• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕವಿತಾಳ ಸರ್ಕಾರಿ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ
131 ವಿದ್ಯಾರ್ಥಿಗಳಲ್ಲಿ 65 ವಿದ್ಯಾರ್ಥಿಗಳು ಉತ್ತೀರ್ಣ. ಉಳಿದ 66 ಮಕ್ಕಳು ಅನುತ್ತೀರ್ಣ. ಆತಂಕದಲ್ಲಿ ಶಿಕ್ಷಕರು, ಪಾಲಕರು. 2022-23 ರಲ್ಲಿ 132 ಮಕ್ಕಳಲ್ಲಿ 122 ಮಕ್ಕಳು ಉತ್ತೀರ್ಣರಾಗಿದ್ದರು ಶೇ.81.82 ಫಲಿತಾಂಶ ಸಿಕ್ಕಿತ್ತು.
ಬಸವ ಜಯಂತಿ ನಿಮಿತ್ತ ಗಿರಿಕಿ ಬಂಡಿ ಎಳೆಯುವ ಸ್ಪರ್ಧೆ
ಮಾನ್ವಿಯಲ್ಲಿ ಸ್ಪರ್ಧೆಗೆ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಚಾಲನೆ ನೀಡಿದರು. ತಾಲೂಕಿನ ವಿವಿಧ ಗ್ರಾಮಗಳ ಅಂದಾಜು 26 ಜೋಡಿ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.
ಬಸವೇಶ್ವರ ಜಾತ್ರೆ: ಪೂರ್ಣಕುಂಭಗಳ ಮೆರವಣಿಗೆ
251 ಪೂರ್ಣ ಕುಂಭಗಳ ಮೆರವಣಿಗೆ ಹಾಗೂ ಬಸವಣ್ಣನವರ ಭಾವಚಿತ್ರವನ್ನು ಅಲಂಕೃತ ವಾಹನದಲ್ಲಿರಿಸಿ ನಾಡಿನ ಅನೇಕ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಸಂಸತ್‌ ಮಾದರಿ ಅನುಭವ ಮಂಟಪ ನಿರ್ಮಿಸಿದ ಬಸವಣ್ಣ: ಬಸನಗೌಡ
ತುರ್ವಿಹಾಳ ಪಟ್ಟಣದಲ್ಲಿ ಜಗಜ್ಯೋತಿ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ತ ಅದ್ದೂರಿ ಮೆರವಣಿಗೆಯನ್ನು ನಡೆಸಲಾಯಿತು.
ಬಸವ ಜಯಂತಿ, ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಸಿಂಧನೂರಿನಲ್ಲಿ ಬಸವ ಜಯಂತಿ ಅಂಗವಾಗಿ ಶುಕ್ರವಾರ ಸಂಜೆ ಬಸವ ವೃತ್ತದಿಂದ ಆರ್ಜಿಎಂ ಶಾಲಾ ಮೈದಾನದ ವರೆಗೆ ಬಸವಣ್ಣನ ಮೂರ್ತಿಯ ಮೆರವಣಿಗೆ ನಡೆಸಲಾಯಿತು
ಬಸವಣ್ಣನವರ ಸಂದೇಶ ಸರ್ವಕಾಲಕ್ಕೂ ಶ್ರೇಷ್ಠ: ಚೆನ್ನಮಲ್ಲಪ್ಪ ಘಂಟಿ
ದೇವದುರ್ಗ ಪಟ್ಟಣದ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೃತ್ತದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರ ಜಯಂತಿಯನ್ನು ಆಚರಿಸಲಾಯಿತು.
ಹೆದ್ದಾರಿಗೆ ಭೂಮಿ ಕೊಟ್ಟ ರೈತರ ಸೂಕ್ತ ಪರಿಹಾರಕ್ಕೆ ಆಗ್ರಹ
ಮಾನ್ವಿ ತಾಲೂಕಿನ ರಾಯಚೂರು- ಸಿಂಧನೂರು ರಸ್ತೆಯಲ್ಲಿನ ಮಂತ್ರಾಲಯ ಕ್ರಾಸ್ ಬಳಿ ರೈತರು ರಸ್ತೆ ನಿರ್ಮಾಣ ಕಾಮಗಾರಿ ತಡೆದು ಪ್ರತಿಭಟನೆ ನಡೆಸಿದರು.
ಸರಳ ಬಸವ ಜಯಂತಿ ಆಚರಣೆಗೆ ನಿರ್ಧಾರ: ಚನ್ನಮಲ್ಲಪ್ಪ ಘಂಟಿ
ದೇವದುರ್ಗದ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಬಸವ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು.
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ
ರಾಯಚೂರು ಜಿಲ್ಲೆಗೆ ದೇವದುರ್ಗ ತಾಲೂಕು ಶೇ.78.98 ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲೂ ಜಿಲ್ಲೆ ಕಳಪೆ ಸಾಧನೆ
ಯಾವುದೇ ತರಗತಿಯಾಗಿದ್ದರು ಫಲಿತಾಂಶ ಪ್ರಕಟಗೊಂಡಾಗ ಕುಖ್ಯಾತಿ ಕಳಂಕವು ರಾಯಚೂರಿಗೆ ಪಕ್ಕಾ ಎನ್ನುವ ಖಚಿತ ವಾತಾವರಣ ನಿರ್ಮಾಣವಾಗುತ್ತಿರುವುದು ಪಾಲಕರು, ಶಿಕ್ಷಣ ಪ್ರೇಮಿಗಳಲ್ಲಿ ಬೇಸರ ಮೂಡಿಸುತ್ತಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 139
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved