ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಜಿಪಂ ಸಿಇಒಸಮಾಜಕ್ಕೆ ಉತ್ತಮ ಪರಿಸರ ನೀಡಲು ಮುಂದಾಗಬೇಕು. ದಿನದಿನಕ್ಕೆ ಮಳೆಯ ಪ್ರಮಾಣ ಕಡಿಮೆಯಾಗುತ್ತಾ ಬರುತ್ತಿದ್ದು, ವಿದ್ಯಾರ್ಥಿಗಳು ಜಾಗೃತರಾಗಿ ಮರಗಿಡಗಳನ್ನು ಬೆಳೆಸಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ ಹೇಳಿದರು.