• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದಿಂದ ಉದ್ದೇಶಪೂರಕವಾಗಿಯೇ ರಾಜ್ಯಕ್ಕೆ ಅನ್ಯಾಯ: ಸಚಿವ ಎನ್.ಎಸ್.ಬೋಸರಾಜು
ಚುನಾವಣೆ ಆಯೋಗ ಕೂಡ ಬರಪರಿಹಾರ ಬಿಡುಗಡೆ ಮಾಡುವುದಕ್ಕೆ ಅನುಮತಿ ನೀಡಿದ್ದರು, ಇನ್ನು ರಾಜ್ಯಕ್ಕೆ ಬರಪರಿಹಾರ ನೀಡಿಲ್ಲ ಎಂದು ಆರೋಪಿಸಿದ ಸಚಿವರು.
ಕಾಂಗ್ರೆಸ್‌ನಿಂದ ತುಷ್ಟೀಕರಣ ನೀತಿ: ಶಾಸಕ ಡಾ.ಶಿವರಾಜ ಪಾಟೀಲ
ರಾಯಚೂರಿನ ಡಾ. ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಮುಖಂಡರು, ಕಾರ್ಯಕರ್ತರು ಘಟನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನೇಹಾ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ
ಸಿಂಧನೂರು ನಾಗರಿಕರ ಹಿತರಕ್ಷಣಾ ವೇದಿ, ಬಿಜೆಪಿಯಿಂದ ಪ್ರತ್ಯೇಕ ಪ್ರತಿಭಟನೆ. ಮಾನವ ಸರಪಳಿ ನಿರ್ಮಿಸಿ ಟೈರ್‌ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರ, ಆರೋಪಿ ವಿರುದ್ಧ ಆಕ್ರೋಶ.
ಪ್ರಧಾನಿ ಮೋದಿಯಿಂದ ಸರ್ವಾಧಿಕಾರಿ ಧೋರಣೆ: ಚಿಂತಕ ಶಿವಸುಂದರ
ಸಿಂಧನೂರು ನಗರದಲ್ಲಿ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಸಂವಿಧಾನ-ಪ್ರಜಾತಂತ್ರ ಉಳಿವಿಗಾಗಿ ಬಿಜೆಪಿ ಸೋಲಿಸಿ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಚಿಂತಕ ಶಿವಸುಂದರ ಮಾತನಾಡಿದರು.
ನೇಹಾ ಹತ್ಯೆ ಖಂಡಿಸಿ ಪ್ರತಿಭಟನೆ: ಕಠಿಣ ಶಿಕ್ಷೆಗೆ ಒತ್ತಾಯ
ಸಿರವಾರ ತಹಸೀಲ್ದಾರ್ ಕಚೇರಿ ಮುಂದೆ ನೇಹಾ ಹತ್ಯೆ ಖಂಡಿಸಿ ಪಟ್ಟಣದ ಮುಖಂಡರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಿಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಶನಿವಾರ ಮನವಿ ಪತ್ರ ಸಲ್ಲಿಸಲಾಯಿತು.
ನೇಹಾ ಹತ್ಯೆ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ಪ್ರತಾಪಗೌಡ ಪಾಟೀಲ್
ನೇಹಾ ಪ್ರಕರಣದಲ್ಲಿ ಹತ್ಯೆ ಮಾಡಿರುವ ವ್ಯಕ್ತಿಗೆ ಅತೀ ಬೇಗ ಶಿಕ್ಷೆಯಾಗಬೇಕು. ತಪಿತಸ್ಥರಿಗೆ ಶಿಕ್ಷೆಯಾದಾಗ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಜರುಗುವುದಿಲ್ಲ. ಮಸ್ಕಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ. ತಹಸೀಲ್ದಾರ್‌ ಅರಮನೆ ಸುಧಾಗೆ ಮನವಿ ಸಲ್ಲಿಕೆ.
ಮತದಾನ ಸಂವಿಧಾನ ಬದ್ಧ ಹಕ್ಕು ಚಲಾಯಿಸಿ: ಮಾನಪ್ಪ ಕಟ್ಟಿಮನಿ
ರಾಯಚೂರು ತಾಲೂಕಿನ ಬಿ.ಯದ್ಲಾಪೂರು ನಾಲಾ ಹೊಳೆತ್ತುವ ಕಾಮಗಾರಿ ಸ್ಥಳದಲ್ಲಿ ಮತದಾನದ ಮಹತ್ವದ ಕುರಿತ ಜಾಗೃತಿ ಜಾಥಾವನ್ನು ನಡೆಸಲಾಯಿತು.
ಒಬ್ಬ ಮಹಿಳೆ ಸೇರಿ 11 ಅಭ್ಯರ್ಥಿಗಳಿಂದ ಒಟ್ಟು 21 ನಾಮಪತ್ರಗಳ ಸಲ್ಲಿಕೆ
ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಯಲ್ಲಮ್ಮ ಬಸವರಾಜ ಉಮೇದುವಾರಿಕೆಯನ್ನು ಸಲ್ಲಿಸಿದರು.
ವಿವಿಧ ಮತಗಟ್ಟೆ ಕೇಂದ್ರಗಳಿಗೆ ಎಸಿ, ತಹಸೀಲ್ದಾರ್‌ ಭೇಟಿ
ವಿವಿಧ ಮತಗಟ್ಟೆ ಕೇಂದ್ರಗಳಿಗೆ ಸಹಾಯಕ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ಪ್ರಕಾಶ್ ಮತ್ತು ಸಿರವಾರ ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೆರಾ ಭೇಟಿ ನೀಡಿ ಪರಿಶೀಲಿಸಿದರು.
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ರಾಯಚೂರಿನ ಡಿಸಿ ಕಚೇರಿ ಮುಂದೆ ಎಬಿವಿಪಿ ಪದಾಧಿಕಾರಿಗಳು ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 152
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved