• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕ ರಸಗೊಬ್ಬರ ಬಳಕೆ ಮಾಡಬೇಡಿ: ನ್ಯಾ.ಕಾಂಬ್ಳೆ
ಸಿಂಧನೂರು ತಾಲೂಕಿನ ಗೊರೇಬಾಳ ಗ್ರಾಮದ ಚರ್ಚ್ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ ಮಾತನಾಡಿದರು.
ಮಸ್ಕಿಯಲ್ಲಿ ಜಂಗಮ ಸಮಾಜದಿಂದ ನೇಹಾ ಹತ್ಯೆ ಖಂಡಿಸಿ ಪ್ರತಿಭಟನೆ
ಮಸ್ಕಿ ಪಟ್ಟಣದ ತಹಸೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಜಂಗಮ ಸಮಾಜ ಸೇವಾ ಸಂಸ್ಥೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಎಸ್ ಯುಸಿಐ ಕಮ್ಯುನಿಷ್ಟ್ ಪಕ್ಷದ ಅಭ್ಯರ್ಥಿಯಿಂದ ಮತಯಾಚನೆ
ರಾಯಚೂರು ನಗರ ಮತ್ತು ಮಾನ್ವಿಯಲ್ಲಿ ಲೋಕಸಭಾ ಕ್ಷೇತ್ರದ ಸೋಷಲಿಸ್ಟ್ ಯುನಿಟ್ ಸೆಂಟರ್ ಆಫ್ ಇಂಡಿಯಾ ( ಕಮ್ಯುನಿಷ್ಟ್) ಪಕ್ಷದ ಅಭ್ಯರ್ಥಿ ರಾಮಲಿಂಗಪ್ಪ ಮತಯಾಚನೆ ಮಾಡಿದರು.
ಪ್ರಜಾಪ್ರಭುತ್ವದಲ್ಲಿ ಮತದಾನ ದೊಡ್ಡ ಆಯುಧ: ವಿ.ಪ್ರಕಾಶ
ರ್ಕಾರದ ಯೋಜನೆಗಳು ಹಾಗೂ ಸೌಲಭ್ಯ ಪಡೆಯುವ ಜನರು ಮತದಾನದಿಂದ ದೂರ ಉಳಿಯಬಾರದು, ಅರ್ಹ ವ್ಯಕ್ತಿಗೆ ಮತ ಚಲಾಯಿಸುವ ಮೂಲಕ ಮತದಾನ ಮಹತ್ವಕ್ಕೆ ಶಕ್ತಿ ತುಂಬಬೇಕು
ಕುಡಿವ ನೀರಿನ ಸಮಸ್ಯೆ: ಮತದಾನ ಬಹಿಷ್ಕಾರದ ಬೆದರಿಕೆ
ಕರವೇ, ದಲಿತ ಮುಖಂಡರ ಸಭೆ ಕರೆದು ಸಮಸ್ಯೆಗೆ ಸ್ಪಂದಿಸಲು ಮುಖ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿ ಮತದಾನ ಬಹಿಷ್ಕಾರ ಕರೆ ವಾಪಸ್‌ ಪಡೆಯಲು ತಹಸೀಲ್ದಾರ್‌ ಡಾ.ಮಲ್ಲಪ್ಪ ಯರಗೋಳ ಮನವಿ ಮಾಡಿಕೊಂಡರು.
ಬಿಜೆಪಿಯವರ ಸುಳ್ಳಿನ ಬಂಡವಾಳ ಬಯಲು: ತಂಗಡಗಿ
ನಾವು ರಾಜ್ಯ ಹಾಗೂ ದೇಶದ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಬಿಜೆಪಿಯವರ ಹಾಗೇ ಸುಳ್ಳಿನ ಭಾಷಣ ಮಾಡಿ ಮನೆಗೆ ಹೋಗುವುದಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಕಲ್ಮಶಗೊಂಡ ಕಂದಕ ಪರಿಶೀಲಿಸಿದ ತಹಸೀಲ್ದಾರ್‌: ನೀರನ್ನು ತೆರವುಗೊಳಿಸಲು ಸೂಚನೆ
ಕೋಟೆ ಮುಂಭಾಗದ ಕಲ್ಮಷಗೊಂಡ ಕಂದಕವನ್ನು ತಹಶೀಲ್ದಾರ ಡಾ: ಮಲ್ಲಪ್ಪ ಯರಗೋಳ ಪರಿಶೀಲಿಸಿದರು.
ಸಂಭ್ರಮದ ಛತ್ತರ ಆಂಜನೇಯ ಜಾತ್ರೆ
ಮುದಗಲ್ ಸಮೀಪದ ಛತ್ತರ ಆಂಜನೇಯ ದೇವರ ಜಾತ್ರೆಯಲ್ಲಿ ಭಕ್ತರು ದರ್ಶನ ಪಡೆಯಲು ಸರದಿಯಲ್ಲಿ ನಿಂತಿರುವದು. ಒಳಚಿತ್ರದಲ್ಲಿ ಆಂಜನೇಯ ದೇವರಿಗೆ ಅಲಂಕರಿಸಿರುವದು.
ಬಿಜೆಪಿ-ಕಾಂಗ್ರೆಸ್‌ನಲ್ಲಿ ಕರಗಿತು ಸಂಘರ್ಷ, ಅಭ್ಯರ್ಥಿಗಳು ನಿರಾಳ
ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಮಾರಂಭದಲ್ಲಿ ಅಸಮಧಾನಗೊಂಡಿದ್ದ ಬಿ.ವಿ.ನಾಯಕ ಅವರು ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪಕ್ಕದಲ್ಲಿಯೇ ಕುಳಿತುಕೊಂಡಿರುವುದು.
ನೇಹಾ ಹತ್ಯೆ ಖಂಡಿಸಿ ವಿವಿಧೆಡೆ ಪ್ರತಿಭಟನೆ
ರಾಯಚೂರಿನ ಡಿಸಿ ಕಚೇರಿ ಮುಂದೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ದೇವದುರ್ಗ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ದೇವದುರ್ಗ ತಾಲೂಕು ಸಮಿತಿ ರ್‍ಯಾಲಿ ನಡೆಸಿ,ತಹಸೀಲ್ದಾರ್‌ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 152
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved