• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಕ್ ರೇಸಿನಲ್ಲಿ ಐದೂವರೆ ವರ್ಷದ ಸೂರ್ಯಯಾದವ್‌ ಸಾಧನೆ
2025ರ ರಾಜ್ಯಮಟ್ಟದ ಮಕ್ಕಳ ಬೈಕ್ ರ್‍ಯಾಲಿಯನ್ನು ಮಂಗಳೂರು ಪಟ್ಟಣದಲ್ಲಿ ಏರ್ಪಡಿಸಲಾಗಿತ್ತು. ಹೊಸಹಳ್ಳಿಯ ಸೂರ್‍ಯ ಯಾದವ್ ರ್ಯಾಲಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿನ ಜನ ಹೆಮ್ಮೆ ಪಡುವಂತೆ ಮಾಡಿದ್ದಾನೆ.
ರಾಮನರದಲ್ಲಿ ಸುಸಜ್ಜಿತ ದೇವರಾಜ ಅರಸು ಭವನ ನಿರ್ಮಾಣ: ಶಾಸಕ ಇಕ್ಬಾಲ್ ಹುಸೇನ್ ಭರವಸೆ
ಹಿಂದುಳಿದ ಸಮುದಾಯದವರಿಗೆ ಗುತ್ತಿಗೆ ಕಾಮಗಾರಿಗಳಲ್ಲಿ ಅವಕಾಶ ನೀಡಬೇಕು. ಸ್ವಂತ ಸೂರಿಲ್ಲದವರಿಗೆ ನಿವೇಶನ ಒದಗಿಸಬೇಕು. ಚನ್ನಪಟ್ಟಣ ಮತ್ತು ಮಾಗಡಿ ಕ್ಷೇತ್ರಗಳಲ್ಲಿಯೂ ಹಿಂದುಳಿದವರನ್ನು ಗುರುತಿಸಿ ಗೌರವಿಸುವ ಕೆಲಸ ಆಗಬೇಕು.
ಮನೆಮದ್ದಿನ ಬಗ್ಗೆ ಗೃಹಿಣಿಯರಿಗೆ ತಿಳಿವಳಿಕೆ ಅಗತ್ಯ: ನ್ಯಾ.ರಾಧಾ
ಅಪೌಷ್ಟಿಕತೆ ನಿರ್ಮೂಲನೆಗೆ ಸರ್ಕಾರ ಮತ್ತು ಇಲಾಖೆ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಗ್ರಾಮ ಮಟ್ಟ, ಪಂಚಾಯಿತಿ ಮಟ್ಟ, ಹೋಬಳಿ ಮಟ್ಟ, ತಾಲೂಕು ಮಟ್ಟದಲ್ಲಿ ಪೌಷ್ಟಿಕತೆಯ ಜಾಗೃತಿಗಾಗಿ ಪೋಷನ್ ಅಭಿಯಾನ ಕಾರ್ಯಕ್ರಮ ನಡೆಸಲಾಗುತ್ತಿದೆ.
ತಹಸೀಲ್ದಾರ್‌ರನ್ನು ತರಾಟೆಗೆ ತೆಗೆದುಕೊಂಡ ಉಪಲೋಕಾಯುಕ್ತ ಬಿ.ವೀರಪ್ಪ
ಲೋಕಾಯುಕ್ತ ಸಂಸ್ಥೆಯಲ್ಲಿ ಸುಮಾರು 25 ಸಾವಿರ ಪ್ರಕರಣಗಳು ಬಾಕಿಯಿದ್ದು, ವಿಲೇವಾರಿ ಮಾಡಲು ನಾವು ಬೆಳಗ್ಗೆಯಿಂದ ರಾತ್ರಿವರೆಗೂ ಕೆಲಸ ಮಾಡುತ್ತಿದ್ದೇವೆ. ನನ್ನ ದೇಹಕ್ಕೆ ವಯಸ್ಸಾಗಿದೆ, ಆದರೆ ನನ್ನ ದೃಢ ಸಂಕಲ್ಪಕ್ಕೆ ವಯಸ್ಸಾಗಿಲ್ಲ.
ಅಂತರ್ಜಾಲ ಬಳಕೆಗೆ ಮಿತಿ ಇರಲಿ: ನ್ಯಾ.ಇಂದ್ರೇಶ್
ವಂಚಕರಿಂದ ಇಂಥ ಬೆದರಿಕೆ ಕರೆಗಳು ಬಂದಾಗ ಜನರು ಕೂಡ ಆತಂಕಕ್ಕೆ ಒಳಗಾಗದೆ, ಮಾಹಿತಿಯನ್ನು ಪರಾಮರ್ಶಿಸಬೇಕು. ಬಲವಂತವಾಗಿ ಅಥವಾ ಒತ್ತಡದಲ್ಲಿ ಹಣವನ್ನು ವರ್ಗಾಯಿಸಬಾರದು. ಬ್ಯಾಂಕ್‌ಗಳು, ಮೊಬೈಲ್ ಫೋನ್‌ಗಳ ಮೂಲಕ ಕೆವೈಸಿ ಅಥವಾ ವೈಯಕ್ತಿಕ ಮಾಹಿತಿಯನ್ನು ಪಡೆಯುವುದಿಲ್ಲ. ಯಾವುದೇ ಡಿಜಿಟಲ್ ವಂಚನೆಯಾದಾಗ ಸೈಬರ್ ಕ್ರೈಮ್ ವಿಭಾಗದ ಸಹಾಯವಾಣಿ (೧೯೩೦) ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿಸಬೇಕು ಎಂದರು.
ಭತ್ತ ಬೆಳೆದು ಕಟಾವು ಮಾಡಿದ ನಟ ವಿನೋದ್ ರಾಜ್
ಸೋಲದೇವನಹಳ್ಳಿಯಲ್ಲಿ ವಾಸವಾಗಿರುವ ನಟ ವಿನೋದ್ ರಾಜ್ ಅವರು ತಮ್ಮ ತೋಟದಲ್ಲಿ ತುಂತುರು ನೀರಾವರಿ ಪದ್ಧತಿಯಲ್ಲಿ ಅವರೇ ಉತ್ತಮ ತಳಿಯ ಭತ್ತವನ್ನು ನಾಟಿ ಮಾಡಿದ್ದರು, ಉತ್ತಮ ಭತ್ತದ ಬೆಳೆ ಬೆಳೆದಿದ್ದು, ಸಮಗ್ರ ಕೃಷಿ ಜೊತೆಗೆ ತೋಟಗಾರಿಕೆ ಬೆಳೆಗಳಿಗೆ ಮುಂದಾಗಿದ್ದಾರೆ. ಭತ್ತದ ಬೆಳೆಯ ಕಟಾವಿಗೂ ಮೊದಲು ಪೂಜೆ ಮಾಡಿ ತೋಟದ ಕೆಲಸಗಾರರ ಜೊತೆ ಭತ್ತವನ್ನು ಕಟಾವು ಮಾಡಿ ಅವರೇ ಗದ್ದೆಯಿಂದ ಟ್ರ್ಯಾಕ್ಟರ್ ಮೂಲಕ ಭತ್ತವನ್ನು ಮನೆಗೆ ರವಾನಿಸಿದ್ದಾರೆ.
ಹೊಸ ತಂತ್ರಜ್ಞಾನಗಳನ್ನು ಪ್ರಚುರ ಪಡಿಸುವುದು ಅಗತ್ಯ: ಡಾ. ವೈ.ಎನ್. ಶಿವಲಿಂಗಯ್ಯ
ಬೆಂಗಳೂರಿನ ಭಾರತೀಯ ತೋಟಗಾರಿಕ ಸಂಶೋಧನಾ ಸಂಸ್ಥೆಯಿಂದ ಬಿಡುಗಡೆಗೊಳಿಸಿರುವ ಸುಗಂಧರಾಜ ಹೂವಿನ ತಳಿಯಾದ ಅರ್ಕಾ ಪ್ರಜ್ವಲ್ ತಳಿಯು ಬೇರೆ ತಳಿಗಳಿಗೆ ಹೋಲಿಸಿದರೆ ಗಿಡಗಳು ಎತ್ತರವಾಗಿ ಬೆಳೆದು ಹೂ ಗೊಂಚಲಿನ ಕಡ್ಡಿ ಗಟ್ಟಿಯಾಗಿದ್ದು, ಮೊಗ್ಗುಗಳು ಗಾತ್ರದಲ್ಲಿ ದಪ್ಪನಾಗಿದ್ದು, ಎರಡು ಪಟ್ಟು ಅಧಿಕ ಇಳುವರಿ ನೀಡುತ್ತದೆ.
ಮಾನಸಿಕ ಒತ್ತಡ ನಿವಾರಣೆಯಿಂದ ಧನಾತ್ಮಕ ಚಿಂತನೆ; ಅನುಪಮಾ
ಮಾನಸಿಕ ಆರೋಗ್ಯ ಕಾಳಜಿ ವಹಿಸುವುದರಿಂದ ವ್ಯಕ್ತಿಗತ ಉತ್ಪಾದಕತೆ ಮತ್ತು ಪರಿಣಾಮಕಾರಿತ್ವ ಹೆಚ್ಚುವುದರ ಜೊತೆಗೆ ಸದೃಢ ಸಂಬಂಧಗಳನ್ನು ಉತ್ತೇಜಿಸುತ್ತದೆ. ಜೀವನದಲ್ಲಿನ ಬದಲಾವಣೆಗಳಿಗೆ ಹೊಂದಿಕೊಳ್ಳಲು ಮತ್ತು ಪ್ರತಿಕೂಲತೆಯನ್ನು ಎದುರಿಸಲು ಸಹಾಯವಾಗುತ್ತದೆ .
ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪಾರು
ಅಪಘಾತದಿಂದ ರಸ್ತೆಯ ಒಂದು ಭಾಗ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ದಾಬಸ್‍ಪೇಟೆ ಕೈಗಾರಿಕೆಗೆ ಕಾರ್ಮಿಕರನ್ನು ಹೊತ್ತು ತರುವ ಖಾಸಗಿ ಬಸ್ಸು ಸುಮಾರು ಒಂದು ಕಿ.ಮೀ ದೂರದಲ್ಲಿಯೇ ವಿರುದ್ಧ ರಸ್ತೆಗೆ ತಿರುಗಿಸಿಕೊಂಡು ಬರುವಾಗ ಮೊದಲೇ ನಡೆದಿದ್ದ ಅಪಘಾತದ ಪಕ್ಕದ ರಸ್ತೆಯಲ್ಲೇ ಬೆಂಗಳೂರು ಕಡೆಗೆ ಹೋಗುತ್ತಿದ್ದ ಹಾಲಿನ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ಹಾಗೂ ಖಾಸಗಿ ಬಸ್ಸಿನ ಮುಂಭಾಗ ಪೂರ್ಣ ಜಖಂಗೊಂಡಿದೆ.
ಗ್ರೇಟರ್ ಬೆಂಗಳೂರು ರಚನೆ ಹಾಗೂ ಬಿಡದಿ ಉಪನಗರ ನಿರ್ಮಾಣ ವಿರೋಧಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಒಂದೇ ಸಾಕು. ಅದನ್ನು ಐದಾರು ಭಾಗ ಮಾಡುವುದು ಬೇಕಾಗಿರಲಿಲ್ಲ. ಗ್ರೇಟರ್ ಬೆಂಗಳೂರು ಬೇಕಾಗಿರಲಿಲ್ಲ ಎಂದು ಸಿದ್ದರಾಮಯ್ಯ ಅವರೇ ವಿರೋಧಿಸಬೇಕಾಗಿತ್ತು. ಕೆಂಪೇಗೌಡರು ಕಟ್ಟಿನ ನಗರ ಒಂದೇ ಆಗಿರಬೇಕು. ಬೆಂಗಳೂರು ನಗರವನ್ನು ಭಾಗ ಮಾಡುವುದರಿಂದ ಮಾತ್ರ ಅಭಿವೃದ್ಧಿ ಆಗುವುದಿಲ್ಲ ಎಂದು ಟೀಕಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 413
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved