ್ದು ಅಪಾರ ಪ್ರಮಾಣದ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಬಿಸಿಲನಾಡು ರಾಯಚೂರಿನಲ್ಲಿ ಭೂಗಳ್ಳರಿಂದ ಅರಣ್ಯ ಪ್ರದೇಶದ ಸಂರಕ್ಷಣೆ ಕಾರ್ಯವು ಸವಾಲು
ಬಿಸಿಲನಾಡು ರಾಯಚೂರಿನಲ್ಲಿ ಅರಣ್ಯ ಪ್ರದೇಶದ ಸಂರಕ್ಷಣೆ ಕಾರ್ಯವು ಸವಾಲಾಗಿ ಮಾರ್ಪಟ್ಟಿದೆ.
ಮುಂಗಾರು ಸಾಂಸ್ಕೃತಿಕ ಬೆಳ್ಳಿ ಹಬ್ಬ ಅದ್ಧೂರಿ ಆಯೋಜನೆಗೆ ನಿರ್ಧಾರ
ರಾಯಚೂರು: ಮುನ್ನೂರು ಕಾಪು ಸಮಾಜದಿಂದ ಆಯೋಜಿಸುವ ಈ ಭಾರಿ 25ನೇ ವರ್ಷದ ಮುಂಗಾರು ಸಾಂಸ್ಕೃತಿಕ ಬೆಳ್ಳಿ ತೆರೆ ಹಬ್ಬವನ್ನು ಜೂ.8 ರಿಂದ 12ರ ವರೆಗೆ ಅದ್ಧೂರಿಯಾಗಿ ಆಯೋಜಿನೆಗೆ ನಿರ್ಧರಿಸಲಾಗಿದೆ ಎಂದು ಸಮುದಾಯದ ಮುಖಂಡರು ಮಾಜಿ ಶಾಸಕ ಹಾಗೂ ಹಬ್ಬದ ರೂವಾರಿ ಎ.ಪಾಪಾರೆಡ್ಡಿ ತಿಳಿಸಿದರು.
ಬೇಟೆಯಾಡಿದ ಮೊಲಗಳ ಮೆರವಣಿಗೆ ಮಾಡಿ ವಿಕೃತಿ! ಶಾಸಕ ತುರ್ವಿಹಾಳ್‌ ಪುತ್ರ, ಸಹೋದರ ಭಾಗಿ

ಮೊಲಗಳ ಬೇಟೆ ಮತ್ತು ಕೈಯಲ್ಲಿ ಖಡ್ಗ ಇತರ ಮಾರಕಾಸ್ತ್ರ ಹಿಡಿದು ಮೆರವಣಿಗೆ ಮಾಡಿ ವಿಕೃತಿ ಮೆರೆದ ಹಿನ್ನೆಲೆಯಲ್ಲಿ ಮಸ್ಕಿ ಶಾಸಕ ಆರ್‌. ಬಸನಗೌಡ ತುರ್ವಿಹಾಳ ಅವರ ಪುತ್ರ ಸತೀಶಗೌಡ ತುರ್ವಿಹಾಳ ಹಾಗೂ ತಮ್ಮ ಆರ್. ಸಿದ್ದನಗೌಡ ತುರ್ವಿಹಾಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಥಳಿತದಿಂದ ಯುವಕನ ಸಾವು; ಆರೋಪ
ರಾಯಚೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಮುಂದೆ ಶಾಸಕ ಡಾ.ಶಿವರಾಜ ಪಾಟೀಲ್‌ ನೇತೃತ್ವದಲ್ಲಿ ದಿಢೀರ್‌ ಪ್ರತಿಭಟನೆ ನಡೆಸಲಾಯಿತು.
ಕವಿತಾಳ ಪಪಂನಿಂದ ₹2.21 ಲಕ್ಷ ಉಳಿತಾಯ ಬಜೆಟ್‌
ನೀರಿನ ಕರ, ಆಸ್ತಿ ತೆರಿಗೆ, ಕಟ್ಟಡ ನಿರ್ಮಾಣ ಪರವಾನಗಿ, 15ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾಗುವ ಅನುದಾನ ಸೇರಿ ವಿವಿಧ ಮೂಲಗಳಿಂದ ಅಂದಾಜು 5.49 ಕೋಟಿ ರು. ಆದಾಯ ನಿರೀಕ್ಷಿಸಲಾಗಿದೆ, ಕುಡಿಯುವ ನೀರು, ಚರಂಡಿ, ಸ್ವಚ್ಚತೆ ಸೇರಿ ಆದ್ಯತೆ ಮೇರೆಗೆ ಮೂಲ ಸೌಕರ್ಯ ಒದಗಿಸಲು ಒದಗಿಸಲು ₹5.47 ಖರ್ಚು ಮಾಡಲಾಗಿ ₹2.21 ಲಕ್ಷ ಉಳಿತಾಯ ಬಜೆಟ್ ಇದಾಗಿದೆ ಎಂದು ಪಪಂ ಮುಖ್ಯಾಧಿಕಾರಿ ಜಗನ್ನಾಥ ಹೇಳಿದರು.
ಜವಳಗೇರಾ ಭೂಮಿ ಹೋರಾಟ: ಸಿಎಂ ಬಳಿಗೆ ಶೀಘ್ರ ನಿಯೋಗ
ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಹೆಚ್ಚುವರಿ ಭೂಮಿ ಹಂಚಿಕೆ ವಿಚಾರದಲ್ಲಿ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಳಿಗೆ ನಿಯೋಗ ತೆಗೆದುಕೊಂಡು ಹೋಗಲು ತೀರ್ಮಾನಿಸಲಾಗಿದೆ ಎಂದು ಸಿಪಿಐ (ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ ಸದಸ್ಯ ಆರ್.ಮಾನಸಯ್ಯ ತಿಳಿಸಿದರು.
ಜಿಲ್ಲೆಯ 65 ಬ್ಲಾಕ್‌ಗಳ ಮರಳು ಟೆಂಡರ್‌ ರದ್ದು ಮಾಡಿ
ಜಿಲ್ಲೆಯ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳಲ್ಲಿ ಗುರುತಿಸಿರುವ 65 ಬ್ಲಾಕ್‌ಗಳನ್ನು ಐದು ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಜಿಲ್ಲಾ ಮರಳು ಸಮಿತಿಯ ನಿರ್ಣಯ ತೆಗೆದುಕೊಂಡಿರುವುದು ಆಕ್ಷೇಪಾರ್ಹವಾಗಿದ್ದು, ಜಿಲ್ಲಾಡಳಿತ ಇದನ್ನು ಮರು ಪರಿಶೀಲನೆ ಮಾಡಿ, ಟೆಂಡರ್ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಜನಸಂಗ್ರಾಮ ಪರಿಷತ್ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 143
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved