ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಮನಗರದಲ್ಲಿ ಉಪಚುನಾವಣಾ ಮತ ಎಣಿಕೆಗೆ ಸಿದ್ಧತೆ
ರಾಮನಗರ: ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಫಲಿತಾಂಶಕ್ಕೆ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಜಿಲ್ಲಾಡಳಿತ ಮತ ಎಣಿಕೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.
ವೈದ್ಯರ ನಿರ್ಲಕ್ಷ್ಯವೇ ತಾಯಿ ಸಾವಿಗೆ ಕಾರಣ: ಆರೋಪ
ಮಾಗಡಿ: ಪಟ್ಟಣದ ಚೈತನ್ಯ ಆಸ್ಪತ್ರೆಯಲ್ಲಿ ನನ್ನ ತಾಯಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದಿರುವುದೇ ಸಾವಿಗೆ ಕಾರಣ, ನ್ಯಾಯ ಸಿಗುವವರೆಗೂ ಯಾವುದೇ ಕಾರಣಕ್ಕೂ ಆಸ್ಪತ್ರೆ ತೆರೆಯಲು ಬಿಡುವುದಿಲ್ಲ ಎಂದು ಗುತ್ತಿಗೆದಾರ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು.
ಅಮಾನತು ವೈದ್ಯೆ ಮತ್ತೆ ನಿಯೋಜನೆಗೆ ಖಂಡನೆ
ಕನಕಪುರ: ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದ ಡಾ. ದಾಕ್ಷಾಯಿಣಿ ಅವರನ್ನು ಮತ್ತೆ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗೆ ನಿಯೋಜಿಸಿರುವುದು ಸರಿಯಲ್ಲ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಖಂಡಿಸಿದರು.
ವಿದ್ಯಾರ್ಥಿಗಳಿಗೆ ತಾರ್ಕಿತ ಚಿಂತನೆ ಮಾಡುವುದು ಕಲಿಸಿ
ರಾಮನಗರ: ಉಪನ್ಯಾಸಕರು ಕೇವಲ ಮಾಹಿತಿ ನೀಡುವ ಬದಲು ವಾಸ್ತವಿಕತೆಯನ್ನು ಅರ್ಥೈಸಿಕೊಳ್ಳುವ, ವಿಶ್ಲೇಷಿಸುವ ಮತ್ತು ತಾರ್ಕಿಕ ಚಿಂತನೆ ಮಾಡುವುದನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು ಎಂದು ಸಮಾಜಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಜಿ.ಶಿವರಾಮಕೃಷ್ಣನ್ ಕಿವಿಮಾತು ಹೇಳಿದರು.
ಒಳಚರಂಡಿ ಪೈಪು ಒಡೆದು ಕಲ್ಮಶ ನೀರು ರಸ್ತೆಗೆ
ರಾಮನಗರ: ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ದೇವಾಲಯದ (ಮೆಡಿಪ್ಲಸ್ ಪಕ್ಕ) ಬಳಿ ಒಳಚರಂಡಿ ಪೈಪು ಒಡೆದು ಕಲ್ಮಶ ನೀರು ಉಕ್ಕಿ ರಸ್ತೆಯಲ್ಲಿ ಕಳೆದೊಂದು ತಿಂಗಳಿನಿಂದ ಹರಿಯುತ್ತಿದೆ. ಈ ವಿಚಾರವನ್ನು ಒಳಚರಂಡಿ ಮಂಡಳಿ ಮತ್ತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು ಯಾವ ಉಪಯೋಗವು ಆಗಿಲ್ಲ ಎಂದು ಎಂ.ಜಿ.ರಸ್ತೆಯ ವ್ಯಾಪಾರಿಗಳು ಮತ್ತು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಶ್ರಯನಗರ ರಸ್ತೆಗೆ ಬೇಲಿ: ಗ್ರಾಮಸ್ಥರ ಆಕ್ರೋಶ
ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಗಡಿಭಾಗದ ಹೊನ್ನಿಗನಹಳ್ಳಿಯ ಆಶ್ರಯ ವಸತಿ ಗ್ರಾಮದಲ್ಲಿ ವಾಸಿಸುತ್ತಿರುವ 3೦ ಕ್ಕೂ ಹೆಚ್ಚು ಕುಟುಂಬಗಳು ಓಡಾಡುತ್ತಿದ್ದ ರಸ್ತೆಯನ್ನು ಸ್ಥಳೀಯರು ಬೇಲಿ ನಿರ್ಮಿಸಿಕೊಂಡಿದ್ದು, ಇದರಿಂದ ಗ್ರಾಮಸ್ಥರು ಗ್ರಾಮದಿಂದ ಹೊರ ಬರಲಾಗದೆ ದಿಗ್ಬಂಧನದಲ್ಲಿದ್ದಾರೆ.
72 ವರ್ಷಗಳಲ್ಲಿಯೇ ದಾಖಲೆ ಮತದಾನ
ಚನ್ನಪಟ್ಟಣ: ಹೈವೋಲ್ಟೇಜ್ ಕ್ಷೇತ್ರವಾಗಿ ಗುರುತಿಸಿಕೊಂಡ ಚನ್ನಪಟ್ಟಣ ಉಪಚುನಾವಣೆಯಲ್ಲಿ 72 ವರ್ಷಗಳ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮತದಾನ ನಡೆದಿದೆ. ಇದು ಅಭ್ಯರ್ಥಿಗಳ ಸೋಲು ಗೆಲುವಿನ ವಿಚಾರದಲ್ಲಿ ನಾನಾ ಬಗೆಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.
ಕೀರ್ತನೆಗಳಿಂದ ಜಾಗೃತಿ ಮೂಡಿಸಿದ ಕನಕದಾಸರು
ಮಾಗಡಿ: ಕವಿಗಳಾಗಿ, ದಾರ್ಶನಿಕರಾಗಿ, ದಾಸರಾಗಿ ಬದುಕನ್ನು ಅನನ್ಯ ಅನುಭವಗಳಿಂದ ಗ್ರಹಿಸಿ ದರ್ಶಿಸಿದವರು ಕನಕದಾಸರು ಎಂದು ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಸವಾನಂದ ಸ್ವಾಮೀಜಿ ತಿಳಿಸಿದರು.
ಕೀರ್ತನೆಗಳಿಂದ ಜನಜಾಗೃತಿ ಮೂಡಿಸಿದ ಕನಕದಾಸರು
ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯ ನೀತಿ ಸಂಹಿತೆ ನೆಪ ಹೇಳಿ ಜಿಲ್ಲಾಡಳಿತ ದಾಸ ಶ್ರೇಷ್ಠ ಕನಕದಾಸರ ಜಯಂತಿಗೆ ಸಮುದಾಯದ ಮುಖಂಡರನ್ನೂ ಆಹ್ವಾನಿಸದೆ ಜಿಲ್ಲಾಡಳಿತ ಕಚೇರಿಗೆ ಸೀಮಿತಗೊಳಿಸುವ ಮೂಲಕ ಕುರುಬ ಸಮುದಾಯವನ್ನು ಅವಮಾನಿಸಿದೆ ಎಂದು ಕುರುಬರ ಸಂಘದ ತಾಲೂಕು ಅಧ್ಯಕ್ಷ ರೇಣುಕಪ್ಪ ಕಿಡಿಕಾರಿದರು.
ಸರಳ ವಿವಾಹಗಳನ್ನು ಪ್ರೋತ್ಸಾಹಿಸಿ: ಸ್ವಾಮೀಜಿ
ಮಾಗಡಿ: ಸಮಾಜ ಸೇವಕರು ಸಾಮೂಹಿಕ ವಿವಾಹೋತ್ಸವಗಳನ್ನು ನೆರವೇರಿಸಲು ಮುಂದೆ ಬರಬೇಕಿದೆ ಎಂದು ಕಳ್ಳಿಪಾಳ್ಯದ ಶ್ರೀ ಭಕ್ತ ಮುನೇಶ್ವರಸ್ವಾಮಿ ಶಕ್ತಿ ಪೀಠಾಧ್ಯಕ್ಷರಾದ ಶ್ರೀ ರಂಗನಾಥ ಸ್ವಾಮೀಜಿ ಹೇಳಿದರು.
< previous
1
...
98
99
100
101
102
103
104
105
106
...
312
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು