• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನ್ವಿ ಮತಗಟ್ಟೆಗಳಲ್ಲಿ ಮಸ್ಟರಿಂಗ್‌ ಕಾರ್ಯ ಸುಸೂತ್ರ
ಮಾನ್ವಿ ಪಟ್ಟಣದ ಬಾಷುಮಿಯಾ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಅವರಣದಲ್ಲಿ ರಾಯಚೂರು ಲೋಕಸಭಾ ಚುನಾವಣೆ ಅಂಗವಾಗಿ ಮತಗಟ್ಟೆ ಸಿಬ್ಬಂದಿ ತಮಗೆ ಕರ್ತವ್ಯಕ್ಕೆ ವಹಿಸಿದ ಮತಗಟ್ಟೆಗಳಿಗೆ ತೆರಳುವುದಕ್ಕೆ ಸಿದ್ಧತೆಗಳನ್ನು ಮಾಡಿಕೊಂಡರು.
ರಾಯಚೂರು ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ: ಡೀಸಿ
ನಾಳೆ ಬೆಳಗ್ಗೆಯಿಂದ ಮತದಾನ. ಒಟ್ಟು 20,10,437 ಮತದಾರರು, 2203 ಮತಗಟ್ಟೆ ಸ್ಥಾಪನೆ. 8464 ಅಧಿಕಾರಿ, ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ ಅವರು ಮಾಹಿತಿ ನೀಡಿದರು.
ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ವ್ಯವಸ್ಥೆ: ಉಮೇಶ ಕುಲಕರ್ಣಿ
ಎಲ್ಲ ಮತ ಕೇಂದ್ರದಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಪಟ್ಟಣದಲ್ಲಿ ಎರಡು ಸೆಕ್ಟರ್‌ಗಳನ್ನು ರಚಿಸಲಾಗಿದೆ. ಒಂದು ಸೆಕ್ಟರ್‌ಗೆ 11 ಮತಗಟ್ಟೆಗಳನ್ನು ರಚಿಸಲಾಗಿದೆ. ಇಬ್ಬರು ಅಧಿಕಾರಿಗಳನ್ನು ನೇಮಿಸಿ ಉಸ್ತುವಾರಿ ವಹಿಸಲಾಗಿದೆ ಎಂದು ಸೆಕ್ಟರ್‌ ಅಧಿಕಾರಿ ಉಮೇಶ ಕುಲಕರ್ಣಿ ತಿಳಿಸಿದರು.
ಜೈ ಶ್ರೀರಾಮ್‌ ಅಂದ್ರೆ ಬೂಟಿಂದ ಒದೀಬೇಕು: ಕಾಂಗ್ರೆಸ್ಸಿಗ ವಿವಾದ

‘ಜೈ ಶ್ರೀರಾಮ್‌’ ಎಂದು ಘೋಷಣೆ ಕೂಗುವವರನ್ನು ಪೊಲೀಸರು ಬೂಟ್‌ನಿಂದ ಒದೆಯಬೇಕು ಎಂದು ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಹೇಳಿಕೆ ನೀಡಿರುವ ಹಳೆ ವಿಡಿಯೋ ಇದೀಗ ವೈರಲ್‌ ಆಗಿದೆ  

ಪ್ರಜ್ವಲ್‌ ರೇವಣ್ಣ ಪ್ರಕರಣ ಗಂಭೀರವಾಗಿ ತನಿಖೆಯಾಗಲಿ: ಅಣ್ಣಾಮಲೈ
ರಾಯಚೂರು ನಗರದ ಗಂಜ್ ವೃತ್ತದಿಂದ ಗಾಂಧಿವೃತ್ತದವರೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ರೋಡ್ ಶೋ ನಡೆಸಿ, ರಾಜಾ ಅಮರೇಶ್ವರ ನಾಯಕ ಪರ ಮತಯಾಚನೆ ಮಾಡಿದರು.
ಬಿಜೆಪಿದು ಯೂಸ್‌ ಆಂಡ್‌ ಥ್ರೋ ಪಾಲಿಟಿಕ್ಸ್: ಸಚಿವ ಕೃಷ್ಣ ಬೈರೇಗೌಡ
ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಬಿಜೆಪಿ ನಾಯಕರೇ ಸೂತ್ರದಾರರು ಎಂದು ರಾಯಚೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ವಿವಿಧ ರೈತರು, ಸಂಘಟನೆಗಳೊಂದಿಗೆ ಸಂವಾದ ಕಾರ್ಯಕ್ರಮದ ನಂತರ ಮಾಧ್ಯಮಗೋಷ್ಠಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪ ಮಾಡಿದರು.
ಅಚ್ಛೇ ದಿನ್ ಆದಾನಿ, ಅಂಬಾನಿಗೆ ಬಂದಿವೆ: ಸಚಿವ ಜಮೀರ್ ಅಹ್ಮದ್ ಟೀಕೆ
ಸಿಂಧನೂರಿನ ಸತ್ಯಗಾರ್ಡನ್ನಲ್ಲಿ ವಸತಿ ಸಚಿವ ಜಮೀರ ಅಹ್ಮದ್ ಖಾನ್ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ರಾಜಾ ಅಮರೇಶ್ವರ ನಾಯಕ ಗೆಲುವಿಗೆ ಮೈತ್ರಿ ಸಹಕಾರಿ
ಮದ್ಲಪೂರ ಗ್ರಾಮದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ರಾಜಾ ಅಮರೇಶ್ವರನಾಯಕ ಪರ ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಮತಯಾಚನೆ ಮಾಡಿದರು.
ಜಾತಿ ಜಾತಿಗಳ ಮಧ್ಯೆ ವೀಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್
ಮಸ್ಕಿ ಪಟ್ಟಣದ ರಥಬೀದಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ಪರವಾಗಿ ಆಯೋಜಿಸಿದ್ದ ಬಹಿರಂಗ ಸಭೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.
ಮಾದಿಗ ಸಮುದಾಯದ ಮುಂದಿನ ತಲೆಮಾರು ಅಭಿವೃದ್ಧಿಗೆ ಮೋದಿ ಬೆಂಬಲಿಸಿ: ಮಂದಕೃಷ್ಣ ಮಾದಿಗ
ರಾಯಚೂರಿನ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ನಡೆದ ವಿಜಯಯಾತ್ರೆಯಲ್ಲಿ ಎಂಆರ್‌ಎಚ್‌ಎಸ್‌ನ ಮುಖಂಡ ಮಂದಕೃಷ್ಣ ಮಾದಿಗ ಅವರು ಪಾಲ್ಗೊಂಡಿದ್ದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 139
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved