• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ದಾಟುತಿದ್ದ ವೇಳೆ ಜಿಂಕೆಗೆ ಬೈಕ್‌ ಡಿಕ್ಕಿ: ರಕ್ಷಿಸಿ ಚಿಕಿತ್ಸೆ
ಸಿಂಧನುರಿನ ಪಶುಆಸ್ಪತ್ರೆಯಲ್ಲಿ ಗಾಯಗೊಂಡ ಜಿಂಕೆಗೆ ವನಸಿರಿ ತಂಡದ ಸದಸ್ಯರು ಚಿಕಿತ್ಸೆ ಕೊಡಿಸುತ್ತಿರುವುದು
ಕುಡಿವ ನೀರಿಲ್ಲದೇ ಸಂಕಷ್ಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಖಂಡನೆ
ಮಸ್ಕಿ ತಾಲೂಕಿನ ಉಪ್ಪಾರ್ ಬುದ್ಧಿನ್ನಿ ಗ್ರಾಮದಲ್ಲಿ ಸಮರ್ಪಕವಾಗಿ ನೀರು ಪೂರೈಸುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಸಲ್ಲಿಸಿದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಿಂಧನೂರು ಜಿಲ್ಲೆಗೆ ದ್ವಿತೀಯ ಸ್ಥಾನ
ವಿದ್ಯಾರ್ಥಿನಿಯರ ಸರಾಸರಿ ಫಲಿತಾಂಶ ಶೇ.83.66 ಆಗಿರುವದರಿಂದ ಪ್ರತಿವರ್ಷದಂತೆ ಈ ವರ್ಷವು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಭದ್ರತಾ ಕೊಠಡಿ ಸೇರಿದ ಮತಯಂತ್ರಗಳು: 144 ನಿಷೇದಾಜ್ಞೆ ಜಾರಿ
Raichur News, EVM machines, evm strong room, ರಾಯಚೂರು, 144 ನಿಷೇದಾಜ್ಞೆ ಜಾರಿ, ಮತಯಂತ್ರ
ಬಸವಣ್ಣ ತತ್ವಗಳ ಆಚರಣೆ ಅವಶ್ಯಕ: ಯತಿಶ್ವರಾನಂದ ಸ್ವಾಮೀಜಿ
ಸಿಂಧನೂರಿನ ಆರ್.ಜಿ.ಎಂ.ಶಾಲಾ ಮೈದಾನದಲ್ಲಿ ಬಸವ ಜಯಂತಿ ಅಂಗವಾಗಿ ಮಂಗಳವಾರ ರಾತ್ರಿ ಹಮ್ಮಿಕೊಂಡಿರುವ 3ನೇ ದಿನದ ಪ್ರವಚನ ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಣಾಧಿಕಾರಿ ಟಿ. ಅಯ್ಯಪ್ಪ ಉದ್ಘಾಟಿಸಿದರು.
ಸಿಂಧನೂರು: ಶೇ.66.01ರಷ್ಟು ಶಾಂತಿಯುತ ಮತದಾನ
4 ಗಂಟೆ ನಂತರ ಮಹಿಳೆಯರು, ವೃದ್ಧೆಯರು, ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿದರು. ಹಲವಾರು ಯುವಕರು, ಯುವತಿಯರು ಮೊದಲ ಬಾರಿ ಮತ ಹಾಕಿ ಸಂಭ್ರಮಿಸಿದರು.
ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಶೇ.62 ಮತದಾನ
ಎಂಟು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ. ಮತದಾನ ಪ್ರಕ್ರಿಯೆ ಬಳಿಕ ಗೆಲುವಿನ ಲೆಕ್ಕಾಚಾರ ಆರಂಭ, ರಾಯಚೂರು ಜಿಲ್ಲೆಯ 5 ಹಾಗೂ ಯಾದಗಿರಿ ಜಿಲ್ಲೆಯ 3 ಕ್ಷೇತ್ರಗಳ ಒಟ್ಟು 2203 ಮತಗಟ್ಟೆಗಳಲ್ಲಿ ಮಂಗಳವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಅಂದಾಜು ಶೇ.62 ರಷ್ಟು ಮತದಾನವು ದಾಖಲಾಗಿದ್ದು, ಅಂತಿಮವಾದ ಪ್ರಮಾಣದಲ್ಲಿ ಹೆಚ್ಚು ಕಡಿಮೆಯಾಗುವ ಸಾಧ್ಯತೆಗಳಿವೆ.
ರಾಯಚೂರು: ಬಿಸಿಲ ಧಗೆ ಲೆಕ್ಕಿಸದೇ ಬಿರುಸಿನ ಮತದಾನ
ರಾಯಚೂರಿನಲ್ಲಿ ಶಾಂತಿಯುತ ಹಕ್ಕು ಚಲಾಯಿಸಿದ ಮಂದಿ. ಕಲ್ಮಂಗಿ ಮತಗಟ್ಟೆಯಲ್ಲಿ ಕೈಕೊಟ್ಟ ಮತ ಯಂತ್ರ, 2 ತಾಸು ಮತದಾನ ತಡ. ಮಾನ್ವಿಯಲ್ಲಿ ಕೇಸರಿ ಶಾಲು ಧರಿಸಿ ಬಂದವರಿಗೆ ತಡೆ, ಮಾನ್ವಿ ತಾಲೂಕಿನ ಮುಷ್ಠೂರು ಗ್ರಾಮದಲ್ಲಿ ನೀರಿಗಾಗಿ ಮತಗಟ್ಟೆ ಎದುರು ಪ್ರತಿಭಟನೆ.
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ
ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನಕ್ಕೆ ಅವಕಾಶ । 2203 ಮತಗಟ್ಟೆ ಸ್ಥಾಪನೆ, 8,464 ಸಿಬ್ಬಂದಿ ನಿಯೋಜನೆಎಂಟು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಸೂತ್ರವಾಗಿ ಜರುಗಿದ ಮಸ್ಟರಿಂಗ್ ಕಾರ್ಯ । ಒಟ್ಟು 20,10,437 ಮತದಾರರ ನೋಂದಣಿಯಾಗಿದೆ.
ಮತಗಟ್ಟೆ ಕೇಂದ್ರಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿ
ಸಿಂಧನೂರಿನ ಸರ್ಕಾರಿ ಮಹಾವಿದ್ಯಾಲಯದಿಂದ ಮತಯಂತ್ರಗಳನ್ನು ಹೊತ್ತು ವಿವಿಧ ಮತಗಟ್ಟೆಗಳಿಗೆ ಪಿಆರ್‌ಒ, ಎಪಿಆರ್‌ಒ ಮತ್ತಿತರ ಸಿಬ್ಬಂದಿ ತೆರಳಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 139
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved