ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಯಚೂರು ಲೋಕಸಭಾ ಕ್ಷೇತ್ರ: ಐದು ಅಭ್ಯರ್ಥಿಗಳಿಂದ 7 ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ನ ಜಿ.ಕುಮಾರ ನಾಯಕ ಪಕ್ಷದ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಬಿಜೆಪಿ-ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಕೋಮುವಾದಿ ಬಿಜೆಪಿಯನ್ನು ಸೋಲಿಸಿ: ಡಿ.ಎಚ್.ಪೂಜಾರ್
ಅಚ್ಛೇ ದಿನ ಯಾರಿಗೆ ಬಂದಿದೆ ಎಂದು ಪ್ರಜಾಪ್ರಭುತ್ವ ರಕ್ಷಣಾ ವೇದಿಕೆ ಅಂಚಾಲಕ ಡಿ.ಎಸ್.ಪೂಜಾರ್ ಪ್ರಶ್ನಿಸಿದರು. ಸಿಂಧನೂರಿನಲ್ಲಿ ಬಿಜೆಪಿ ಸೋಲಿಸಿ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ
ರಾಮನವಮಿ ನಿಮಿತ್ತ ಶ್ರೀಮಠದಲ್ಲಿ ಪೀಠಾಧಿಪತಿಗಳು ಬ್ರಹ್ಮ ಕರಾರ್ಚಿತ ಶ್ರೀ ಮೂಲ ರಾಮದೇವರು ಮತ್ತು ಇತರ ಸಂಸ್ಥಾನದ ವಿಗ್ರಹಗಳಿಗೆ ಮಹಾ ಅಭಿಷೇಕವನ್ನು ನೆರವೇರಿಸಿದರು.
ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಿಂದ 2 ನಾಮಪತ್ರ
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಜಿ.ಕುಮಾರ ನಾಯಕ ಸಾಂಕೇತಿಕವಾಗಿ ಎರಡು ನಾಮಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಇಂದು ಬೃಹತ್ ರ್ಯಾಲಿ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಶ್ರೀರಾಮ ನವಮಿ: ಎಲ್ಲೆಡೆ ರಾಮ ನಾಮ ಜಪ
ರಾಯಚೂರಿನ ರಾಮನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅಲಂಕಾರ, ತೊಟ್ಟಲೋತ್ಸವ, ತೀರ್ಥ ಪ್ರಸಾದ ವಿತರಣೆ ಸೇರಿ ಮೊದಲಾದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ದಿನವಿಡಿ ನಡೆದವು.
ಲೋಕಾ ಎಲೆಕ್ಷನ್: ಎರಡು ನಾಮಪತ್ರಗಳ ಸಲ್ಲಿಕೆ
ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿಯಿಂದ ಬಸವಪ್ರಭು, ಎಸ್ಯುಸಿಐ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಸಿದರು.
ರಾಯಚೂರು ಕ್ಷೇತ್ರದಲ್ಲಿ ಬಿರುಸುಗೊಂಡ ಚುನಾವಣೆ ವಾತಾವರಣ
ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಎಲ್ಲೆಡೆ ಸಂಚರಿಸಿ ಪ್ರಚಾರ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ. ಇದರಿಂದಾಗಿ ಇಡೀ ಕ್ಷೇತ್ರದಲ್ಲಿ ಚುನಾವಣಾ ವಾತಾವರಣವು ಬಿರುಸುಗೊಂಡಂತಾಗಿದೆ.
ಕವಿತಾಳದಲ್ಲಿ ನೀರಿನ ಸಮಸ್ಯೆ ಪರಿಹಾರ ಕೈಗೊಳ್ಳದ ನಿರ್ಲಕ್ಷ್ಯ; ಆರೋಪ
ಕವಿತಾಳ ಪಪಂ ಮುಖ್ಯಾಧಿಕಾರಿ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಕುರಿತು ಮಾಹಿತಿ ಪಡೆದರು.
ಶಾಸಕರಿಂದ ಅಭಿವೃದ್ಧಿ ಕಾರ್ಯ ಶೂನ್ಯ: ಮಾಜಿ ಶಾಸಕ ಪ್ರತಾಪಗೌಡ್ ಪಾಟೀಲ್
, ಕ್ಷೇತ್ರಕ್ಕೆ ಶಾಸಕರಿಂದ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ನನ್ನ ಅವಧಿಯಲ್ಲಿ ಮಂಜೂರಾದ ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸುವಲ್ಲಿ ಶಾಸಕರು ನಿರ್ಲಕ್ಷ್ಯ ವಹಿಸಿದ್ದಾರೆ ಪಾಟೀಲ್ ಆರೋಪಿಸಿದ್ದಾರೆ
ಮಸ್ಕಿ ಕ್ಷೇತ್ರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸರ್ಕಸ್
ನರೇಗಾ ಕೂಲಿ ಕಾರ್ಮಿಕರಲ್ಲಿಯೂ ಮತದಾನ ಜಾಗೃತಿ ಮೂಡಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ.
< previous
1
...
80
81
82
83
84
85
86
87
88
...
139
next >
Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು