• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿಯುತ, ಅರ್ಥಪೂರ್ಣವಾಗಿ ಯುಗಾದಿ, ರಂಜಾನ್ ಆಚರಿಸಿ: ಸತ್ಯನಾರಾಯಣರಾವ್
ಹಬ್ಬದ ಆಚರಣೆಗೆ ಮೂಲಭೂತ ಸೌಲಭ್ಯ ನೀಡಲಾಗುವುದು. ಹಬ್ಬದ ದಿನದಂದು ಹಬ್ಬಗಳನ್ನು ಶಾಂತಿಯುತ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು. ಜೊತೆಗೆ ಪೊಲೀಸ್ ಇಲಾಖೆಯೊಂದಿಗೆ ಸಹಕಾರದಿಂದ ಇರಬೇಕೆಂದು ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಎಂ.ಜಿ ಸತ್ಯನಾರಾಯಣರಾವ್ ತಿಳಿಸಿದರು.
ಬಿಜೆಪಿ ಅಭ್ಯರ್ಥಿ ವಿರುದ್ಧ ಗೋ ಬ್ಯಾಕ್ ಹೋರಾಟ
ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್ ನೀಡಿರುವುದು ಖಂಡಿಸಿ, ಮಾಜಿ ಸಂಸದ ಬಿ.ವಿ ನಾಯಕ ಅವರಿಗೆ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿ ರಾಜಾ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್‌ ಹೋರಾಟವನ್ನು ಶುಕ್ರವಾರ ಮಾಡಲಾಯಿತು.
ಮತದಾನದ ಕುರಿತು ಜಾಗೃತಿ ಟ್ಯಾಬ್ಲೋ ಸಂಚಾರಕ್ಕೆ ಚಾಲನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮತದಾನದ ಕುರಿತು ಜಾಗೃತಿ ಮುಡಿಸಲು ಜಿಲ್ಲೆಯಲ್ಲಿ ಸಂಚರಿಸಲಿರುವ ಸ್ವೀಪ್ ಟ್ಯಾಬ್ಲೋಗೆ ಚಾಲನೆ.
19 ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಯುಸಿಐಸಿ ಸ್ಪರ್ಧೆ: ಸೋಮಶೇಖರ
ರಾಜ್ಯದ 19 ಸೇರಿ ದೇಶದ 151 ಲೋಕಸಭಾ ಕ್ಷೇತ್ರಗಳಲ್ಲಿ ಸೋಷಲಿಸ್ಟ್‌ ಯೂನಿಟ್‌ ಸೆಂಟರ್‌ ಆಫ್‌ ಇಂಡಿಯಾ (ಕಮ್ಯೂನಿಸ್ಟ್‌-ಎಸ್‌ಯುಸಿಐ-ಸಿ) ಪಕ್ಷ ಸ್ಪರ್ಧಿಸುತ್ತಿದ್ದು, ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ರಾಯಚೂರು ಕ್ಷೇತ್ರದಿಂದ ರಾಮಲಿಂಗಪ್ಪ ಅವರನ್ನು ಕಣಕ್ಕಿಳಿಸಲಾಗುತ್ತಿದೆ
ಮಂಗಳ ಮುಖಿಯವರಿಂದ ಮತದಾನ ಜಾಗೃತಿ
ದೇಶ ಸ್ವಾತಂತ್ರ್ಯವಾದ ನೈಜತೆ ಮತ್ತು ಪಾರದರ್ಶಕವಾದ ಪ್ರಜಾಪ್ರಭುತ್ವದ ಆಡಳಿತವನ್ನು ಹೊಂದಿದ್ದು, ಬಲಿಷ್ಠವಾದ ರಾಷ್ಟ ನಿರ್ಮಾಣಕ್ಕೆ ನಾವೆಲ್ಲರೂ ತಪ್ಪದೇ ಮತದಾನ ಮಾಡಬೇಕೆಂದು ಮಂಗಳ ಮುಖಿ ಮಧು ತಿಳಿಸಿದರು.
ಸಂವಿಧಾನ ಉಳಿವಿಗಾಗಿ ಬಿಜೆಪಿ ಸೋಲಿಸಿ: ರಹೆಮತ್
ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾಮರಸ್ಯ ಉಳಿಯಬೇಕಾದರೆ ಬಿಜೆಪಿ ಪಕ್ಷವನ್ನು ಈ ಬಾರಿ ಸೋಲಿಸೇಕು ಎಂದು ಚಿಂತಕ ರಹೆಮತ್ ತರೀಕೆರೆ ಹೇಳಿದರು.
ಬಾಬು ಜಗಜೀವನರಾಮ್ ಆದರ್ಶ ಅಳವಡಿಸಿಕೊಳ್ಳಿ: ಚಂದ್ರಶೇಖರ
ಡಾ.ಬಾಬು ಜಗಜೀವನರಾಮ್ ಅವರ ಸಾಧನೆ ಅಪಾರವಾಗಿದೆ. ಅಂತಹ ಮಹಾನ್ ವ್ಯಕ್ತಿ ನೀಡಿದ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ.
ಯುವಕರ ಮತದಾನ ಅತ್ಯಮೂಲ್ಯ: ಮಾರ್ಕಂಡಯ್ಯ
ದೇವದುರ್ಗ ಸಮೀಪದ ಮೇದಿನಪುರು ಗ್ರಾಮದಲ್ಲಿ ಅಮೃತ ಸಂಜೀವಿನಿ ಒಕ್ಕೂಟ ವತಿಯಿಂದ ರಂಗೋಲಿ ಹಾಕುವ ಮೂಲಕ ಮತದಾನ ಜಾಗೃತಿ ಅಭಿಯಾನಕ್ಕೆ ಮಾರ್ಕಂಡಯ್ಯ ಚಾಲನೆ ನೀಡಿದರು.
ಪ್ರಾಣಿ-ಪಕ್ಷಿ ಸಂಕುಲ ಉಳಿಸಲು ಕೈಜೋಡಿಸಿ: ಗಾಣಗೇರಾ
ಸಿಂಧನೂರಿನ ತಾಲೂಕು ಪಂಚಾಯಿತಿ ಆವರಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ವನಸಿರಿ ಫೌಂಡೇಶನ್ ಹಾಗೂ ನಮ್ಮ ಕರ್ನಾಟಕ ಸೇನೆ ವತಿಯಿಂದ ಪಕ್ಷಿಗಳಿಗೆ ನೀರಿನ ದಾಹ ತಿರಿಸಲು ಗಿಡಗಳಿಗೆ ಮಣ್ಣಿನ ಮಡಿಕೆಗಳನ್ನು ಕಟ್ಟುವ ಕಾರ್ಯಕ್ರಮ ನಡೆಯಿತು.
ಸಿಂಧನೂರು: ಹಾಸ್ಟೆಲ್ ಸಿಬ್ಬಂದಿಯ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ
ಸಿಂಧನೂರಿನ ಮಹಾಶಕ್ತಿ ಮಹಿಳಾ ಸಬಲೀಕರಣ ಸಂಘ ರಾಜ್ಯ ಘಟಕದಿಂದ ವಸತಿ ನಿಲಯಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಬಾಕಿ ವೇತನ ಪಾವತಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಲಾಯಿತು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 139
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved