• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಸಬಲೀಕರಣ ಕಿಸಾನ್‌ ಸಮ್ಮಾನ್ ಉದ್ದೇಶ
ಮಾಗಡಿ: ತಾಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಮನಗರದ ಅಟಾರಿ ವಲಯ-11 ಮತ್ತು ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಪಿಎಂ ಕಿಸಾನ್ ಸಮ್ಮಾನ ನಿಧಿಯ-19ನೇ ಕಂತಿನ ಬಿಡುಗಡೆ ನೇರ ವೀಕ್ಷಣೆ ಸಮಾರಂಭ ನಡೆಯಿತು.
ಹೊಲದ ಬಯಲಲ್ಲಿ ಅನಾಥವಾಗಿರುವ ಶಿವಲಿಂಗ
ಕುದೂರು: ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶಿವದೇವಾಲಯಗಳಿಗೆ ಭೇಟಿ ನೀಡುವುದು ಶಿವಲಿಂಗುವಿನ ದರ್ಶನ ಮಾಡಿ ಅದಕ್ಕೆ ಬಿಲ್ವಪತ್ರೆಯನ್ನು ಅರ್ಚಿಸಿ ಬರುವುದು ಪದ್ಧತಿ. ಆದರೆ ಇಲ್ಲೊಂದು ಆಳೆತ್ತರದ ಲಿಂಗು ಸಾವಿರ ವರ್ಷಗಳಿಂದ ಹೊಲದ ಬಯಲಿನಲ್ಲಿ ಬಯಲಾಗಿ ಮಳೆ ಬಿಸಿಲು ಚಳಿಯೆನ್ನದೆ ತನ್ನ ಕಾಂತಿಯನ್ನು ಕುಗ್ಗಿಸಿಕೊಳ್ಳದೆ ಒಳಿತನ್ನು ಬರಲೆಂದೇ ಒಂದು ಮಹೂರ್ತಕ್ಕೆ ಕಾದು ಕುಳಿತಿದೆಯೇನೋ ಎಂಬಂತೆ ತನ್ನ ಹೊಳಪನ್ನು ಹೊರಸೂಸುತ್ತಾ ನಿಂತುಕೊಂಡಿದೆ.
ಕಾಡಾನೆ ದಾಳಿಗೆ ತೆಂಗಿನ ಮರಗಳು ನಾಶ
ಕನಕಪುರ: ಕಾಡಾನೆ ದಾಳಿಗೆ ತೆಂಗಿನ ಮರಗಳು ಧರೆಗುರುಳಿರುವ ಘಟನೆ ನಾರಾಯಣಪುರ ಮತ್ತು ಕೆರೆಮೇಗಳದೊಡ್ಡಿ ಗ್ರಾಮಗಳಲ್ಲಿ ಸೋಮವಾರ ರಾತ್ರಿ ನಡೆದಿದೆ.
ರಕ್ತದಾನ ಮಾಡಿ ಆರೋಗ್ಯವಂತರಾಗಿರಿ: ಲಿಂಗಪ್ಪ
ರಾಮನಗರ: ಜನಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು, ಅದನ್ನು ಹೋಗಲಾಡಿಸಬೇಕು. ರಕ್ತದಾನ ಮಾಡುವುದರಿಂದ ಮನುಷ್ಯ ಆರೋಗ್ಯವಂತನಾಗಿರುತ್ತಾನೆಂ ಮನದಟ್ಟು ಮಾಡಿಸಬೇಕು ಎಂದು ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಹೇಳಿದರು.
ನಿರ್ಮಾಣ ಹಂತದ ಸ್ವಾಗತ ಕಮಾನು ಕುಸಿತ: ಕಾರ್ಮಿಕ ಸಾವು
ಕನಕಪುರ: ನಗರದ ಪ್ರತಿಷ್ಠಿತ ರೂರಲ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಸ್ವಾಗತ ಕಮಾನು ಕುಸಿದು ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶ್ರೀ ಅರ್ಕೇಶ್ವರಸ್ವಾಮಿ ಸೇವಾ ಸಂಘದ ಅಕ್ರಮ: ಆರೋಪ
ರಾಮನಗರ: ನಗರದ ಅರ್ಕಾವತಿ ದಂಡೆಯ ಪಶ್ಚಿಮಾಭಿಮುಖ ಶ್ರೀ ಅರ್ಕೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ದೀಪಾಲಂಕಾರ, ಅನ್ನದಾನ ಮಾತ್ರ ನಡೆಯಲಿದ್ದು, ಈ ವರ್ಷ ಅಂಬಾರಿ ಉತ್ಸವ ಮತ್ತು ರಸಮಂಜರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಸಮಾಜ ಸೇವಕ ಹಾಗೂ ಭಕ್ತ ಭೋಜರಾಜು ತಿಳಿಸಿದರು.
ಶಿಕ್ಷಣ ಬೆಳಕಿನೆಡೆಗೆ ಕರೆದೊಯ್ಯುವ ಅಸ್ತ್ರ: ಅಲ್ಲಾವುದ್ದೀನ್
ರಾಮನಗರ: ಶಿಕ್ಷಣ ವಿದ್ಯಾರ್ಥಿಗಳನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕರೆದೊಯ್ಯಲಿರುವ ಅಸ್ತ್ರ ಎಂದು ರಾಮನಗರ ಸಂಚಾರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಅಲ್ಲಾವುದ್ದೀನ್ ಹೇಳಿದರು.
ಎಂಇಎಸ್ ಪುಂಡರ ದೌರ್ಜನ್ಯಕ್ಕೆ ಕಡಿವಾಣ ಹಾಕಿ
ಚನ್ನಪಟ್ಟಣ: ಬೆಳಗಾವಿ ಗಡಿಯಲ್ಲಿ ಎಂಇಎಸ್ ಪುಂಡರ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು. ಅದು ಆಗದಿದ್ದರೆ ಸರ್ಕಾರ ಮನೆಗೆ ಹೋಗಲಿ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಆಕ್ರೋಶ ವ್ಯಕ್ತಪಡಿಸಿದರು.
ಸಮಿತಿ ಪಟ್ಟಿ ಮಾಡಿರುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ
ರಾಮನಗರ: ಟೌನಿನ ಮನೆಗಳಿಗೆ ಕುಡಿಯುವ ನೀರನ್ನು ಕಾವೇರಿ ನದಿ ಮೂಲದ ನೆಟ್ಕಲ್ ಜಲಾಶಯದಿಂದ ಸರಬರಾಜು ಮಾಡುವ ಯೋಜನೆಯಡಿ ನಡೆದಿರುವ ಕಾಮಗಾರಿಗಳ ಸಂಬಂಧ ಸಮಿತಿ ಪಟ್ಟಿ ಮಾಡಿರುವ ಲೋಪದೋಷಗಳನ್ನು ಕೂಡಲೇ ಸರಿಪಡಿಸುವಂತೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿನ್ನದ ಹಗರಣದಲ್ಲಿ ನಿರ್ದೇಶಕರು ಭಾಗಿಯಾಗಿದ್ದಾರಾ?: ಬಿಜೆಪಿ ಮಾಗಡಿ ತಾಲೂಕು ಅಧ್ಯಕ್ಷ ವೀರಭದ್ರಪ್ಪ
ಕುದೂರು ಬಿಡಿಸಿಸಿ ಬ್ಯಾಂಕಿನ ನಕಲಿ ಚಿನ್ನದ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತಾಗಿ ಇದುವರೆಗೂ ಯಾಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಎಷ್ಟು ಕೋಟಿಯ ನಕಲಿ ಚಿನ್ನವನ್ನಿಟ್ಟುಕೊಂಡು ಸಾಲ ವಿತರಿಸಲಾಗಿದೆ ಎಂಬುದರ ಸ್ಪಷ್ಟ ಚಿತ್ರಣವನ್ನು ಏಕೆ ನೀಡುತ್ತಿಲ್ಲ .
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved