• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಕ್ಷ್ಮಿದೇವಿ ನಗರದ ರಸ್ತೆ ಪಕ್ಕದ ಮರಗಳಿಗೆ ಕೊಡಲಿ ಪೆಟ್ಟು
ಕುದೂರು: ಗ್ರಾಮದಲ್ಲಿ ಕೆರೆ ಒಡೆದರೂ ಕೇಳುವವರಿಲ್ಲ, ಮರ ಕಡಿದರೂ ಏನೂ ಮಾಡುವುದಿಲ್ಲ ಎಂಬ ಭಂಡತನ ಹೆಚ್ಚಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿ ರಾಮಲೀಲಾ ಮೈದಾನಕ್ಕೆ ಹೊಂದಿಕೊಂಡಿರುವ ಲಕ್ಷ್ಮಿದೇವಿ ನಗರದ ರಸ್ತೆ ಪಕ್ಕದ ಮರಗಳನ್ನು ಕಡಿದುರುಳಿಸಿದ್ದಾರೆ.
ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟಕ್ಕೆ ಐತಿಹಾಸಿಕ ಮಹತ್ವ: ಸಚಿವ ಎಚ್.ಕೆ ಪಾಟೀಲ್
ಬುದ್ಧನ ಸಂದೇಶಗಳು ಜನರ ಬದುಕಿಗೆ ಸಮೀಪವಾಗಿದ್ದು, ನಾವೆಲ್ಲರೂ ಬುದ್ಧನ ಸಂದೇಶಗಳನ್ನು ಅರಿಯಬೇಕು, ಅವರ ಸಂದೇಶಗಳೇ ನಮಗೆ ಪ್ರೇರಣೆ ಎಂದರಲ್ಲದೆ, ಉತ್ಖನನ ಕಾರ್ಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ಸೂಚಿಸಿದರು.
ಸಮಾಜದ ಏಳಿಗೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅನನ್ಯ: ನಾಗೇಶ್
ಅಂಗನವಾಡಿಗಳು ಮಕ್ಕಳ ಭವಿಷ್ಯ ನಿರ್ಧರಿಸುವ ಕೇಂದ್ರಗಳಾಗಿವೆ. ನಿವೃತ್ತಿ ಹೊಂದಿದ ನಾಗರತ್ನಮ್ಮನವರು 40 ವರ್ಷ ನಿಸ್ವಾರ್ಥದಿಂದ ಸೇವೆ ಸಲ್ಲಿಸಿದ್ದಾರೆ. ಅವರು ನಡೆದು ಬಂದ ದಾರಿ ಇತರರಿಗೂ ಸ್ಫೂರ್ತಿದಾಯಕವಾಗಿದೆ .
ಸಾಂಸ್ಕೃತಿಕ ಅಸ್ಮಿತೆಯ ಅಭಿಜಾತ ಕಲಾವಿದೆ ಸರೋಜಾದೇವಿ; ತ.ನ.ಪ್ರಭುದೇವ್
ಹಿರಿಯ ರಂಗ ಕಲಾವಿದ ಜವಾಜಿ ಸೀತಾರಾಂ ಅವರು ತಮ್ಮ ಸರಳ- ಸಜ್ಜನಿಕೆಯ ವ್ಯಕ್ತಿತ್ವದಿಂದ ಎಲ್ಲ ಜನರಿಗೂ ಹತ್ತಿರವಾದವರು. ದಶಕಗಳ ಕಾಲ ರಂಗ ಚಟುವಟಿಕೆಗಳಲ್ಲಿ ತೊಡಗಿಕೊಂಡು ಪಾತ್ರ ನಿರ್ವಹಣೆ, ನಾಟಕ ನಿರ್ದೇಶನಗಳನ್ನು ಮಾಡಿದ್ದಾರೆ. ಹೊಸ ಕಲಾವಿದರಿಗೆ ಮಾರ್ಗದರ್ಶಕರಾಗಿದ್ದ ಅವರು, ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಾಂಗ್ರೆಸ್‌ ಪಕ್ಷದ ನಿಷ್ಠ ಕಾರ್ಯಕರ್ತರಾಗಿ ಪಕ್ಷದ ಸಮಗ್ರ ಅಭಿವೃದ್ಧಿ, ಅಭ್ಯುದಯವನ್ನು ಗುರಿಯಾಗಿಸಿಕೊಂಡು ಅನೇಕ ಚಟುವಟಿಕೆಗಳಲ್ಲಿ ನಿರತರಾಗಿದ್ದರು .
ಒಳಮೀಸಲಾತಿ ಜಾರಿಗಾಗಿ ಎ. ನಾರಾಯಣಸ್ವಾಮಿ ಆಗ್ರಹ
ಆ.೧ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ, ಸರ್ಕಾರ ಅದಕ್ಕೂ ಪ್ರತಿಕ್ರಿಯೆ ನೀಡದಿದ್ದರೆ ಆ.೧೦.೧೫ರಂದು ರಾಜ್ಯದ ಎಲ್ಲಾ ಮಾದಿಗ ಸಂಘಟನೆಯ ಮುಖಂಡರೊಂದಿಗೆ ಚರ್ಚಸಿ, ಅಸಹಕಾರ ಚಳವಳಿ ನಡೆಸಲಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ದಾನಿಗಳ ಸಹಕಾರದೊಂದಿಗೆ ಗುರುಪೀಠಗಳು ಆರ್ಥಿಕವಾಗಿ ಬೆಳೆಯಲು ಸಾಧ್ಯ: ಪ್ರಣವಾನಂದಪುರಿಶ್ರೀ
ಶ್ರೀಆದಿಪರಾಶಕ್ತಿ ದೇವಿಗೆ ಅಭಿಷೇಕ, ಭಜನೆ, ಗುರುವಂದನೆ ನಂತರ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿಸಿದರು.
ಮಾಗಡಿ: ಗ್ರಾಮ ಸಭೆಗೆ ಅಧಿಕಾರಿಗಳ ಗೈರು, ಗ್ರಾಮಸ್ಥರ ಆಕ್ರೋಶ
ಈ ವಿಚಾರವಾಗಿ ಪಂಚಾಯಿತಿಯಲ್ಲಿ ತುರ್ತು ಸರ್ವ ಸದಸ್ಯರ ಸಭೆ ಕರೆದು ಗ್ರಾಮದಲ್ಲಿ ಎಷ್ಟು ಹಕ್ಕು ಪತ್ರಗಳನ್ನು ನೀಡಲಾಗಿದೆ ಮತ್ತು ಉಳಿದ ನಿವೇಶನಗಳೆಷ್ಟು ಎಂಬುದನ್ನು ಚರ್ಚಿಸಿ, ಸರ್ಕಾರ ನೀಡಿರುವ ಹಕ್ಕು ಪತ್ರಗಳ ಮಾಲೀಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು.
ಹಳೇ ವಿದ್ಯಾರ್ಥಿಗಳಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ
ಪ್ರತಿಯೊಬ್ಬರೂ ತಮ್ಮ ಬಾಲ್ಯದ ದಿನಗಳನ್ನು ಮರೆಯಬಾರದು. ತಮ್ಮ ಏಳಿಗೆಗೆ ಮೂಲ ಕಾರಣವಾಗಿರುವ ಶಾಲೆಗಳತ್ತ ಗಮನಹರಿಸಬೇಕಿದೆ.
ಜಯಘೋಷಗಳ ನಡುವೆ ಅಗ್ನಿಕೊಂಡ ಪ್ರವೇಶಿಸಿದ ಕರಗಧಾರಕ
ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿರವರು ರಾಮನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾಗ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸುವ ಜೊತೆಗೆ ಕರಗ ಮಹೋತ್ಸವದ ಪ್ರಯುಕ್ತ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು.
ಪರಿಸರ ಪ್ರೇಮಿ ಮರಸಪ್ಪ ರವಿ ಸಮಾಜಕ್ಕೆ ಮಾದರಿ ವ್ಯಕ್ತಿ: ನಿವೃತ್ತ ಡಿವೈಎಸ್ಪಿ ಶ್ರೀನಿವಾಸ್ ಬಣ್ಣನೆ
ಯೋಗ ಶಿಬಿರಾರ್ಥಿಗಳಾದ ಶಾರದ ಮತ್ತು ಸಾವಿತ್ರಿ ಯೋಗದ ಉಪಯೋಗದ ಬಗ್ಗೆ ಮಾಹಿತಿ ಹಂಚಿಕೊಂಡರು.ಇದೇ ವೇಳೆ ನಾಡಪ್ರಭು ಕೆಂಪೇಗೌಡ ಪುರಸ್ಕೃತರಾದ ಶ್ರೀಮರಸಪ್ಪ ರವಿಯವರಿಗೆ ಸನ್ಮಾನಿಸಲಾಯಿತು, ಡಾ. ಸುಮಾ ಮತ್ತು ಚಂದ್ರಿಕಾ ಮೂರ್ತಿ ಅವರಿಗೂ ಸನ್ಮಾನಿಸಲಾಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 363
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved