• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ದುಬಾರಿ ಶುಲ್ಕ ಕಡಿವಾಣಕ್ಕೆ ಆಗ್ರಹ
ರಾಯಚೂರು ನಗರದ ಡಿಸಿ ಕಚೇರಿಗೆ ಆಗಮಿಸಿದ ಸಿಪಿಐಎಂಎಲ್ ರೆಡ್‌ಸ್ಟಾರ್ ಜಿಲ್ಲಾ ಸಂಘಟನೆ ಮುಖಂಡರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನರೇಗಾ ಕೂಲಿ ಹಣ ಪಾವತಿಗೆ ಆಗ್ರಹಿಸಿ ಗ್ರಾಪಂ ಮುತ್ತಿಗೆ
ಕಡಿಮೆ ಕೂಲಿ ಹಣ ಪಾವತಿ ಮಾಡಿರುವುದು ಮತ್ತು ಕೂಲಿ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಉದ್ಯೋಗ ಖಾತರಿ ನೂರಾರು ಕೂಲಿ ಕಾರ್ಮಿಕರು ಸಮೀಪದ ಅಮೀನಗಡ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ಲೋಕ ಕಲ್ಯಾಣಕ್ಕೆ ಗಂಗೆ ಧರೆಗೆ ತಂದ ಭಗೀರಥ ಮಹರ್ಷಿ
ತುರ್ವಿಹಾಳ ಪಟ್ಟಣದ ಮಹರ್ಷಿ ಸಮುದಾಯ ಭವನದಲ್ಲಿ ನಡೆದ ಭಗೀರಥ ಮಹರ್ಷಿ ಜಯಂತಿಯನ್ನು ಆಚರಿಸಲಾಯಿತು.
ಅವ್ವ ಎಂದರೆ ತ್ಯಾಗ, ಪ್ರೀತಿಯ ಸ್ವರೂಪ: ಡಾ.ಜ್ಯೋತಿ
ಔರಾದ್‌ನ ವಡಗಾಂವ(ದೇ) ಗ್ರಾಮದಲ್ಲಿ ಆರಾಧ್ಯ ಬೇಸಿಗೆ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ ವಿಶ್ವ ತಾಯಂದಿರ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಪಕಿ ಡಾ . ಜ್ಯೋತಿ ಎಕ್ಕೆಳ್ಳೆ ಮಾತನಾಡಿದರು.
3ನೇ ವರ್ಷಕ್ಕೆ ಕಾಲಿಟ್ಟ ರಾಯಚೂರಿಗೆ ಏಮ್ಸ್ ಹೋರಾಟ
ನೆನ್ನೆಗೆ 732 ದಿನ ಪೂರೈಕೆ. ಸರ್ಕಾರ ಎಚ್ಚೆತ್ತಕೊಳ್ಳದಿದ್ದರೆ ದೆಹಲಿಯಲ್ಲಿ ಹೋರಾಟ ಆರಂಭಿಸಬೇಕಾಗುತ್ತದೆ. ಪ್ರಾದೇಶಿಕ ಅಸಮತೋಲನೆ ನಿವಾರಣೆಗಾಗಿ ಐಐಟಿಯಿಂದ ವಂಚಿತಗೊಂಡ ಮಹತ್ವಕಾಂಕ್ಷಿ ಜಿಲ್ಲೆ ರಾಯಚೂರಿನಲ್ಲಿಯೇ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸಲೇಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಪಂಪಣ್ಣ ನೆರವಿ ಹೇಳಿದರು.
ಕೊನೆಗೂ ರಾಯಚೂರು ಜಿಲ್ಲೆಗೆ ಮಳೆ ಬಂತು
ಭಾನುವಾರ ಮಧ್ಯರಾತ್ರಿ 1:30ಕ್ಕೆ ಆರಂಭಗೊಂಡ ಮಳೆಯು ಬೆಳಗಿನ ಜಾವ 6 ಗಂಟೆಯವರೆಗೂ ಸುರಿಯಿತು. ನಗರ ಸೇರಿ ಜಿಲ್ಲೆಯ ವಿವಿಧೆಡೆ ಭಾರಿ ಗುಡುಗು-ಮಿಂಚಿನ ಮಳೆ. ತಗ್ಗು ಪ್ರದೇಶ, ಭತ್ತದ ಬೆಳೆಗೆ ನುಗ್ಗಿದ ನೀರು. ರಸ್ತೆ, ವೃತ್ತಗಳು ಜಲಾವೃತವಾಗಿದೆ.
ರೋಗಿಗಳನ್ನು ಮುಟ್ಟಲು ಅಸಹ್ಯ ಬೇಡ: ಡಾ.ಚನ್ನಬಸವ ಪಾಟೀಲ್
ವೈದ್ಯರಿಗಿಂತಲೂ ದಾದಿಯರ ಸೇವೆ ಮಹತ್ವದ್ದು ಎಂದು ಸಿಂಧನೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮದಲ್ಲಿ ಜನನಿ ಮಕ್ಕಳ ಆಸ್ಪತ್ರೆಯ ವೈದ್ಯ ಡಾ.ಚನ್ನಬಸವ ಪಾಟೀಲ್ ಹೇಳಿದರು.
ನರೇಗಾ ಕಾರ್ಮಿಕರು ಸಂಘಟಿತರಾಗಿ ಅಗತ್ಯ ಸೌಲಭ್ಯ ಪಡೆಯಿರಿ
ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಪಂ ವತಿಯಿಂದ ಪರಪುರ ಕೆರೆಯಲ್ಲಿ ಕೈಗೆತ್ತಿಕೊಂಡಿರುವ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿಯೇ ನರೇಗಾ ಕೂಲಿಕಾರ್ಮಿಕರ ಸಭೆ ನಡೆಸಲಾಯಿತು.
ಬಸವಣ್ಣನವರ ಕಾಯಕವೇ ಕೈಲಾಸ ಮನುಕುಲಕ್ಕೇ ಮಹಾ ಸಂದೇಶ
ರಾಯಚೂರು ವಿಶ್ವವಿದ್ಯಾಲಯದಲ್ಲಿ ವಿಶ್ವ ಗುರು, ಕರ್ನಾಟಕದ ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು.
ಚಿಕ್ಕಚೊಕ್ಕ ಸಮಾಜ ಕುರುಹಿನ ಶಟ್ಟಿ ಸಮಾಜ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್
ಮಸ್ಕಿ ಪಟ್ಟಣದ ನೀಲಕಂಠಶ್ವರ ದೇವಸ್ಥಾನದಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವವನ್ನು ಸುರೇಶ ಹರಸೂರ ಉದ್ಘಾಟಿಸಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved