• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಕಾರ್ಡ್‌ ಬ್ಯಾಂಕ್: ಶರಣಗೌಡ ಮದರಕಲ್ ಪ್ಯನಲ್‌ಗೆ ಜಯ
ದೇವದುರ್ಗ: ತೀವ್ರ ಕುತೂಹಲ, ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದ್ದ ಪಿಕಾರ್ಡ್‌ (ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ.) ಬ್ಯಾಂಕ್ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಮಲ್ಲನಗೌಡ ಗುಂಡಗುರ್ತಿ ಸೋಲು ಅನುಭವಿಸಿದ್ದು, ಶರಣಗೌಡ ಮದರಕಲ್ ಪೆನಾಲ್‌ಗೆ ಭರ್ಜರಿ ಜಯ ದೊರಕಿದೆ.
ಶಿಕ್ಷಣ ಭಾಗೀದಾರರ ಸಮಾವೇಶಕ್ಕೆ ಚಾಲನೆ
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಶಿಕ್ಷಣ ಭಾಗೀದಾರರ ಸಮಾವೇಶ -2025ಕ್ಕೆ ಗಣ್ಯರು ಚಾಲನೆ ನೀಡಿದರು.
ನೂತನ ಜಿಲ್ಲಾಡಳಿತ ಭವನಕ್ಕೆ ಹೋಗಲು ಇಲಾಖೆಗಳ ಹಿಂದೇಟು
ಇತ್ತೀಚಗಷ್ಟೇ ರ್ಯಾರಂಭಗೊಂಡಿರುವ ಹೊಸ ಜಿಲ್ಲಾಡಳಿತ ಭವನಕ್ಕೆ ತೆರಳಲು ಇಲಾಖೆಗಳು ಹಿಂದೇಟು ಹಾಕುತ್ತಿರುವ ಸಂಗತಿ ಬಹಿರಂಗೊಂಡಿದ್ದು, ಮಿನಿ ವಿಧಾನಸೌಧವೆಂದರೆ ಎಲ್ಲ ಇಲಾಖೆಗಳು ಒಂದೇ ಸೂರಿನಡಿರಬೇಕು ಎನ್ನುವ ಉದ್ದೇಶ ಬುಡಮೇಲಾಗಿದೆ.
ಗ್ರಾಮ ಆಡಳಿತ ಅಧಿಕಾರಿಗಳಿಂದ ಎರಡನೇ ಹಂತದ ಮುಷ್ಕರ ಆರಂಭ
ರಾಯಚೂರು/ಸಿಂಧನೂರು: ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ವಿವಿಧ ಸಮಸ್ಯೆಗಳ ಪರಿಹಾರ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಯಚೂರು ಮತ್ತು ಸಿಂಧನೂರು ನಗರದಲ್ಲಿ ಎರಡನೇ ಹಂತದ ಅನಿರ್ದಿಷ್ಠಾವಧಿ ಪ್ರತಿಭಟನಾ ಧರಣಿ ನಡೆಸಿತು.
ಏಮ್ಸ್ ವಿಚಾರದಲ್ಲಿ ಕೇಂದ್ರದಿಂದ ದಿಕ್ಕು ತಪ್ಪಿಸುವ ಕೆಲಸ : ರವಿ ಬೋಸರಾಜು
ರಾಯಚೂರು: ಜಿಲ್ಲೆಗೆ ಏಮ್ಸ್‌ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಒಂದು ಸಾವಿರ ದಿನಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಹೋರಾಟಕ್ಕೆ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರವು ಉದ್ದೇಶ ಪೂರ್ವಕವಾಗಿ ನಿಳಂಬ ಧೋರಣೆ ಅನುಸರಿಸುತ್ತಾ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ರವಿ ಬೋಸರಾಜು ಆರೋಪಿಸಿದರು.
ಫೆಬ್ರವರಿ 12ರಂದು ಸನ್ನತಿಯಲ್ಲಿ ಪವಿತ್ರ ತ್ರಿಪಿಟಕ ಪಠಣ ಮಹೋತ್ಸವ
ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಸನ್ನತಿ ಕನಗನಹಳ್ಳಿಯಲ್ಲಿ ಫೆ.12ರಂದು ಸನ್ನತಿಯಲ್ಲಿ ಐತಿಹಾಸಿಕ ಪವಿತ್ರ ತ್ರಿಪಿಟಕ ಪಠಣ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಧಮ್ಮ ದೀಪ ಚಾಲನ ಸಮಿತಿ ದೇವದುರ್ಗ ಸಂಚಾಲಕ ಮಲ್ಲೇಶಪ್ಪ ಹುನುಗುಂದಬಾಡಾ ಹೇಳಿದರು.
ಕೃತಕ ಬುದ್ಧಿಮತ್ತೆಯ ಬಳಕೆ ಸೀಮಿತವಾಗಿ ಬಳಕೆ ಮಾಡಿ: ಶಿಕ್ಷಕ ವೀರೇಶ ಗೋನವಾರ
ಇಂದಿನ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹಾಸುಹೊಕ್ಕಾಗಿರುವ ಕೃತಕ ಬುದ್ಧಿಮತ್ತೆ (ಎಐ)ಯನ್ನು ಸೀಮಿತವಾಗಿ ಬಳಸಿಕೊಂಡು ನಾವು ಅಭಿವೃದ್ಧಿ ಹೊಂದಬೇಕು ಎಂದು ಕಲಮಂಗಿ ಪ್ರೌಢಶಾಲೆಯ ಆಂಗ್ಲ ಭಾಷಾ ಶಿಕ್ಷಕ ವೀರೇಶ ಗೋನವಾರ ಹೇಳಿದರು.
ಮಕ್ಕಳಿಗೆ ಹಳ್ಳಿಯ ಪರಿಸರ ಪರಿಚಯಿಸುವ ಕೆಲಸ ನಿರಂತರವಾಗಬೇಕು: ಹನುಮೇಶ್ ಭಂಗಿ
ಆಧುನಿಕ ಜೀವನಶೈಲಿಯಿಂದ ಮರೆಯಾಗುತ್ತಿರುವ ಗ್ರಾಮೀಣ ಬದುಕಿನ ಪರಂಪರೆಯನ್ನು ನೆನಪಿಸುವುದರ ಜೊತೆಗೆ ಮಕ್ಕಳಿಗೆ ಹಳ್ಳಿ ಪರಿಸರವನ್ನು ಪರಿಚಯಿಸುವ ಕೆಲಸಗಳು ನಿರಂತರವಾಗಿ ನಡೆಯಬೇಕು ಎಂದು ಸಂಪನ್ಮೂಲ ವ್ಯಕ್ತಿ ಹನುಮೇಶ್ ಭಂಗಿ ಹೇಳಿದರು.
ಯಕ್ಲಾಸಪುರ ಜನಕ್ಕೆ ಕಿರಿಕಿರಿಯಾದ ಜಿಲ್ಲಾಡಳಿತ ಭವನ
ಸಮೀಪದ ಯಕ್ಲಾಸಪುರ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಿಸಿರುವ ಜಿಲ್ಲಾಡಳಿತ ಭವನದಿಂದಾಗಿ ಕೇವಲ ಜಿಲ್ಲೆ ಸಾರ್ವಜನಿಕರಿಗೆ, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗದವರಿಗಷ್ಟೇ ಅಲ್ಲ, ಅಲ್ಲಿಯ ಗ್ರಾಮಸ್ಥರಿಗೂ ಹಲವಾರು ರೀತಿಯಲ್ಲಿ ಕಿರಿಕಿರಿ ಶುರುವಾಗಿದೆ.
ಕೇಂದ್ರ ಸರ್ಕಾರದ ಬಜೆಟ್ ಪ್ರತಿ ಸುಟ್ಟು ಆಕ್ರೋಶ
ರಾಯಚೂರಿನ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಜಿಲ್ಲಾ ಸಮಿತಿಯಿಂದ ಕೇಂದ್ರ ಬಜೆಟ್ ಪ್ರತಿಯನ್ನು ಸುಟ್ಟು ಪ್ರತಿಭಟಿಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 139
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved