• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
21 ರಿಂದ 23ವರೆಗೆ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ: ಪಾಪಾರೆಡ್ಡಿ
ಭಾರವಾದ ಕಲ್ಲು ಎಳೆಯುದು, ಗ್ರಾಮೀಣ ಕ್ರೀಡೆ, ಕುಸ್ತಿ ಸ್ಪರ್ಧೆ, ಕಲಾತಂಡಗಳ ಮೆರವಣಿಗೆ, ನೃತ್ಯ ರೂಪಕ ಆಯೋಜನೆ. ಜೂ.21ರಂದು ಬೆಳಗ್ಗೆ 8 ಕ್ಕೆ ನಗರದ ರಾಜೇಂದ್ರ ಗಂಜ್ ಆವರಣದಲ್ಲಿ ಕರ್ನಾಟಕ ರಾಜ್ಯಗಳ ಎತ್ತುಗಳಿಂದ 1 ಟನ್ ಭಾರವಾದ ಕಲ್ಲು ಎಳೆಯುವ ಸ್ಪರ್ಧೆ ನಡೆಯಲಿದ್ದು, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟಿಸಲಿದ್ದಾರೆ.
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಮಸ್ಕಿಯಲ್ಲಿ ಪ್ರತಿಭಟನೆ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿದ್ದರಿಂದ ಇಂಧನ ಬೆಲೆ ಏರಿಕೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ ಜನರ ಮೇಲೆ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಹೊಟ್ಟೆಯ ಮೇಲೆ ಹೊಡೆಯಲು ಹೊರಟಿದೆ. ಇದಕ್ಕೆ ಜನರು ಉತ್ತರ ನೀಡಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಆರೋಪಿಸಿದರು.
ಕುಡಿವ ನೀರಿನ ಕೆರೆ ಭರ್ತಿ ಮಾಡಿ, ಸಮರ್ಪಕ ನೀರು ಪೂರೈಸಿ: ಶಾಸಕ ಆರ್.ಬಸನಗೌಡ ತುರ್ವಿಹಾಳ
ಮಸ್ಕಿ ಕುಡಿಯುವ ನೀರಿನ ಕೆರೆ ತುಂಬಿಸಲು ಪೂರ್ವ ಸಿದ್ಧತೆಗಳನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಪರಿಶೀಲನೆ ನಡೆಸಿದರು.
ರಕ್ತದಾನ ಶ್ರೇಷ್ಠ ದಾನ: ಡಾ.ಬಿ.ಎನ್.ಪಾಟೀಲ್
ಸಿಂಧನೂರಿನ ಸಂಕೇತ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಹಮ್ಮಿಕೊಂಡಿದ್ದ ರಕ್ತ ದಾನಿಗಳ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು
ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
ನಟ ದರ್ಶನ್ ಹಾಗೂ ಸಹವರ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶಿರಸ್ತೆದಾರ ಸಯ್ಯದ್ ಅಕ್ತರ್ ಅಲಿಗೆ ಮನವಿ
ಸರ್ವರಿಗೂ ರುದ್ರಭೂಮಿ ಪವಿತ್ರ ಸ್ಥಳ: ಸಾಹಿತಿ ಅಮರೇಶ ಬಲ್ಲಿದವ
ದೇವದುರ್ಗ ಪಟ್ಟಣದ ರುದ್ರಭೂಮಿಯಲ್ಲಿ ಕುಮಾರ ದರ್ಶನ ಅಕ್ಕರಕಿ ಸ್ಮರಣಾರ್ಥ ಸಂಕ್ರಮಣ ಬಳಗದಿಂದ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೊರತೆ ಮಧ್ಯೆಯೂ ನೌಕರರ ಉತ್ತಮ ಕಾರ್ಯ: ಸಿ.ಎಸ್. ಷಡಾಕ್ಷರಿ
ಲಿಂಗಸುಗೂರು ಪಟ್ಟಣದಲ್ಲಿ ನಡೆದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಉದ್ಘಾಟಿಸಿದರು.
371 ಜೆ ಸಮರ್ಪಕ ಅನುಷ್ಠಾನಕ್ಕಾಗಿ ಆಗ್ರಹಿಸಿ ಪ್ರತಿಭಟನೆ
ರಾಯಚೂರಿನಲ್ಲಿ 371 (ಜೆ) ರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಜಮಾಯಿಸಿ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತ ಮುಖಾಂತರ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಕೆ.
ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ನಿಯಂತ್ರಿಸಲು ಒತ್ತಾಯ
ಯಾವುದೇ ವಿದ್ಯಾಸಂಸ್ಥೆಗೆ ಸೇರಿಸಬೇಕಾದರೆ ಸುಮಾರು ರು.30 ರಿಂದ ರು.1 ಲಕ್ಷವರೆಗೆ ಡೊನೇಷನ್ ಹಾಗೂ ಪ್ರವೇಶಾತಿ ಶುಲ್ಕದ ಹೆಸರಿನಲ್ಲಿ ಶಿಕ್ಷಣ ಸಂಸ್ಥೆಗಳು ವಸೂಲಿ ಮಾಡುತ್ತಿವೆ. ಇದರ ಜೊತೆಗೆ ನಗರದಲ್ಲಿ ಅನಧಿಕೃತ ಕೋಚಿಂಗ್ ಸೆಂಟರ್‌ಗಳು ಕೂಡ ವಿಪರೀತವಾಗಿ ತಲೆದೂರಿವೆ ಎಂದು ಆರೋಪಿಸಿದರು.
ಅಂಗನವಾಡಿ ಕೇಂದ್ರಗಳಲ್ಲೆ ಎಲ್‌ಕೆಜಿ, ಯುಕೆಜಿ ತರಗತಿ ಮುಂದುವರಿಸಿ
ಶಾಸಕ ಬಾದರ್ಲಿ ನಿವಾಸದ ಮುಂದೆ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನಾ ಧರಣಿ. ನೂರಾರು ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಮೆರವಣಿಗೆ ಮೂಲಕ ಮಹಾತ್ಮ ಗಾಂಧಿ ವೃತ್ತ, ಸಾರ್ವಜನಿಕ ಆಸ್ಪತ್ರೆ ರಸ್ತೆ, ಕನಕದಾಸ ವೃತ್ತ, ಕಿತ್ತೂರುರಾಣಿ ಚೆನ್ನಮ್ಮ ವೃತ್ತದ ಮೂಲಕ ಶಾಸಕರ ನಿವಾಸಕ್ಕೆ ತೆರಳಿ ಕುಳಿತು ಘೋಷಣೆ ಕೂಗಿ ಸರ್ಕಾರದ ನೀತಿ ವಿರುದ್ಧ ಆಕ್ರೋಶ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved