• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಶೇ.62 ಮತದಾನ
ಎಂಟು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ. ಮತದಾನ ಪ್ರಕ್ರಿಯೆ ಬಳಿಕ ಗೆಲುವಿನ ಲೆಕ್ಕಾಚಾರ ಆರಂಭ, ರಾಯಚೂರು ಜಿಲ್ಲೆಯ 5 ಹಾಗೂ ಯಾದಗಿರಿ ಜಿಲ್ಲೆಯ 3 ಕ್ಷೇತ್ರಗಳ ಒಟ್ಟು 2203 ಮತಗಟ್ಟೆಗಳಲ್ಲಿ ಮಂಗಳವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಅಂದಾಜು ಶೇ.62 ರಷ್ಟು ಮತದಾನವು ದಾಖಲಾಗಿದ್ದು, ಅಂತಿಮವಾದ ಪ್ರಮಾಣದಲ್ಲಿ ಹೆಚ್ಚು ಕಡಿಮೆಯಾಗುವ ಸಾಧ್ಯತೆಗಳಿವೆ.
ರಾಯಚೂರು: ಬಿಸಿಲ ಧಗೆ ಲೆಕ್ಕಿಸದೇ ಬಿರುಸಿನ ಮತದಾನ
ರಾಯಚೂರಿನಲ್ಲಿ ಶಾಂತಿಯುತ ಹಕ್ಕು ಚಲಾಯಿಸಿದ ಮಂದಿ. ಕಲ್ಮಂಗಿ ಮತಗಟ್ಟೆಯಲ್ಲಿ ಕೈಕೊಟ್ಟ ಮತ ಯಂತ್ರ, 2 ತಾಸು ಮತದಾನ ತಡ. ಮಾನ್ವಿಯಲ್ಲಿ ಕೇಸರಿ ಶಾಲು ಧರಿಸಿ ಬಂದವರಿಗೆ ತಡೆ, ಮಾನ್ವಿ ತಾಲೂಕಿನ ಮುಷ್ಠೂರು ಗ್ರಾಮದಲ್ಲಿ ನೀರಿಗಾಗಿ ಮತಗಟ್ಟೆ ಎದುರು ಪ್ರತಿಭಟನೆ.
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ
ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನಕ್ಕೆ ಅವಕಾಶ । 2203 ಮತಗಟ್ಟೆ ಸ್ಥಾಪನೆ, 8,464 ಸಿಬ್ಬಂದಿ ನಿಯೋಜನೆಎಂಟು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಸೂತ್ರವಾಗಿ ಜರುಗಿದ ಮಸ್ಟರಿಂಗ್ ಕಾರ್ಯ । ಒಟ್ಟು 20,10,437 ಮತದಾರರ ನೋಂದಣಿಯಾಗಿದೆ.
ಮತಗಟ್ಟೆ ಕೇಂದ್ರಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿ
ಸಿಂಧನೂರಿನ ಸರ್ಕಾರಿ ಮಹಾವಿದ್ಯಾಲಯದಿಂದ ಮತಯಂತ್ರಗಳನ್ನು ಹೊತ್ತು ವಿವಿಧ ಮತಗಟ್ಟೆಗಳಿಗೆ ಪಿಆರ್‌ಒ, ಎಪಿಆರ್‌ಒ ಮತ್ತಿತರ ಸಿಬ್ಬಂದಿ ತೆರಳಿದರು.
ಮಾನ್ವಿ ಮತಗಟ್ಟೆಗಳಲ್ಲಿ ಮಸ್ಟರಿಂಗ್‌ ಕಾರ್ಯ ಸುಸೂತ್ರ
ಮಾನ್ವಿ ಪಟ್ಟಣದ ಬಾಷುಮಿಯಾ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಅವರಣದಲ್ಲಿ ರಾಯಚೂರು ಲೋಕಸಭಾ ಚುನಾವಣೆ ಅಂಗವಾಗಿ ಮತಗಟ್ಟೆ ಸಿಬ್ಬಂದಿ ತಮಗೆ ಕರ್ತವ್ಯಕ್ಕೆ ವಹಿಸಿದ ಮತಗಟ್ಟೆಗಳಿಗೆ ತೆರಳುವುದಕ್ಕೆ ಸಿದ್ಧತೆಗಳನ್ನು ಮಾಡಿಕೊಂಡರು.
ರಾಯಚೂರು ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ: ಡೀಸಿ
ನಾಳೆ ಬೆಳಗ್ಗೆಯಿಂದ ಮತದಾನ. ಒಟ್ಟು 20,10,437 ಮತದಾರರು, 2203 ಮತಗಟ್ಟೆ ಸ್ಥಾಪನೆ. 8464 ಅಧಿಕಾರಿ, ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ ಅವರು ಮಾಹಿತಿ ನೀಡಿದರು.
ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ವ್ಯವಸ್ಥೆ: ಉಮೇಶ ಕುಲಕರ್ಣಿ
ಎಲ್ಲ ಮತ ಕೇಂದ್ರದಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಪಟ್ಟಣದಲ್ಲಿ ಎರಡು ಸೆಕ್ಟರ್‌ಗಳನ್ನು ರಚಿಸಲಾಗಿದೆ. ಒಂದು ಸೆಕ್ಟರ್‌ಗೆ 11 ಮತಗಟ್ಟೆಗಳನ್ನು ರಚಿಸಲಾಗಿದೆ. ಇಬ್ಬರು ಅಧಿಕಾರಿಗಳನ್ನು ನೇಮಿಸಿ ಉಸ್ತುವಾರಿ ವಹಿಸಲಾಗಿದೆ ಎಂದು ಸೆಕ್ಟರ್‌ ಅಧಿಕಾರಿ ಉಮೇಶ ಕುಲಕರ್ಣಿ ತಿಳಿಸಿದರು.
ಜೈ ಶ್ರೀರಾಮ್‌ ಅಂದ್ರೆ ಬೂಟಿಂದ ಒದೀಬೇಕು: ಕಾಂಗ್ರೆಸ್ಸಿಗ ವಿವಾದ

‘ಜೈ ಶ್ರೀರಾಮ್‌’ ಎಂದು ಘೋಷಣೆ ಕೂಗುವವರನ್ನು ಪೊಲೀಸರು ಬೂಟ್‌ನಿಂದ ಒದೆಯಬೇಕು ಎಂದು ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಹೇಳಿಕೆ ನೀಡಿರುವ ಹಳೆ ವಿಡಿಯೋ ಇದೀಗ ವೈರಲ್‌ ಆಗಿದೆ  

ಪ್ರಜ್ವಲ್‌ ರೇವಣ್ಣ ಪ್ರಕರಣ ಗಂಭೀರವಾಗಿ ತನಿಖೆಯಾಗಲಿ: ಅಣ್ಣಾಮಲೈ
ರಾಯಚೂರು ನಗರದ ಗಂಜ್ ವೃತ್ತದಿಂದ ಗಾಂಧಿವೃತ್ತದವರೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ರೋಡ್ ಶೋ ನಡೆಸಿ, ರಾಜಾ ಅಮರೇಶ್ವರ ನಾಯಕ ಪರ ಮತಯಾಚನೆ ಮಾಡಿದರು.
ಬಿಜೆಪಿದು ಯೂಸ್‌ ಆಂಡ್‌ ಥ್ರೋ ಪಾಲಿಟಿಕ್ಸ್: ಸಚಿವ ಕೃಷ್ಣ ಬೈರೇಗೌಡ
ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಬಿಜೆಪಿ ನಾಯಕರೇ ಸೂತ್ರದಾರರು ಎಂದು ರಾಯಚೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ವಿವಿಧ ರೈತರು, ಸಂಘಟನೆಗಳೊಂದಿಗೆ ಸಂವಾದ ಕಾರ್ಯಕ್ರಮದ ನಂತರ ಮಾಧ್ಯಮಗೋಷ್ಠಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪ ಮಾಡಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved