• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಅಧಿಸೂಚನೆ ಪ್ರಕಟ
ನಾಮ ಪತ್ರಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ರಾಯಚೂರು ಇಲ್ಲಿ ಏ.20ರ(ಶನಿವಾರ) ರಂದು ಬೆಳಗ್ಗೆ 11:00 ಗಂಟೆಗೆ ಪರಿಶೀಲನೆಗೆ ತೆಗೆದುಕೊಳ್ಳಲಾಗುತ್ತದೆ
ಶಂಕರಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿ
ತುರ್ವಿಹಾಳ ಪಟ್ಟಣದಲ್ಲಿ ಶ್ರೀ ಶಂಕರಲಿಂಗೇಶ್ವರ ತಾತನವರ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಮತ್ತು ರಥೋತ್ಸವವೂ ವಿಜೃಂಭಣೆಯಿಂದ ನಡೆಯಿತು.
ಪಿಯುಸಿ ಫಲಿತಾಂಶ: ಮುಂದುವರಿದ ಕಳಪೆ ಸಾಧನೆ
ರಾಜ್ಯದಲ್ಲಿ 30ನೇ ಸ್ಥಾನ ಪಡೆದ ರಾಯಚೂರು ಜಿಲ್ಲೆ. ಶೇ.73.11ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ. ಕಳೆದ ಬಾರಿ ಜಿಲ್ಲೆಗೆ ಶೇ.66.21 ಫಲಿತಾಂಶ. ಹಿಂದಿನ ವರ್ಷಕ್ಕೆ ಹೋಲಿಸಿದ್ದಲ್ಲಿ ಫಲಿತಾಂಶದಲ್ಲಿ ಸುಧಾರಣೆ ಕಂಡರೂ ಸಹ ರ್‍ಯಾಂಕಿಂಗ್‌ನಲ್ಲಿ ವೈಫಲ್ಯತೆ ಸಾಧಿಸಿದೆ.
ದುರ್ಗಾದೇವಿ ಜಾತ್ರಾ ಮಹೋತ್ಸವ ಸಂಪನ್ನ
ಸಿರವಾರದ ದುರ್ಗಾದೇವಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಎತ್ತುಗಳಿಂದ ಕಲ್ಲಿನ ಭಾರ ಎಳೆಯುವ ಸ್ಪರ್ಧೆಗೆ ನೀಲಗಲ್ ಬೃಹನ್ಮಠದ ಪಂಚಾಕ್ಷರಿ ಶಿವಾಚಾರ್ಯರು, ನವಲಕಲ್‌ ಬೃಹನ್ಮಠದ ಅಭಿನವಶ್ರೀ ಸೋಮನಾಥ ಶಿವಾಚಾರ್ಯರು ಚಾಲನೆ ನೀಡಿದರು.
ಹಬ್ಬಗಳಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿ: ಪಿಎಸ್‌ಐ
ತುರ್ವಿಹಾಳ ಪಟ್ಟಣದಲ್ಲಿರುವ ಪೊಲೀಸ್‌ ಠಾಣೆಯಲ್ಲಿ ಯುಗಾದಿ-ರಂಜಾನ್‌ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯಲ್ಲಿ ಪಿಎಸ್ಐ ನಾಗರಾಜ ಕೊಟಗಿ ಮಾತನಾಡಿದರು.
ದೇವದುರ್ಗ: ಮತ್ತೆ ತಲೆ ಎತ್ತಿದ ಮರಳು ದಂಧೆ
ದೇವದುರ್ಗ ತಾಲೂಕಿನ ದೊಂಡಂಬಳ್ಳಿ, ಚಿಕ್ಕರಾಯಕುಂಪಿಯ ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಲಾಗುತ್ತಿದೆ. ಸಿ ಶಾಸಕರ ಧರಣಿ ಬಳಿಕ ಸ್ಥಗಿತವಾಗಿದ್ದ ದಂಧೆ ಈಗ ಮತ್ತೆ ಶುರು. ಚುನಾವಣೆ ಕಾರ್ಯಗಳಿಗೆ ಅಧಿಕಾರಿಗಳು ನಿಯೋಜನೆಗೊಂಡ ಹಿನ್ನೆಲೆ ಪೂರಕ ವಾತಾವರಣ ನಿರ್ಮಾಣ.
ಸಮನ್ವಯತೆಯಿಂದ ಪಕ್ಷ ಸಂಘಟನೆಗೆ ಒತ್ತು: ಬಸವರಾಜ ಪಾಟೀಲ್‌ ಇಟಗಿ
ರಾಯಚೂರಿನ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಾಲಯದ ಆವರಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಡಿಸಿಸಿ ಹೊಸ ಅಧ್ಯಕ್ಷ ಬಸವರಾಜ ಪಾಟೀಲ್‌ ಇಟಗಿಯವರು ಅಧಿಕಾರ ಸ್ವೀಕರಿಸಿ ಮಾತನಾಡಿದರು.
ವಚನಗಳು ಮನುಷ್ಯನ ಬಾಳಿಗೆ ಬೆಳಕು: ವೆಂಕಟೇಶ
ಸಿಂಧನೂರಿನ ಡಾ.ಕೆ.ಆನಂದ ಹೆಗ್ಡೆ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಸಾಮೂಹಿಕ ವಿವಾಹ ಕಾರ್ಯ ಸರ್ವಶ್ರೇಷ್ಠವಾದದ್ದು: ನವಲಕಲ್ ಶ್ರೀ
ಸಿರವಾರ ತಾಲೂಕಿನ ಬಲ್ಲಟಗಿಯ ಲಿಂಗೈಕ್ಯ ಬಸವಲಿಂಗಯ್ಯ ತಾತನವರ 15ನೇ ಪುಣ್ಯಸ್ಮರಣೆಯ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನವಲಕಲ್ ಬೃಹನ್ಮಠದ ಅಭನವಶ್ರೀ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು.
ಬಿಸಿಲನಾಡಿನಲ್ಲಿ ಗರಿಷ್ಠ ತಾಪಮಾನದ ತಾಂಡವ
43 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ, ಬಿಸಿಲಿಗೆ ಜನ ಹೈರಾಣ. ರಾಯಚೂರು ಜಿಲ್ಲಾಡಳಿತದಿಂದ ರಸ್ತೆಯಲ್ಲಿ ವಾಹನ ಸವಾರರಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು, ಮಹಿಳೆಯರು, ಗರ್ಭೀಣಿಯರು, ವೃದ್ಧರಲ್ಲಿ ನಿರ್ಜಲೀಕರಣ ಪ್ರಮಾಣವು ಹೆಚ್ಚಾಗುತ್ತಿದ್ದು, ನೆರಳಿನ ಆಸರೆಯ ಜೊತೆಗೆ ತಂಪು-ಪಾನೀಯಗಳ ಮೊರೆ ಹೋಗುತ್ತಿದ್ದಾರೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 139
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved