• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರು ಹರಿಸಲು ಆಗ್ರಹಿಸಿ ಏ.2ಕ್ಕೆ ಗಬ್ಬೂರಿನಿಂದ ಪಾದಯಾತ್ರೆ
ನಾರಾಯಣಪೂರ ಬಲದಂಡೆ ನಾಲೆ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಫಸಲು ಬಿಡುವ ಸಂದರ್ಭದಲ್ಲಿ ನೀರಾವರಿ ಇಲಾಖೆ ದಿಢೀರ್‌ ನೀರು ಹರಿಸುವುದನ್ನು ಬಂದ್ ಮಾಡಿದೆ. ಹೀಗಾಗಿ ರೈತರಿಗೆ ಅಪಾರ ಹಾನಿ ಸಂಭವಿಸಲಿದ್ದು, ಕಾಲುವೆಗಳಿಗೆ ಜಲಾಶಯದಿಂದ ಕೂಡಲೇ ನೀರು ಬಿಡುವಂತೆ ಒತ್ತಾಯಿಸಿ ಏ.2ರಂದು ಗಬ್ಬೂರಿನಿಂದ ರಾಯಚೂರು ಡೀಸಿ ಕಚೇರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.
ಕುಡಿಯುವ ನೀರಿನ ಕೆರೆಗಳ ವೀಕ್ಷಣೆ
ಬೇಸಿಗೆ ಅಂಗವಾಗಿ ನಗರಸಭೆ ವ್ಯಾಪ್ತಿಯಲ್ಲಿರುವ ನಗರದ ದೊಡ್ಡ ಕೆರೆ ಮತ್ತು ಸಣ್ಣ ಕೆರೆ ಹಾಗೂ ತುರ್ವಿಹಾಳ ಪಟ್ಟಣ ಬಳಿಯಿರುವ 159 ಎಕರೆ ಪ್ರದೇಶದಲ್ಲಿರುವ ಕೆರೆ ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷೆ, ಪೌರಾಯುಕ್ತ ಹಾಗೂ ಸದಸ್ಯರು ಖುದ್ದಾಗಿ ಭೇಟಿ ನೀಡಿ ವೀಕ್ಷಿಸಿದರು.
ಓದುಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ
ನಗರ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜಕಾರಣಿ ಅಧಿಕಾರಿ ಆಗೋದು ಅಸಾಧ್ಯ: ಶಾಸಕ ವಜ್ಜಲ್
ಲಿಂಗಸುಗೂರು ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಜರುಗಿದ ಸರ್ಕಾರಿ ನೌಖರರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು.
ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ತುಂಗಭದ್ರಾ ಕಾರ್ಮಿಕರಿಂದ ಹೆದ್ದಾರಿ ಬಂದ್‌
ರಾಯಚೂರು ತಾಲೂಕಿನ ಸಾಥ್‌ನಲ್ಲಿ ತುಂಗಭದ್ರ ನೀರಾವರಿ ಕಾರ್ಮಿಕರು ಹೆದ್ದಾರಿ ಬಂದ್‌ ಹೋರಾಟ ನಡೆಸಿ ಕಾರ್ಮಿಕ ಮುಖಂಡರು ತಹಸೀಲ್ದಾರ್ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ಮುಖಾಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
18 ಶಾಸಕರ ಅಮಾನತು; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಆಕ್ರೋಶ
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸಿದರು.
ಬೀದರ್: ಮಾ. 25ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಸಭೆ : ಸರ್ಕಾರದ ನಡೆ ಕಾರ್ಯಕರ್ತರ ಕಡೆ

ನಗರದ ಲಾವಣ್ಯ ಫಂಕ್ಷನ್ ಹಾಲ್‌ ನಲಲ್ಲಿ ಮಾರ್ಚ 25ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ.

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ
Let women become financially independent.
ನಗರದಲ್ಲಿ ಮಳೆ: ಸಿಡಿಲಿಗೆ ಹಸು ಸಾವು
Rain in the city: Cow dies after being struck by lightning
ಮಹರ್ಷಿ ವಾಲ್ಮೀಕಿ ವಿವಿ ಎಡವಟ್ಟು: ಪರೀಕ್ಷೆ ದಿಢೀರ್‌ ರದ್ದು
Maharishi Valmiki University stumbles: Exams abruptly canceled
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 143
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved