• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗಸುಗೂರಲ್ಲಿ ರಾಜ್ಯಮಟ್ಟದ ಕಾನೂನು ಕಾರ್ಯಾಗಾರ: ಭೂಪನಗೌಡ
ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಬೆಂಗಳೂರು, ನ್ಯಾಯಾಂಗ ಇಲಾಖೆ ರಾಯಚೂರು, ಸ್ಥಳೀಯ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಮಾ.29ರಿಂದ 31ರವರಗೆ 3 ದಿನಗಳ ವಕೀಲರಿಗಾಗಿ ರಾಜ್ಯ ಮಟ್ಟದ ಕಾನೂನು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಸಿಂಧನೂರಿನೆಲ್ಲೆಡೆ ರಂಗಿನಾಟ ಜೋರು
ವರ್ಷದ ಕೊನೆಯ ಹಬ್ಬವಾದ ಹೋಳಿಯನ್ನು ಜನರು ಬಣ್ಣ ಹಚ್ಚುವ ಮೂಲಕ ಸಂಭ್ರಮಿಸಿದರು.
ಹೋಳಿ ಹಬ್ಬದ ಸಂಭ್ರಮ; ಬಣ್ಣದ ಮಡಕೆ ಹೊಡೆಯುವ ಸ್ಪರ್ಧೆ
ಹೋಳಿ ಹಿನ್ನೆಲೆಯಲ್ಲಿ ಪಟ್ಟಣದ ಟಿಎಪಿಸಿಎಂಸಿ ಬಯಲು ಜಾಗದಲ್ಲಿ ವಿಶ್ವಹಿಂದೂ ಪರೀಷತ್ ಹಾಗೂ ಬಜರಂಗದಳವತಿಯಿಂದ ಹಮ್ಮಿಕೊಂಡಿದ್ದ ಬಣ್ಣದ ಮಡಕೆ ಹೊಡೆಯುವ ಸ್ಪರ್ಧೆಗೆ ರಂಗೇರಿತ್ತು.
ಸವಾಲು, ಬಿಕ್ಕಟ್ಟಿನ ಪರಿಸ್ಥಿತಿ ಎಐನಿಂದ ಎದುರಿಸಲು ಸಾಧ್ಯ
ಪ್ರಸ್ತುತ ಪ್ರಪಂಚ ಎದುರಿಸುತ್ತಿರುವ ಪ್ರಮುಖ ಸವಾಲು ಹಾಗೂ ಬಿಕ್ಕಟ್ಟಿನ ಪರಿಸ್ಥಿತಿಗಳನ್ನು ಕೃತಕ ಬುದ್ಧಿಮತ್ಯೆ (ಎಐ)ಯಿಂದ ಎದುರಿಸಲು ಸಾಧ್ಯವಾಗಿದೆ.
ರಾಯಚೂರು ಜಿಲ್ಲೆಯಾದ್ಯಂತ ಹೋಳಿ ಹಬ್ಬ ಸಂಭ್ರಮ
ನಗರದ ಬಡಾವಣೆಗಳಲ್ಲಿ ಮಕ್ಕಳು, ಮಹಿಳೆಯರು ಬಣ್ಣ ಪರಸ್ಪರ ಬಣ್ಣ ಎರಚಿ ಕುಣಿದು ಕುಪ್ಪಳಿಸಿದರು. ವಿವಿಧೆಡೆ ಯುವಕರು ಬಣ್ಣದ ನೀರು ತುಂಬಿದ ಮಡಿಕೆ ಹೊಡೆದು ರಂಗಿನಲ್ಲಿ ಮುಳುಗಿದ್ದರೇ ಮಕ್ಕಳು ಪಿಚಕಾರಿ ಹಿಡಿದು ಬಣ್ಣ ಎರಚಿ ಸಂಭ್ರಮಿಸಿದರು.
ಕವಿತಾಳದಲ್ಲಿ ಸುಸೂತ್ರವಾಗಿ ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷೆ
ಕವಿತಾಳ ಪಟ್ಟಣದಲ್ಲಿ ಹತ್ತನೇ ತರಗತಿಯ ಮೊದಲ ದಿನದ ಕನ್ನಡ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂವು ನೀಡಿ, ಸ್ವಾಗತಿಸಲಾಯಿತು.
ರಾಜಾ ಅಮರೇಶ್ವರಗೆ ಖುಶಿ; ಬಿವಿ ಬೆಂಬಲಿಗರು ಬಿಸಿ
ಟಿಕೆಟ್‌ ಘೋಷಿಸುತ್ತಿದ್ದಂತೆ ಮಾಜಿ ಸಂಸದ ಬಿ.ವಿ.ನಾಯಕ ಬೆಂಬಲಿಗರಿಂದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ. ಟಿಕೆಟ್ ಪೈಪೋಟಿಯಲ್ಲಿ ಮುಂಚೂಣಿಯಲ್ಲಿದ್ದ ಬಿ.ವಿ.ನಾಯಕಗೆ ಅನ್ಯಾಯವಾಗಿದೆಂದು ಕೋಪ ಹೊರಹಾಕಿದ ಹಿತೈಷಿಗಳು.
ಕ್ಷಯ ರೋಗದ ಕುರಿತು ಜಾಗೃತರಾಗಿ, ಚಿಕಿತ್ಸೆ ಪಡೆದುಕೊಳ್ಳಿ: ಸಿಇಒ ರಾಹುಲ್‌
ರಾಯಚೂರಿನ ಡಿಎಚ್ಒ ಕಚೇರಿ ಆವರಣದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆಯ ಜನ ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕಾರಾಮ ಚಾಲನೆ ನೀಡಿದರು.
ರಾಯಚೂರು ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ
ಜಿಲ್ಲೆಯಾದ್ಯಂತ 98 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಮೊದಲ ದಿನ ಕನ್ನಡ ಭಾಷೆ ಪರೀಕ್ಷೆಗೆ 30,228 ಹಾಜರು, 871 ವಿದ್ಯಾರ್ಥಿಗಳು ಗೈರು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಿ, ನಿಗಾವಹಿಸಲಾಗಿತ್ತು.
ಇಂದಿನಿಂದ ಜಿಲ್ಲಾದ್ಯಂತ 98 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ
32,996 ವಿದ್ಯಾರ್ಥಿಗಳ ನೋಂದಣಿ. ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಕೆ. ಸಿಬ್ಬಂದಿಗೂ ಗುರುತಿನ ಚೀಟಿ ಕಡ್ಡಾಯ. ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆದರೆ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರವೇ ಬೇಸಿಕ್ ಮೊಬೈಲ್ ಮಾತ್ರ ಉಪಯೋಗಿಸಲು ಅವಕಾಶ ಕಲ್ಪಿಸಲಾಗಿದೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 139
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved