• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುತ್ವಕ್ಕಾಗಿ ರಾಜಕೀಯಕ್ಕೆ ಬಂದೆ: ಸಿ.ಟಿ.ರವಿ
ಯಾರು ಯಾವ ಕಾರಣಕ್ಕಾಗಿ, ಯಾವ ಸಂದರ್ಭಕ್ಕಾಗಿ ರಾಜಕೀಯಕ್ಕೆ ಬರುತ್ತಾರೋ ಗೊತ್ತಿಲ್ಲ. ಆದರೆ ನಾನು ಹಿಂದುತ್ವಕ್ಕಾಗಿ ರಾಜಕೀಯ ಕ್ಷೇತ್ರಕ್ಕೆ ಬಂದವನು. ಶ್ರೀಮಠದಿಂದ ಶಿವಗಂಗೋತ್ರಿ ಪ್ರಶಸ್ತಿ ನೀಡಿರುವುದು ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಜೀತ ಪದ್ಧತಿ ನಿರ್ಮೂಲನೆಗೆ ಸಹಕರಿಸಿ: -ಜಿಪಂ ಸಿಇಒ ಡಾ. ಅನುರಾಧ ಕರೆ
ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿರುವ ಜೀತಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಹೇಳಿದರು.
ಅಭಿವೃದ್ಧಿ ಶುಲ್ಕ ಪಾವತಿಸಿದ ಆರೇಳು ತಿಂಗಳಲ್ಲಿ ಖಾತೆ
ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಮೂರು ಬಡಾವಣೆಗಳ ನಿವೇಶನದಾರರು ಮಾರ್ಚ್ 31ರೊಳಗೆ ಸ್ಕ್ವೇರ್ ಫಿಟ್ ಗೆ 200 ರುಪಾಯಿ ಅಭಿವೃದ್ಧಿ ಶುಲ್ಕ ಪಾವತಿಸಿದಲ್ಲಿ ಆರೇಳು ತಿಂಗಳೊಳಗೆ ನಿವೇಶನಗಳಿಗೆ ಖಾತೆ ಮಾಡಿಕೊಡಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಅಗತ್ಯ
ಜನಸಾಮಾನ್ಯರಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ದೊಡ್ಡಬಳ್ಳಾಪುರ ಆಯುರ್ವೇದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಖುದ್ಸಿಯ ತಸ್ನೀಯ ತಿಳಿಸಿದರು.
ರಾಜ್ಯ ಬಜೆಟ್‌ನಲ್ಲಿ ಮಾವು, ರೇಷ್ಮೆಗೆ ಆದ್ಯತೆ ನೀಡಲಿ : ಸಂಸದ ಡಾ.ಸಿ.ಎನ್ .ಮಂಜುನಾಥ್ ಸಲಹೆ

  ಜಿಲ್ಲೆಯಲ್ಲಿ ಹೆಚ್ಚಿನ ರೈತರು ಮಾವು ಮತ್ತು ರೇಷ್ಮೆ ಬೆಳೆಯನ್ನು ಅವಲಂಬಿಸಿದ್ದಾರೆ. ರಾಜ್ಯ ಬಜೆಟ್‌ನಲ್ಲಿ ಈ ಎರಡು ಬೆಳೆಗಳಿಗೂ ಆದ್ಯತೆ ನೀಡಿ ಬೆಳೆಗಾರರ ರಕ್ಷಣೆ ಮಾಡಬೇಕು ಎಂದು ಸಂಸದ ಡಾ.ಸಿ.ಎನ್ .ಮಂಜುನಾಥ್ ಸಲಹೆ ನೀಡಿದರು.

ಅರ್ಕೇಶ್ವರ ದೇಗುಲದಲ್ಲಿ ಶ್ರದ್ಧಾಭಕ್ತಿಯ ಶಿವರಾತ್ರಿ
ರಾಮನಗರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಗುರುವಾರ ಮುಂಜಾನೆ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಸಮಾಜ ಸೇವಕ ಭೋಜರಾಜು ಕುಟುಂಬದವರಿಂದ ಆಯೋಜಿಸಿದ್ದ ಹೋಮ, ಹವನ, ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.
ಶಿಕ್ಷಕರು ಅಧ್ಯಯನಶೀಲರಾಗಿ: ಸಾಹಿತಿ ಡಾ.ಶಿವಕುಮಾರಸ್ವಾಮಿ
ರಾಮನಗರ: ಶಿಕ್ಷಕರು ಉತ್ತಮ ಸಮಾಜವನ್ನು ನಿರ್ಮಾಣ ಮಾಡುವ ಅರ್ಹತೆಯನ್ನು ಹೊಂದಿದ್ದಾರೆ. ಶಿಕ್ಷಕ ವೃತ್ತಿಗಾಗಿ ತರಬೇತಿ ಪಡೆಯುತ್ತಿರುವ ನೀವು ಯಾವುದೇ ಭ್ರಮೆಗಳಲ್ಲಿ ಮುಳುಗದೆ ಅಧ್ಯಯನಶೀಲರಾಗಿ ಮಕ್ಕಳಿಗೆ ಉತ್ತಮವಾಗಿ ಬೋಧಿಸಬೇಕು ಎಂದು ಸಾಹಿತಿ ಡಾ.ಸಿ.ಶಿವಕುಮಾರಸ್ವಾಮಿ ತಿಳಿಸಿದರು.
ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯ
ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಬುಧವಾರ ವಿಶೇಷ ಪೂಜೆ, ಅಭಿಷೇಕ, ರುದ್ರಾಭಿಷೇಕ, ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ ನಡೆದವು.
ನಾಳೆಯಿಂದ ನಿವೃತ್ತ ನೌಕರರರಿಂದ ಅನಿರ್ದಿಷ್ಟಾವಧಿ ಹೋರಾಟ
ಏಳನೇ ವೇತನ ಆಯೋಗದ ಅನುಸಾರ ಸಾವಿರಾರು ನಿವೃತ್ತ ನೌಕರರಿಗೆ ನಿವೃತ್ತಿ ಸೌಲಭ್ಯ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ನಿವೃತ್ತ ನೌಕರರ ವೇದಿಕೆಯಿಂದ ಫೆ.೨೮ರಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ವೇದಿಕೆ ಸಂಸ್ಥಾಪಕ, ಜಿಲ್ಲಾ ಸಂಚಾಲಕ ಕೆಂಪೇಗೌಡ ತಿಳಿಸಿದರು.
ಮಾಗಡಿ ಪಟ್ಟಣದಲ್ಲಿ ಎಲ್ಇಡಿ ದೀಪ ಅಳವಡಿಕೆಗೆ ಶಾಸಕರ ಚಾಲನೆ
ರಾಜ್ಯ ಸರ್ಕಾರ ನಗರಗಳಲ್ಲಿ ಎಲ್ಇಡಿ ದೀಪ ಅಳವಡಿಸುವ ಹಿನ್ನೆಲೆಯಲ್ಲಿ ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಅಡಿ ಎಲ್ಇಡಿ ದೀಪ ಅಳವಡಿಕೆಯ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved