ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಯವರ ಸುಳ್ಳಿನ ಬಂಡವಾಳ ಬಯಲು: ತಂಗಡಗಿ
ನಾವು ರಾಜ್ಯ ಹಾಗೂ ದೇಶದ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಬಿಜೆಪಿಯವರ ಹಾಗೇ ಸುಳ್ಳಿನ ಭಾಷಣ ಮಾಡಿ ಮನೆಗೆ ಹೋಗುವುದಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಕಲ್ಮಶಗೊಂಡ ಕಂದಕ ಪರಿಶೀಲಿಸಿದ ತಹಸೀಲ್ದಾರ್: ನೀರನ್ನು ತೆರವುಗೊಳಿಸಲು ಸೂಚನೆ
ಕೋಟೆ ಮುಂಭಾಗದ ಕಲ್ಮಷಗೊಂಡ ಕಂದಕವನ್ನು ತಹಶೀಲ್ದಾರ ಡಾ: ಮಲ್ಲಪ್ಪ ಯರಗೋಳ ಪರಿಶೀಲಿಸಿದರು.
ಸಂಭ್ರಮದ ಛತ್ತರ ಆಂಜನೇಯ ಜಾತ್ರೆ
ಮುದಗಲ್ ಸಮೀಪದ ಛತ್ತರ ಆಂಜನೇಯ ದೇವರ ಜಾತ್ರೆಯಲ್ಲಿ ಭಕ್ತರು ದರ್ಶನ ಪಡೆಯಲು ಸರದಿಯಲ್ಲಿ ನಿಂತಿರುವದು. ಒಳಚಿತ್ರದಲ್ಲಿ ಆಂಜನೇಯ ದೇವರಿಗೆ ಅಲಂಕರಿಸಿರುವದು.
ಬಿಜೆಪಿ-ಕಾಂಗ್ರೆಸ್ನಲ್ಲಿ ಕರಗಿತು ಸಂಘರ್ಷ, ಅಭ್ಯರ್ಥಿಗಳು ನಿರಾಳ
ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಮಾರಂಭದಲ್ಲಿ ಅಸಮಧಾನಗೊಂಡಿದ್ದ ಬಿ.ವಿ.ನಾಯಕ ಅವರು ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪಕ್ಕದಲ್ಲಿಯೇ ಕುಳಿತುಕೊಂಡಿರುವುದು.
ನೇಹಾ ಹತ್ಯೆ ಖಂಡಿಸಿ ವಿವಿಧೆಡೆ ಪ್ರತಿಭಟನೆ
ರಾಯಚೂರಿನ ಡಿಸಿ ಕಚೇರಿ ಮುಂದೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ದೇವದುರ್ಗ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ದೇವದುರ್ಗ ತಾಲೂಕು ಸಮಿತಿ ರ್ಯಾಲಿ ನಡೆಸಿ,ತಹಸೀಲ್ದಾರ್ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದರು.
ಕೇಂದ್ರದಿಂದ ಉದ್ದೇಶಪೂರಕವಾಗಿಯೇ ರಾಜ್ಯಕ್ಕೆ ಅನ್ಯಾಯ: ಸಚಿವ ಎನ್.ಎಸ್.ಬೋಸರಾಜು
ಚುನಾವಣೆ ಆಯೋಗ ಕೂಡ ಬರಪರಿಹಾರ ಬಿಡುಗಡೆ ಮಾಡುವುದಕ್ಕೆ ಅನುಮತಿ ನೀಡಿದ್ದರು, ಇನ್ನು ರಾಜ್ಯಕ್ಕೆ ಬರಪರಿಹಾರ ನೀಡಿಲ್ಲ ಎಂದು ಆರೋಪಿಸಿದ ಸಚಿವರು.
ಕಾಂಗ್ರೆಸ್ನಿಂದ ತುಷ್ಟೀಕರಣ ನೀತಿ: ಶಾಸಕ ಡಾ.ಶಿವರಾಜ ಪಾಟೀಲ
ರಾಯಚೂರಿನ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಮುಖಂಡರು, ಕಾರ್ಯಕರ್ತರು ಘಟನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನೇಹಾ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ
ಸಿಂಧನೂರು ನಾಗರಿಕರ ಹಿತರಕ್ಷಣಾ ವೇದಿ, ಬಿಜೆಪಿಯಿಂದ ಪ್ರತ್ಯೇಕ ಪ್ರತಿಭಟನೆ. ಮಾನವ ಸರಪಳಿ ನಿರ್ಮಿಸಿ ಟೈರ್ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರ, ಆರೋಪಿ ವಿರುದ್ಧ ಆಕ್ರೋಶ.
ಪ್ರಧಾನಿ ಮೋದಿಯಿಂದ ಸರ್ವಾಧಿಕಾರಿ ಧೋರಣೆ: ಚಿಂತಕ ಶಿವಸುಂದರ
ಸಿಂಧನೂರು ನಗರದಲ್ಲಿ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಸಂವಿಧಾನ-ಪ್ರಜಾತಂತ್ರ ಉಳಿವಿಗಾಗಿ ಬಿಜೆಪಿ ಸೋಲಿಸಿ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಚಿಂತಕ ಶಿವಸುಂದರ ಮಾತನಾಡಿದರು.
ನೇಹಾ ಹತ್ಯೆ ಖಂಡಿಸಿ ಪ್ರತಿಭಟನೆ: ಕಠಿಣ ಶಿಕ್ಷೆಗೆ ಒತ್ತಾಯ
ಸಿರವಾರ ತಹಸೀಲ್ದಾರ್ ಕಚೇರಿ ಮುಂದೆ ನೇಹಾ ಹತ್ಯೆ ಖಂಡಿಸಿ ಪಟ್ಟಣದ ಮುಖಂಡರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಿಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಶನಿವಾರ ಮನವಿ ಪತ್ರ ಸಲ್ಲಿಸಲಾಯಿತು.
< previous
1
...
78
79
80
81
82
83
84
85
86
...
139
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ