• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸ್ಟೆಲ್ ಕಾರ್ಮಿಕರ ವೇತನ ಪಾವತಿಗೆ ಕ್ರಮ: ಪೋತೆದಾರ್
2024ರಲ್ಲಿ ರು.10.50 ಕೋಟಿ ರಾಯಚೂರು ಜಿಲ್ಲೆಗೆ ಬಿಡುಗಡೆಯಾಗಿದೆ. ಈ ವರ್ಷದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ವೇತನ ನೀಡಬಹುದು. ಆದರೆ ಈ ಹಣವೂ ನಾಲ್ಕು ಹಂತದಲ್ಲಿ ಬಿಡುಗಡೆಯಾಗಲಿದ್ದು ಇನ್ನು 15 ರಿಂದ 20 ದಿನಗಳಲ್ಲಿ ಮೊದಲ ಹಂತದ ಅನುದಾನ ಬಿಡುಗಡೆಯಾಗಲಿದೆ ಎಂದು ಮಹೇಶ ಪೋತೆದಾರ್‌ ತಿಳಿಸಿದರು.
ಕಟ್ಟನಿಟ್ಟಾಗಿ ನೀತಿ ಸಂಹಿತೆ ಪಾಲನೆಯಾಗಲಿ: ಡಿಸಿ ಚಂದ್ರಶೇಕರ ನಾಯಕ
ಮಾನ್ವಿ ಪಟ್ಟಣದ ಟೌನ್ ಹಾಲ್ ಸಭಾಂಗಣದಲ್ಲಿ ರಾಯಚೂರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಹಾಗೂ ಚುನಾವಣ ಸಿಬ್ಬಂದಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮಾತನಾಡಿದರು.
ವರ್ಷದ ಬಳಿಕ ಡಿಸಿಸಿಗೆ ಸಿಕ್ಕ ಸಾರಥಿ, ಇಟಗಿಗೆ ಪಟ್ಟ
ಕೊನೆಗೂ ಕಾಲ ಕೂಡಿ ಬಂದ ಡಿಸಿಸಿಗೆ ಅಧ್ಯಕ್ಷ ಆಯ್ಕೆ ಭಾಗ್ಯ. ಲೋಕಸಭಾ ಚುನಾವಣೆ, ಬಣ ರಾಜಕೀಯದ ಸವಾಲು. ನಿರೀಕ್ಷೆಯಂತೆಯೇ ವಿಧಾನ ಪರಿಷತ್‌ ಮಾಜಿ ಸದಸ್ಯ ಬಸವರಾಜ ಪಾಟೀಲ್‌ ಇಟಗಿಗೆ ಡಿಸಿಸಿ ಅಧ್ಯಕ್ಷ ಸ್ಥಾನದ ಪಟ್ಟ ಕಟ್ಟಲಾಗಿದೆ.
ಅಪರಾಧ ತಡೆಗೆ ರಾಜ್ಯದ ಪೊಲೀಸರು ಹೆಸರುವಾಸಿ: ಚಂದ್ರಶೇಖರ
ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ನಿವೃತ್ತ ಆರಕ್ಷಕ ಉಪನಿರೀಕ್ಷಕ ಚಂದ್ರಶೇಖರ ಹೇಳಿದರು. ಸ್ಥಳೀಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಿದ್ದಗಂಗಾ ಶ್ರೀಗಳ ಆದರ್ಶ ಪಾಲಿಸಿ: ಚನ್ನಬಸವಸ್ವಾಮಿ
ಸಿಂಧನೂರಿನ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ದಿಮಾಂದ್ಯ ಆಶ್ರಮದಲ್ಲಿ ವಿಶ್ವ ಆರ್.ಎಂ.ಎಸ್ ಮೊಬೈಲ್ ಶಾಪ್ ಸಹಯೋಗದಲ್ಲಿ ಸಿದ್ದಗಂಗಾ ಮಠದ ಲಿಂ. ಡಾ.ಶಿವಕುಮಾರ ಮಹಾಸ್ವಾಮಿಗಳ ಜನ್ಮದಿನವನ್ನು ಆಚರಿಸಲಾಯಿತು.
ಯುವಕರ ಮತದಾನ ಅತ್ಯಮೂಲ್ಯ: ಜಿಲ್ಲಾಧಿಕಾರಿ
ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕೃಷಿ ವಿವಿಯಲ್ಲಿ ಮತದಾನದ ಕುರಿತು ಜಾಗೃತಿ ಅಭಿಯಾನದಲ್ಲಿ ಚಂದ್ರಶೇಖರ ನಾಯಕ ಹೇಳಿದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.
ನೀತಿ ಸಂಹಿತೆ ಜಾರಿ: ವಿವಿಧ ಮಹನೀಯರ ಜಯಂತಿ ಸರಳ ಆಚರಣೆ
ಏ.5 ಕ್ಕೆ ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏ.14ಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಿಸುವ ಹಿನ್ನೆಲೆ ನಡೆದ ಪೂರ್ವಭಾವಿ ಸಭೆಯಲ್ಲಿ ಡೀಸಿ ಚಂದ್ರಶೇಖರ ನಾಯಕ ಹೇಳಿದರು.
ಲಾರಿ-ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು
ಸಿಂಧನೂರಿನ ಸಂಗಮ್ ಪ್ಯಾಲೇಸ್ ಬಳಿ ಲಾರಿ-ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಜಖಂಗೊಂಡಿದೆ. ಕವಿತಾಳ ಬಳಿಯಿರುವ ಗೋಲದಿನ್ನಿ ಗ್ರಾಮದ ನಿವಾಸಿಗಳಾದ ವೀರೇಶ ಮತ್ತು ಸಹನಾ ಮೃತ ದಂಪತಿಯಾಗಿದ್ದಾರೆ.
ಮಕ್ಕಳ ಮೇಲೆ ನಿರ್ಬಂಧ ಹೇರದಿರಿ: ಶಿವಕುಮಾರ ಸ್ವಾಮೀಜಿ
ಕವಿತಾಳದ ಕಲ್ಮಠದಲ್ಲಿ ಗುಡ್ಡಾಪುರ ದಾನಮ್ಮ ದೇವಿ ಪುರಾಣ ಪ್ರವನ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕೊಡೆಕಲ್ ಗುರು ದುರುದುಂಡೇಶ್ವರ ವಿರಕ್ತ ಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿದರು.
ಗೊರೇಬಾಳ ಶರಣಬಸವೇಶ್ವರರ ಜಾತ್ರಾ ಮಹೋತ್ಸವ
ಸಿಂಧನೂರು ತಾಲೂಕಿನ ಗೊರೇಬಾಳ ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶರಣಬಸವೇಶ್ವರರ 45ನೇ ಜಾತ್ರಾ ಮಹೋತ್ಸವ ನಿಮಿತ್ತ ಆಹ್ವಾನ ಪತ್ರಿಕೆ ಹಾಗೂ ಕರಪತ್ರವನ್ನು ವಿವಿಧ ಶ್ರೀಗಳು ಬಿಡುಗಡೆ ಮಾಡಿದರು
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 139
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved