ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ಟಿಕೆಟ್ ಅಸಮಾಧಾನ: ಬಂಡಾಯ ಶಮನಕ್ಕೆ ಪ್ರಯತ್ನ
ಬಿ.ವಿ.ನಾಯಕಗೆ ಟಿಕೆಟ್ ನೀಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಬಿ.ವಿ.ನಾಯಕರ ನಿವಾಸದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಪ್ರಭಾರಿ ಚಂದ್ರಶೇಖರ ಪಾಟೀಲ್ ಹಲಗೇರಾ ಅವರು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಶ್ರೀಶೈಲ ಪಾದಯಾತ್ರಿಗಳಿಗೆ ಅನ್ನ ದಾಸೋಹ ಸೇವೆ
ಕವಿತಾಳದಲ್ಲಿ ಭಕ್ತರಿಗೆ ನರಳಿನ ವ್ಯವಸ್ಥೆ, ತಂಪು ಪಾನೀಯ, ಔಷಧ, ಅಗತ್ಯ ಸೌಲಭ್ಯ ಉದಗಿಸಲಾಗಿತ್ತು. ಪ್ರಸಾದ ಜತೆಗೆ ಮೈ ಕೈ ನೋವು, ಕಾಲು ನೋವಿಗೆ ಮಾತ್ರೆಗಳು, ತಂಪು ಪಾನೀಯಗಳು, ಹಣ್ಣು, ಮತ್ತು ಚಹಾ ನೀಡಲಾಗುತ್ತಿದೆ.
ಗುರುಗುಂಟಾ ಅಮರೇಶ್ವರ ಜಾತ್ರೆ: ಜಾನುವಾರು ವಹಿವಾಟು ದುಬಾರಿ
ಜಾತ್ರೆಯಲ್ಲಿ ವಿವಿಧ ತಳಿಗಳ ಹಸು ನೋಡಲು ಆಗಮಿಸಿದ್ದ ಜನತೆ. ಕೃಷಿಪರಿಕರಗಳ ಮಾರಾಟವೂ ಜೋರು. ಲಿಂಗಸುಗೂರು ತಾಲೂಕಿನ ಗುರುಗುಂಟಾ ಅಮರೇಶ್ವರದ ಜಾನುವಾರು ಜಾತ್ರೆಯಲ್ಲಿ ರೈತರು ಮಾರಾಟಕ್ಕೆ ವಿವಿಧ ತಳಿಗಳ ಎತ್ತುಗಳನ್ನು ತಂದಿದ್ದರು.
ಮುದಗಲ್ ಐತಿಹಾಸಿಕ ರಾಮಲಿಂಗೇಶ್ವರ ಜಾತ್ರೆ ಸಂಪನ್ನ
ಪ್ರಮುಖ ಬೀದಿಗಳಲ್ಲಿ ಕಳಶ, 350 ಪೂರ್ಣ ಕುಂಭಗಳ ಅದ್ಧೂರಿ ಮೆರವಣಿಗೆ ನಡೆಯಿತು. ಬೆಳಗ್ಗೆ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಮೂರ್ತಿಗೆ ರುದ್ರಾಭಿಷೇಕ, ಎಲೆಚೆಟ್ಟು ಸೇವೆ ಸೇರಿದಂತೆ ಅನೇಕ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿಸಲಾಯಿತು.
ರಾಜಾ ಅಮರೇಶ್ವರ ವಿರುದ್ಧ ಗೋ ಬ್ಯಾಕ್ ಘೋಷಣೆ
ಮಾಜಿ ಸಂಸದ ಬಿ.ವಿ.ನಾಯಕಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅಭಿಮಾನಿಗಳು ರಾಯಚೂರಿನ ಗಾಂಧಿ ವೃತ್ತದ ಸಮೀಪದ ಮುಖ್ಯರಸ್ತೆಯಲ್ಲಿ ಮೈಮೇಲೆ ಡೀಸೆಲ್ ಸುರಿದುಕೊಂಡು ಹೈಡ್ರಾಮಾ ನಡೆಸಿದರು.
ಬಿಜೆಪಿ ಟಿಕೆಟ್ ಪುನರ್ ಪರಿಶೀಲಿಸಿ: ಮಾಜಿ ಸಂಸದ ಬಿ.ವಿ.ನಾಯಕ
ಕ್ಷೇತ್ರದಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ಯಾರ ಪರ ಒಲವಿದೆ ಅವರಿಗೆ ಟಿಕೆಟ್ ನೀಡಬೇಕು. ಇಲ್ಲವಾದರೆ ಬೆಂಬಲಿಗರ ತೀರ್ಮಾನಕ್ಕೆ ಬದ್ಧ ಎಂದು ಕಾರ್ಯಕರ್ತರ, ಹಿತೈಷಿಗಳ, ಅಭಿಮಾನಿಗಳ ಚಿಂತನಾ ಸಭೆಯಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಅಭಿಮತ ವ್ಯಕ್ತಪಡಿಸಿದರು.
ಇಂದಿನಿಂದ 3 ದಿನ ಎನ್ಇಟಿ ರೀಗಲ್-24: ಎಸ್.ಆರ್.ರೆಡ್ಡಿ
ನವೋದಯ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಘಟಿಕೋತ್ಸವ, ವಿವಿಧ ಪದವಿಗಳ ಪ್ರದಾನ, ಸಾಂಸ್ಕೃತಿಕ, ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಎಸ್.ಆರ್.ರೆಡ್ಡಿ ತಿಳಿಸಿದರು.
ಟೆಕೆಟ್ ಅಸಮಾಧಾನ ಸ್ಫೋಟ; ಅಭ್ಯರ್ಥಿಗಳಿಗೆ ಸಂಕಟ
ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದ ಬೆನ್ನಲ್ಲಿಯೇ ಉಭಯ ಪಕ್ಷಗಳ ಕಾರ್ಯಕರ್ತರಲ್ಲಿ ಅಸಮಧಾನ ಸ್ಫೋಟಗೊಂಡಿದ್ದು, ಇದರಿಂದಾಗಿ ಅಭ್ಯರ್ಥಿಗಳಿಗೆ ಹೊಸ ಸಂಕಟ ಶುರುವಾಗಿದೆ.
ಲಿಂಗಸುಗೂರಲ್ಲಿ ರಾಜ್ಯಮಟ್ಟದ ಕಾನೂನು ಕಾರ್ಯಾಗಾರ: ಭೂಪನಗೌಡ
ಕರ್ನಾಟಕ ರಾಜ್ಯ ವಕೀಲರ ಪರಿಷತ್ ಬೆಂಗಳೂರು, ನ್ಯಾಯಾಂಗ ಇಲಾಖೆ ರಾಯಚೂರು, ಸ್ಥಳೀಯ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಮಾ.29ರಿಂದ 31ರವರಗೆ 3 ದಿನಗಳ ವಕೀಲರಿಗಾಗಿ ರಾಜ್ಯ ಮಟ್ಟದ ಕಾನೂನು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಸಿಂಧನೂರಿನೆಲ್ಲೆಡೆ ರಂಗಿನಾಟ ಜೋರು
ವರ್ಷದ ಕೊನೆಯ ಹಬ್ಬವಾದ ಹೋಳಿಯನ್ನು ಜನರು ಬಣ್ಣ ಹಚ್ಚುವ ಮೂಲಕ ಸಂಭ್ರಮಿಸಿದರು.
< previous
1
...
93
94
95
96
97
98
99
100
101
...
145
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ