ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ರಾಂತಿಕಾರಿಗಳ ಹೋರಾಟ, ತತ್ವ ಬದ್ಧತೆ ಎಲ್ಲರಿಗೂ ಪ್ರೇರಣೆ: ಅಜಯ್ ಕಾಮತ್
ದೇಶದ ಮಹಾನ್ ಕ್ರಾಂತಿಕಾರಿಗಳ ಹೋರಾಟ, ತತ್ವ-ಬದ್ಧತೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದರು.
ಸದ್ಗುರು ರೇಣುಕಾಚಾರ್ಯರ ಜಯಂತಿ ಸರಳ ಆಚರಣೆ
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣಕ್ಕೆ ನಗರ ಸೇರಿ ಜಿಲ್ಲಾದ್ಯಂತ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಶಾಂತಿ, ಸೌಹಾರ್ದತೆಯಿಂದ ಹೋಳಿ ಆಚರಿಸಿ: ಡಿವೈಎಸ್ಪಿ
ಮಾ.26ರಂದು ಪರಸ್ಪರ ಬಣ್ಣ ಎರಚಿಕೊಳ್ಳುವ ಹಬ್ಬವೂ ನಡೆಯಲಿದೆ. ಯುವಕರು ಕಾಮದಹನದಂದು ಕಟ್ಟಿಗೆಗಳನ್ನು ಸಂಗ್ರಹಿಸುವ ಭರದಲ್ಲಿ ಜನರಿಗೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು.
ಸುತ್ತೂರು ಶ್ರೀಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಚನಗಳ ಪ್ರಸಾರ
ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶರಣರ ವಚನಗಳನ್ನು ಪ್ರಸಾರ ಮಾಡುವ ಮತ್ತು ಶರಣರ ಬದುಕಿನ ಮೌಲ್ಯಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಸುತ್ತೂರು ಮಠದ ಪೂಜ್ಯರು ಶರಣ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ನಿರಂತರವಾಗಿ ಚಟುವಟಿಕೆ ನಡೆಯುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಮಸ್ಕಿ ನಾಗರಾಜ ವಕೀಲರು ಹೇಳಿದರು.
ಭಗತ್ ಸಿಂಗ್ ಧೈರ್ಯ ಯುವಕರಿಗೆ ಮಾದರಿ: ಪೂಜಾರ್
ಪರಕೀಯರಿಂದ ನಲುಗಿದ ದೇಶದ ಜನರ ವಿಮೋಚನೆಗೆ ಹೋರಾಟ ನಡೆಸುವ ಮೂಲಕ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಸೇನಾನಿ ಭಗತ್ಸಿಂಗ್ ಅವರು ರಾಜಿರಹಿತ ಹೋರಾಟದ ಮೇರು ಪರ್ವತ ಎಂದು ಗೌರವಾಧ್ಯಕ್ಷ ನಾಗರಾಜ ಪೂಜಾರ್ ಹೇಳಿದರು.
ಚುನಾವಣಾ ಅಕ್ರಮದ ದೂರು ನೀಡಲು ಸಿವಿಜಿಲ್ ಆಪ್ ಬಳಸಿ
ಚುನಾವಣೆಯಲ್ಲಿ ಯಾವದೇ ರಾಜಕೀಯ ಪಕ್ಷ ಚುನಾವಣಾ ಅಕ್ರಮ ಎಸಗುತ್ತಿದ್ದರೆ ಅದರ ಮಾಹಿತಿ ದೂರು ಸಲ್ಲಿಸುವುದಕ್ಕಾಗಿ ಸಿ ವಿಜಿಲ್ ಆ್ಯಪ್ ಬಳಕೆ ಮಾಡಿ ಆಯೋಗಕ್ಕೆ ದೂರು ನೀಡಬಹುದಾಗಿದೆ.
ಲೋಕಸಭೆ ಚುನಾವಣೆ ಮತದಾನ ಬಹಿಷ್ಕರಿಸಲು ನಿರ್ಧಾರ
ಕಳೆದ ಏಳು ತಿಂಗಳುಗಳಿಂದ ತಾಲೂಕಿನ ಬೂದಿವಾಳ ಕ್ಯಾಂಪಿನಲ್ಲಿ ನಿರಂತರವಾಗಿ ನಡೆದಿರುವ ವಸತಿ ಮತ್ತು ನಿವೇಶನ ರಹಿತರ ಧರಣಿ ಸತ್ಯಾಗ್ರಹ ತಾಲೂಕು ಆಡಳಿತ ನಿರ್ಲಕ್ಷ್ಯಿಸಿರುವ ಧೋರಣೆ ವಿರೋಧಿಸಿ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರೈತ ಸಂಘ ತಾಲೂಕು ಘಟಕ ತಿಳಿಸಿದೆ.
ಪರಿಷ್ಕೃತ ಮತದಾರರ ಯಾದಿ: ಮಹಿಳಾ ಮಣಿಗಳ ಸಂಖ್ಯೆ ಜಾಸ್ತಿ
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತಗೊಂಡ ರಾಯಚೂರು ಕ್ಷೇತ್ರದ ಮತದಾರರ ಯಾದಿಯಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿರುವುದು ವಿಶೇಷವಾಗಿದೆ. ರಾಯಚೂರು ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೂ ಒಂದು ಬಾರಿಗೂ ಗೆಲ್ಲದ ಮಹಿಳೆಯರು ಮತದಾರರ ಸಂಖ್ಯೆಯಲ್ಲಿ ಮಾತ್ರ ಪುರುಷರಿಗಿಂತ ಹೆಚ್ಚಾಗಿರುವುದು ಗಮನ ಸೆಳೆಯುವಂತೆ ಮಾಡಿದೆ.
ಅವಧಿ ಮೀರಿದ ಔಷಧಕ್ಕೆ 10 ಕುರಿಗಳ ಸಾವು, 90ಕ್ಕೂ ಹೆಚ್ಚು ಕುರಿಗಳು ಅಸ್ವಸ್ಥ
ಅವಧಿ ಮೀರಿದ ಔಷಧಿ ಸೇವನೆಯಿಂದ 10 ಕುರಿಗಳು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಕುರಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಕೊಪ್ಪಳ ಕ್ಯಾಂಪ್ನಲ್ಲಿ ಶುಕ್ರವಾರ ನಡೆದಿದೆ.
ಮತದಾನ ಹೆಚ್ಚಳಕ್ಕೆ ಸೂಕ್ತ ಕ್ರಮ ವಹಿಸಿ: ಅವಿನಾಶ ಶಿಂಧೆ
ನನ್ನ ಮತ ನನ್ನ ಹಕ್ಕು, ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎನ್ನುವ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಪ್ರತಿಶತ ಮತದಾನ ಹೆಚ್ಚಳ ಮಾಡುವುದಕ್ಕೆ ಸೂಕ್ತ ಕ್ರಮ ವಹಿಸಿ ಕೆಲಸ ಮಾಡಬೇಕು.
< previous
1
...
95
96
97
98
99
100
101
102
103
...
145
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ