• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಂಧನೂರು ನಗರಕ್ಕೆ ಉಜ್ಜನಿ ಪೀಠದ ಜಗದ್ಗುರುಗಳ ಭೇಟಿ
ಸಿಂಧನೂರಿನ ಹಿರಿಯ ವಕೀಲ ಎಂ.ಅಮರೇಗೌಡ ಅವರ ನಿವಾಸಕ್ಕೆ ಉಜ್ಜನಿ ಪೀಠದ ಜಗದ್ಗುರುಗಳಾದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮೀಜಿ ಭೇಟಿ ನೀಡಿದರು
ವಿವಿಧಡೆ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ
ಮುದಗಲ್ ಕೋಟೆ ಮುಂಭಾಗ ಈದಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ರಂಜಾನ್ ನಿಮಿತ್ತ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಇರಕಲ್‌ ಕೆರೆ ಖಾಲಿ: ಕುಡಿವ ನೀರಿಗೆ ಪರಿಪಾಟಲು
ಪಾಮನಕಲ್ಲೂರು ಪಂಚಾಯ್ತಿ ವ್ಯಾಪ್ತಿ ಗುಡಿಹಾಳ ಗ್ರಾಮದಲ್ಲಿ ನೀರಿ ಸಮಸ್ಯೆ ತೀವ್ರವಾಗಿದೆ. ಗ್ರಾಮದಲ್ಲಿ ಕೊಳವೆಬಾವಿ ಇಲ್ಲದ ಕಾರಣ ಕುಡಿಯಲು ಇರಕಲ್ ಕೆರೆ ನೀರು ಹಾಗೂ ಬಳಕೆಗೆ ಗುಡಿಹಾಳ ಹಳೇ ಕೆರೆ ನೀರು ಬಿಡಲಾಗುತ್ತಿದೆ
ಭಾರತೀಯ ಜನ ಸಾಮ್ರಾಟ್ ಪಾರ್ಟಿಯಿಂದ ಶಾಮರಾವ್ ಮೇದಾರ್ ನಾಮಪತ್ರ
ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣಾಧಿಕಾರಿಗಳ (ಡಿಸಿ) ಕಚೇರಿಗೆ ಆಗಮಿಸಿದ ಕಲಬುರಗಿಯ ಶಾಮರಾವ್ ಮೇದಾರ್ ಅವರು ಭಾರತೀಯ ಜನ ಸಾಮ್ರಾಟ್ ಪಾರ್ಟಿಯಿಂದ ಚುನಾವಣಾಧಿಕಾರಿ ಎಲ್‌.ಚಂದ್ರಶೇಖರ ನಾಯಕ ಅವರಿಗೆ ನಾಮಪತ್ರ ಸಲ್ಲಿಸಿದರು.
ಮತದಾನಕ್ಕೆ ತಪ್ಪದೆ ಬನ್ನಿ; ಗುಳೆ ಹೋದ ಪೋಷಕರಿಗೆ ಮಕ್ಕಳ ಪತ್ರ
ರಾಯಚೂರು ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಂಡ ಅಭಿಯಾನ ಅಂಗವಾಗಿ ಗುಳೆ ಹೋದ ಪಾಲಕರಿಗೆ ಬರೆದಿರುವ ಪತ್ರ ಪ್ರದರ್ಶಿಸುತ್ತಿರುವ ಮಕ್ಕಳು.
ಪಿಯು ಫಲಿತಾಂಶ ವಿಶ್ವೇಶ್ವರಯ್ಯ ಕಾಲೇಜಿಗೆ 11ನೇ ಸ್ಥಾನ
ಲಿಂಗಸುಗೂರು ಪಿಯುಸಿಯಲ್ಲಿ ರಾಜ್ಯಕ್ಕೆ 11ನೇ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಮುಸ್ಲಿಂ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‌ ವಿತರಣೆ
ಮಾನ್ವಿ ಪಟ್ಟಣದ ಪ್ರೇಂಡ್ಸ್ ಫಂಕ್ಷನ್ ಹಾಲಿನಲ್ಲಿ ಮುಸ್ಲಿಂ ಯುನಿಟಿ ವತಿಯಿಂದ ಆಹಾರ ಧಾನ್ಯಗಳ ಕೀಟ್‌ಗಳನ್ನು ಮುಸ್ಲಿಂ ಯುನಿಟಿ ಸದಸ್ಯ ಜಾವಿದ್ ಖಾನ್ ವಿತರಿಸಿದರು.
ಎಲ್ಲೆಡೆ ರಂಜಾನ್‌ ಸಂಭ್ರಮ: ಸಾಮೂಹಿಕ ಪ್ರಾರ್ಥನೆ
ರಾಯಚೂರಿನ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಹೋದರರು ಈದ್‌ ಉಲ್‌ ಫಿತರ್‌ ನಿಮಿತ್ತ ಸಾಮೂಹಿಕ ಪ್ರಾರ್ಥನೆಯನ್ನು ನೆರವೇರಿಸಿದರು.
ಸಂಭ್ರಮ -ಸಡಗರದಿಂದ ರಂಜಾನ್ ಆಚರಣೆ
ಹಬ್ಬದಿನವಾದ ಗುರುವಾರ ಬೆಳಗ್ಗೆ ಯಿಂದಲೇ ಈದ್ಗಾ ಮೈದಾನದಲ್ಲಿ ಸೇರಿ ಸಾಂಪ್ರದಾಯಿಕ, ಸಾಮೂಹಿಕ ನಮಾಜ್ ಮಾಡುವ ಮೂಲಕ ಈದ್ ಆಚರಿಸಲಾಯಿತು.
ಬಲದಂಡೆ ನಾಲೆಯಿಂದ ಶಾಖೋತ್ಪನ್ನ ಸ್ಥಾವರಗಳಿಗೆ ನೀರು
ಲಿಂಗಸುಗೂರು ತಾಲೂಕಿನ ನಾರಾಯಣಪುರ ಬಲದಂಡೆ ನಾಲೆಗೆ ನೀರು ಹರಿಬಿಟ್ಟಿರುವುದು. ಯರಜಂತಿ, ಬಂಡೇಬಾವಿ, ಗೋಲಪಲ್ಲಿ ಪೈದೊಡ್ಡಿ ಗ್ರಾಮಗಳ ಜನರು ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುತ್ತಿದ್ದು ಹಳ್ಳಗಳು ಬತ್ತಿವೆ ಕುಡಿಯುವ ನೀರಿಗಾಗಿ ವಿತರಣಾ ನಾಲೆ ನೀರು ಹರಿಸುವಂತೆ ಆಗ್ರಹಿಸಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 139
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved