• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಶಿಕ್ಷಣದ ದಾಹ ನೀಗಿಸುವ ಉತ್ತಮ ಶಿಕ್ಷಕರು ನಮ್ಮಲ್ಲಿದ್ದಾರೆ
ಮುದಗಲ್ ಡಾ.ಎಸ್‌ಬಿ ಭಮಸಾಗರ ಪಬ್ಲಿಕ್ ಶಾಲೆಯಲ್ಲಿ ತರಂಗ್ ಕಲಾ ಕಂಪು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹೆಚ್ಚುತ್ತಿರುವ ಬಿಸಿಲಿನ ತಾಪ: ಸಾರ್ವಜನಿಕರು ಹೈರಾಣು
40ರಿಂದ 42 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪಮಾನ ಸರಾಸರಿ ಇದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ
ನವೋದಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ
ರಾಯಚೂರಿನ ನವೋದಯ ವೈದ್ಯಕೀಯ ಕಾಲೇಜು ಕ್ಯಾಂಪಸ್‌ನ ವಿದ್ಯಾರ್ಥಿ ವಸತಿ ನಿಲಯದ 4ರಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಜಗಳದ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವುದು.
ಕವಿತಾಳದಲ್ಲಿ ಪಾಲಕರ ಪಾದಪೂಜೆ ಕಾರ್ಯಕ್ರಮ
ಕವಿತಾಳ ಪಟ್ಟಣದ ಸ್ನೇಹ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿ ಉದ್ಘಾಟನೆ ನಿಮಿತ್ತ ಪೂಜೆ ಹಾಗೂ ಪಾಲಕರ ಪಾದಪೂಜೆ ಕಾರ್ಯಕ್ರಮ ಜರುಗಿತು.
ಶಸ್ತ್ರಾಸ್ತ್ರ ಠೇವಣಿ ಆದೇಶದಲ್ಲಿ ವಿನಾಯಿತಿ ಇಲ್ಲ: ಜಿಲ್ಲಾಧಿಕಾರಿ
ಲೋಕಸಭೆ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಶಸ್ತ್ರಾಸ್ತ್ರ ಪರವಾನಗಿದಾರರು ಕಡ್ಡಾಯವಾಗಿ ತಮ್ಮ ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಬೇಕೆಂಬ ಆದೇಶವಿದ್ದು, ಈ ಆದೇಶದಲ್ಲಿ ಯಾವುದೇ ವಿನಾಯತಿ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದರು.
ರಾಯಚೂರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಕುಮಾರ ನಾಯಕ
ಲೋಕಸಭೆ ಚುನಾವಣೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದರು.
ಪಾಪಿಗಳ ಪರಿವರ್ತನೆಗೆ ಯೇಸು ಭೂಮಿಗೆ ಬಂದ: ಸನತ್
ಸಿರವಾರ ಪಟ್ಟಣದ ಮೆಥೋಡಿಸ್ಟ್ ಚರ್ಚ್‌ನಲ್ಲಿ ಶುಭ ಶುಕ್ರವಾರ ನಿಮಿತ್ತ ವಿಶೇಷ ಪ್ರಾರ್ಥನೆ ಸಭೆ ನಡೆಯಿತು.
ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ: ದೇಸಾಯಿ
ಸಿಂಧನೂರಿನ ನಗರಸಭೆ ಆವರಣದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮವನ್ನು ತಹಸೀಲ್ದಾರ್ ಅರುಣ್ ದೇಸಾಯಿ ಉದ್ಘಾಟಿಸಿದರು
ಮತದಾನ ಪ್ರಜೆಗಳಿಗೆ ನೀಡಿದ ವಿಶೇಷ ಅಧಿಕಾರ: ಶಿವರಾಜ್‌
ಮಾನ್ವಿ ತಾಲೂಕಿನ ಹಿರೆಕೊಟ್ನೆಕಲ್ ಗ್ರಾಪಂ ಆವರಣದಲ್ಲಿ ಮತದಾನ ಜಾಗೃತಿ ಅಭಿಯಾನ ನಡೆಸಲಾಯಿತು.
ವಕೀಲರು ಕಕ್ಷಿದಾರ ಹಿತರಕ್ಷಣೆ ನಂಬಿಕೆ ಉಳಿಸಿಕೊಳ್ಳಬೇಕು: ನ್ಯಾ.ಇಂದಿರೇಶ
ಲಿಂಗಸುಗೂರಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ರಾಜ್ಯಮಟ್ಟದ ಕಾನೂನು ಕಾರ್ಯಾಗಾರಕ್ಕೆ ಹೈಕೋರ್ಟ್ ನ್ಯಾಯಾಧೀಶ ಇ.ಎಸ್.ಇಂದಿರೇಶ ಅವರು ಚಾಲನೆ ನೀಡಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 139
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved