• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಯಚೂರು ಲೋಕಸಭಾ ಕ್ಷೇತ್ರ: ಎರಡು ನಾಮಪತ್ರ ಸಲ್ಲಿಕೆ

ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ  ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ. ಭಾರತೀಯ ಜನತಾ ಪಾರ್ಟಿಯಿಂದ ರಾಜಾ ಅಮರೇಶ್ವರ ನಾಯಕ ಹಾಗೂ  ಕಾಂಗ್ರೆಸ್‌ ಪಕ್ಷದಿಂದ ಕೆ.ದೇವಣ್ಣ ನಾಯಕ  ಉಮೇದುವಾರಿಕೆ ಸಲ್ಲಿಸಿದರು

ಪ್ರಿಯಾಂಕ್‌ ಖರ್ಗೆ ಫ್ಯಾನ್ಸಿ ಹೇಳಿಕೆಗೆ ಪಾಟೀಲ್‌ ಲೇವಡಿ
ಬಿಜೆಪಿ ಪ್ರಣಾಳಿಕೆ ಪಿಕ್‌ನಿಕ್‌ ಅಲ್ಬಮ್‌ ಎಂದು ಹೇಳಿಕೆ ನೀಡಿದ್ದ ಸಚಿವರ ವಿರುದ್ಧ ಶಾಸಕ ಡಾ.ಶಿವರಾಜ ಪಾಟೀಲ್‌ ತಿರುಗೇಟು. ದೇಶದಲ್ಲಿ 60 ವರ್ಷ ಆಡಳಿತ ನಡೆಸಿ ಕಾಂಗ್ರೆಸ್‌ ಮತ್ತು 10 ವರ್ಷ ಆಡಳಿತ ನಡೆಸಿ ಬಿಜೆಪಿ ಏನು ಮಾಡಿದೆ ಎನ್ನುವುದನ್ನು ತುಲನೆ ಮಾಡಿ ನೋಡಲಿ ಎಂದು ಹೇಳಿದರು.
ಕವಿತಾಳ ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಣೆ
ಕವಿತಾಳ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡಲಾಯಿತು. ತಾಲೂಕು ಬಿಎಸ್ಎಸ್ ಸಂಚಾಲಕ ಚಂದ್ರು ಮಾತನಾಡಿದರು.
ಸಿಂಧನೂರು ತಾಲೂಕಾಡಳಿತ ವತಿಯಿಂದ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅರುಣ್ ದೇಸಾಯಿ ಸಂವಿಧಾನ ಪೀಠಿಕೆ ಬೋಧಿಸಿದರು.ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅರುಣ್ ದೇಸಾಯಿ ಸಂವಿಧಾನ ಪೀಠಿಕೆ ಬೋಧಿಸಿದರು.
ಅಂಬೇಡ್ಕರ್ ಸಾಧನೆ ಎಲ್ಲರಿಗೂ ಪ್ರೇರಣೆ: ಜಿಲ್ಲಾಧಿಕಾರಿ
ಬಾಬಾ ಸಾಹೇಬರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಮು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು. ರಾಯಚೂರಿನ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮವನ್ನು ಡಿಸಿ ಎಲ್.ಚಂದ್ರಶೇಖರ ನಾಯಕ ಉದ್ಘಾಟಿಸಿದರು.
ಮುದಗಲ್‌ ವಿವಿಧೆಡೆ ಅಂಬೇಡ್ಕರ್ ಜಯಂತಿ ಸಂಭ್ರಮ
ಮುದಗಲ್ ಪುರಸಭೆ ಕಾರ್ಯಾಲಯದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಸಿಬ್ಬಂದಿ ಚನ್ನಮ್ಮ ದಳವಾಯಿ ಪೂಜೆ ಸಲ್ಲಿಸಿದರು. ಮುಖ್ಯಾಧಿಕಾರಿ ನಬಿ ಎಂ. ಕಂದಗಲ್ ಅವರು ಪುರ್ಷ್ಪಾಚಣೆ ಸಲ್ಲಿಸಿದರು.
ಬಿಜೆಪಿಯಿಂದ ರಾಜ್ಯಕ್ಕೆ ಅನ್ಯಾಯ: ಎನ್‌.ಎಸ್‌.ಬೋಸರಾಜು
ದೇಶದ ಇತಿಹಾಸದಲ್ಲಿ ಯಾವ ಸರ್ಕಾರ ತೋರದ ರೀತಿಯಲ್ಲಿ ಬಿಜೆಪಿ ದ್ವೇಷದ ರಾಜಕೀಯ ಮಾಡುತಿದೆ. ಇದಕ್ಕೆ ಜನರು ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ತೀವ್ರ ಸಂಘರ್ಷದ ನಡುವೆ ಬಿಜೆಪಿ ಬಂಡಾಯ ಶಮನ
ರಾಯಚೂರು ನಗರದ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ನಡೆದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಬಿ.ವಿ.ನಾಯಕ ಅವರು ರಾಜಾ ಅಮರೇಶ್ವರ ನಾಯಕ ಅವರಿಗೆ ಬಿ.ಫಾರಂ ಹಸ್ತಾಂತರಿಸಿದರು.
ಹರಿದಾಸರ ಕೀರ್ತನೆಗಳಲ್ಲಿ ಭಕ್ತಿ ಸಾಹಿತ್ಯ ಅಡಕ: ಹುಸೇನಸಾಬ
ಸಿಂಧನೂರಿನಲ್ಲಿ ನಡೆದ ಯುಗಾದಿ ಉತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತಗಾರ ಹುಸೇನಸಾಬ ದಾಸ ಹಾಗೂ ಸಮಾಜ ಸೇವಕಿ ವಿರುಪಮ್ಮ ಚಿದಾನಂದಪ್ಪಗೆ ಕಲ್ಯಾಣ ಕರ್ನಾಟಕ ಕಣ್ಮಣಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಸಾಸಲಮರಿ ಕ್ಯಾಂಪಿನಲ್ಲಿ ಅದ್ಧೂರಿ ಮೆರವಣಿಗೆ
ಸಿಂಧನೂರು ತಾಲೂಕಿನ ಸಾಸಲಮರಿ ಕ್ಯಾಂಪಿನಲ್ಲಿ ಸೀತಾರಾಮ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಶುಕ್ರವಾರ ಕುಂಭ-ಕಳಸದೊಂದಿಗೆ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 139
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved