ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಕೀಯವಾಗಿ ಸಿಂಧನೂರು, ಮಸ್ಕಿ ಪುನರ್ ಜನ್ಮನೀಡಿವೆ
ಸಿಂಧನೂರು ಹಾಗೂ ಮಸ್ಕಿ ತಾಲೂಕುಗಳು ಎರಡು ಬಾರಿ ಸಂಸದರಾಗಿ ಆಯ್ಕೆಯಾಗಲು ನಿರೀಕ್ಷೆಗಿಂತಲೂ ಮೀರಿ ಬಹುಮತ ನೀಡಿವೆ. ಹೀಗಾಗಿ ಎರಡು ಕ್ಷೇತ್ರಗಳು ರಾಜಕೀಯವಾಗಿ ಪುನರ್ಜನ್ಮ ನೀಡಿವೆ.
ನಾಳೆ ಮಹಾಂತಶ್ರೀ ಪ್ರಶಸ್ತಿ ಪ್ರದಾನ, ಜಾನಪದ ಸಂಭ್ರಮ
ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ,ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 14ನೇ ವಾರ್ಷಿಕೋತ್ಸವ ನಿಮಿತ್ತ ಮಾ.17 ಭಾನುವಾರ ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಜಾನಪದ ಸಂಭ್ರಮವನ್ನು ಆಯೋಜಿಸಲಾಗಿದೆ.
ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಸಾಧಿಸಲು ಶ್ರಮ ಅಗತ್ಯ
ವಿದ್ಯಾರ್ಥಿಗಳು ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ದೊಡ್ಡದಾದ ಗುರಿ ಹೊಂದಬೇಕು ಅಂದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಎಂ ಶಂಕು, ಉದ್ಘಾಟನೆ
ರಾಯಚೂರಿನಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಚಾಲನೆ ನೀಡಿದರು.
ಬಿಜೆಪಿ, ಜೆಡಿಎಸ್ನ್ನು ಮರೆತು ಬಿಡಿ: ಡಿ.ಕೆ ಶಿವಕುಮಾರ್
ಇಡೀ ದೇಶದಲ್ಲಿ ಬದಲಾವಣೆ ಕಾಲ ಬರುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏಮ್ಸ್ ಬೇಡಿಕೆ ಈಡೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರವಸೆ ನೀಡಿದರು. ರಾಯಚೂರು ಸ್ಥಳೀಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಪಂಚ ಗ್ಯಾರಂಟಿ ಸಮಾವೇಶ ಜರುಗಿತು.
ರೈಲು ಸಂಚಾರ ಅಭಿವೃದ್ಧಿಗೆ ಪೂರಕ: ಕೆ.ವಿರೂಪಾಕ್ಷಪ್ಪ
ಬಹುನಿರೀಕ್ಷಿತ ಸಿಂಧನೂರಿನಿಂದ ರೈಲು ಸಂಚಾರ ಆರಂಭ ಸಂತಸವಾಗಿದೆ. ಈ ಯೋಜನೆ ಸಿಂಧನೂರುವರೆಗೆ ಪೂರ್ಣಗೊಳ್ಳಲು ಸಂಗಣ್ಣನವರ ಶ್ರಮವಿದೆ. ಜನರ ಬಹುದಿನದ ಕನಸು ನನಸು ಮಾಡಿದ ಪ್ರಧಾನಿ ಮೋದಿ, ಕೇಂದ್ರ ರೈಲ್ವೆ ಸಚಿವರಿಗೆ ಹಾಗೂ ಕೊಪ್ಪಳ ಲೋಕಸಭೆ ಕ್ಷೇತ್ರದ ಸಂಸದ ಸಂಗಣ್ಣ ಕರಡಿಗೆ ಧನ್ಯವಾದ ತಿಳಿಸಿದರು.
ಎಂಎಲ್ಸಿ ಶರಣಗೌಡರಿಂದ ರೋಡಲಬಂಡಾ ಶಾಲೆ ಕೊಠಡಿಗಳಿಗೆ ಅಡಿಗಲ್ಲು ಪೂಜೆ
ಲಿಂಗಸುಗೂರು ತಾಲೂಕಿನ ರೋಡಲಬಂಡಾ(ವಿಕೆಪಿ) ನೂತನ ಶಾಲಾ ಕೊಠಡಿಗಳಿಗೆ ಕೊಪ್ಪಳ ರಾಯಚೂರು ವಿಭಾಗದ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪೂರ ಅಡಿಗಲ್ಲು ಪೂಜೆ ಸಲ್ಲಿಸಿದರು.
ಇಂದು ಗ್ಯಾರಂಟಿ ಯೋಜನೆ ಸಮಾವೇಶ: ಸಚಿವ ಬೋಸರಾಜು
ಸಾವಿರಾರು ಕೋಟಿ ಯೋಜನೆಗಳ ಉದ್ಘಾಟನೆ, ಶಂಕು ಸ್ಥಾಪನೆ ಮಾಡಲಿರುವ ಸಿಎಂ, ಡಿಸಿಎಂ, ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ವೀಕ್ಷಿಸಿದ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು.
ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬದ್ಧ: ಶಾಸಕ ಬಸನಗೌಡ
ಜಾಮೀಯಾ ಮಸೀದ್ ಕಟ್ಟಡ ನವೀಕರಣ ಹಾಗೂ ಈದ್ಗಾ ಅಭಿವೃದ್ಧಿ ಕಾಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಜರುಗಿದ ಇಫ್ತಿಯಾರ್ ಕೂಟದಲ್ಲಿ ಶಾಸಕ ಆರ್.ಬಸನಗೌಡ ಭಾಗಿಯಾದರು.
ರೈತರ ಸಂಕಷ್ಟಗಳಿಗೆ ಸಹಕರಿಸದ ಸರ್ಕಾರ; ಆರೋಪ
ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ಬಿಜೆಪಿ ರೈತಮೋರ್ಚಾ ಘಟಕದಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಯಿತು
< previous
1
...
93
94
95
96
97
98
99
100
101
...
139
next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!